ಕಾರವಾರ : ಉಕ್ರೇನ್ ರಾಷ್ಟçದಲ್ಲಿ ಯುದ್ಧ ನಡೆಯುತ್ತಿರುವ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಾಗರೀಕರು ಉಕ್ರೇನ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಲ್ಲಿ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರದ ನೆರವನ್ನು ಜಿಲ್ಲಾಡಳಿತವು ಕೊರಲಿದೆ.
ಈ ಸಂಬAಧ ಸಿಲುಕಿಕೊಂಡವರಲ್ಲಿ ಪೂರ್ಣ ಮಾಹಿತಿಯನ್ನು ಉತ್ತರ ಕನ್ನಡ ಜಿಲ್ಲೆಯ ಜಿಲಾಧಿಕಾರಿಗಳ ಕಛೇರಿಯ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ : 1077 ಕ್ಕೆ ಕರೆ ಮಾಡಿ ನೀಡಲು ಕೋರಿದೆ. ಈ ಸಂಬAಧ ರಾಜ್ಯ ಸರ್ಕಾರವು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರದಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಆಯುಕ್ತ ಡಾ. ಮನೋಜ ರಾಜನ್ ಅವರನ್ನು ರಾಜ್ಯ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದೆ.
ಹೆಲ್ಪಲೈನ್ ಸಂಖ್ಯೆ : 080-1070, 080 – 2234 0676, ಇ – ಮೇಲ್ : [email protected], [email protected] ಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Leave a Comment