• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ಪ್ರತಿಭಟನೆ

February 21, 2022 by Jayaraj Govi Leave a Comment

IMG 20220221 WA0049

ಯಲ್ಲಾಪುರ ;  ಸಚಿವ  ಕೆ ಎಸ್ ಈಶ್ವರಪ್ಪನವರು  ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆ ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ. ಈಶ್ವರಪ್ಪನವರ ಹೇಳಿಕೆ ದೇಶದ ಪ್ರಜೆಗಳಿಗೆ ದಿಗ್ರಮೆ ಉಂಟು ಮಾಡಿದೆ. ಕೂಡಲೆ ಈಶ್ವರಪ್ಪನವರನ್ನು
ಸಚಿವ ಸಂಪುಟದಿAದ ಕೈಬಿಟ್ಟು, ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ ರಾಷ್ಟ್ರದ ಗೌರವವನ್ನು ಎತ್ತಿ. ಹಿಡಿಯಬೇಕು ಎಂದು  ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ  ಆಗ್ರಹಿಸಿದರು. ಅವರುಪಟ್ಟಣದಲ್ಲಿ ಸೋಮವಾರ  ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾರಿಸುತ್ತೆವೆ ಎಂದು  ಸಚಿವ ಕೆ.ಎಸ್ ಈಶ್ವರಪ್ಪನವರ ಹೇಳಿಕೆಯ ವಿರುದ್ಧ ಮತ್ತು ಅವರನ್ನು ತಕ್ಷಣವೇ ಸಚಿವ ಸಂಪುಟದಿAದ ವಜಾಗೊಳಿಸಿ ಈಶ್ವರಪ್ಪ ವಿರುದ್ಧ ಸೂಕ್ತ ಪ್ರಕರಣವನ್ನು ದಾಖಲಿಸಬೇಕೆಂದು ಪ್ರತಿಭಟನೆ ನಡೆಸಿ  ತಹಶೀಲ್ದಾರ  ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿದರು.ಗ್ರೇಡ -೨ ತಹಶೀಲ್ದಾರ ಸಿ.ಜಿ ನಾಯ್ಕ ಮನವಿ ಸ್ವೀಕರಿಸಿದರು.
,ಈ ಸಂದರ್ಭದಲ್ಲಿ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ವಿ ಎಸ್ ಭಟ್, ಪ್ರಮುಖರಾದ ದೇವಿದಾಸ ಶಾನಭಾಗ, ದಿಲೀಪ ರೋಕಡೆ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅನಿಲ್ ಮರಾಟೆ, ಬ್ಲಾಕ್ ಮಹಿಳಾ ವಿಂಗ್ ಅಧ್ಯಕ್ಷೆ ಪೂಜಾ ನೇತ್ರೇಕರ, ಕಾರ್ಯದರ್ಶಿ ಸರಸ್ವತಿ ಗುನಗಾ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್ ಕೆ ಭಟ್ ಮೆಣಸುಪಾಲ, ಪ್ರಿಯದರ್ಶಿನಿ ಅಧ್ಯಕ್ಷೆ ಮುಶರತ್ ಶೇಖ್, ತಾಲ್ಲೂಕು ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಫೈರೋಜ್ ಸೈಯದ್, ವಕೀಲೆ ಬಿ.ಬಿ ಅಮೀನಾ ಶೇಖ್, ಗಜಾನನ ಭಟ್,ರವಿಚಂದ್ರ ನಾಯ್ಕ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...