ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ತಾಲೂಕಿನ ಬೆಂಗ್ರೆ ಪಂ ಮಾಲೆಕೋಡ್ಲುವಿನಲ್ಲಿ ನಡೆದಿದೆ
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯನ್ನು ದಯಾನಂದ ಮಾಸ್ತಿಗೊಂಡ ಎಂದು ತಿಳಿದು ಬಂದಿದೆ. ಈತ ಅವಿವಾಹಿತನಾಗಿದ್ದು ಉಡುಪಿಯ ನಂದಿಕೂರಿನಲ್ಲಿ ಪಾಯಿಂಟ್ ಮೆನ್ ಆಗಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಈತ ಲೈಲಾನ್ ಹಗ್ಗವನ್ನು ನೇಣನ್ನಾಗಿ ಮಾಡಿಕೊಂಡು ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ..ಮೃತನು ತಂದೆ ತಾಯಿ ಸಹೋದರ ರರನ್ನು ಅಗಲಿದ್ದಾನೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ..ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಟ್ಕಳ ಸುದ್ದಿಗಾಗಿ ಈ ಗ್ರುಪ್ ಸೇರಿ ;
ಗ್ರುಪ್ ಸೇರಲು ಈ ಲಿಂಕ್ ಒತ್ತಿhttps://chat.whatsapp.com/GtLqeUMgaXDGRtGRyC9KnP
Leave a Comment