• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತರಗತಿ ಕೊಠಡಿಯ ಛಾವಣಿಯ ಪದರು ಕುಸಿತ : ಐವರು ವಿದ್ಯಾರ್ಥಿಗಳಿಗೆ ಗಾಯ

March 10, 2022 by Deepika Leave a Comment

ಅಂಕೋಲಾ : ಪಟ್ಟಣದ ನಿರ್ಮಲ ಹೃದಯ ಆಂಗ್ಲ ಮಾಧ್ಯಮ ಶಾಲೆಯ 4 ನೇ ತರಗತಿ ಕೊಠಡಿಯ ಛಾವಣಿಯ ಕಾಂಕ್ರೀಟ್ ಪದರು ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ತಾಲೂಕು ಆಸ್ಪತ್ರೆಗೆ ಧಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇಬ್ಬರು ವಿದ್ಯಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಕ್ರಿಮ್ಸ್ ಗೆ ದಾಖಲಿಸಲಾಗಿದೆ. ತರಗತಿಯಲ್ಲಿ 66 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮಧ್ಯಾಹ್ನದ ಊಟದ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದೆ.

WhatsApp Image 2022 03 09 at 20.58.10 1

ಆದರೆ ಈ ವೇಳೆ ತರಗತಿಯು ಒಳಗೆ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲದ ಕಾರಣ ಭಾರಿ ಅನಾಹುತವು ತಪ್ಪಿದಂತಾಗಿದೆ. ವಿದ್ಯಾರ್ಥಿಗಳು ಉಟ ಮಾಡುವ ತಟ್ಟೆಯಲ್ಲಿಯೂ ಮೇಲಿಂದ ಬಿದ್ದ ಸ್ಲಾನ್ ಪದರ ತುಂಬಿಕೊAಡಿದೆ. ಪದರ ಕುಸಿತದ ಹೊಡೆತಕ್ಕೆ ವಿದ್ಯಾರ್ಥಿಗಳು ಕುಳಿತುಕೊಳ್ಳುವ ಕೆಲವು ಡೆಸ್ಕ್ ಗಳು ಮುರಿದರೆ, ಇನ್ನಷ್ಟು ತರಗತಿ ಒಳಗಡೆ ಚಿಲ್ಲಾಪಿಲ್ಲಿಯಾಗಿವೆ.

WhatsApp Image 2022 03 09 at 20.58.10

ಘಟನೆ ಕುರಿತಂತೆ ಹಲವು ವಿದ್ಯಾರ್ಥಿಗಳ ಪಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಲೆಯ ಬಹುತೇಕ ಎಲ್ಲಾ ಕೋಠಡಿಗಳ ಛಾವಣಿ ಭಾಗ ಕುಸಿಯುವ ಸ್ಥತಿಯಲ್ಲಿದ್ದು ತಹಶೀಲ್ದಾರ ಉದಯ ಕುಂಬಾರ, ತಾ,ಪಂ ಇಓ ಪರಶುರಾಮ ಸಾವಂತ, ಪಿಎಸ್‌ಐ ಪ್ರವೀಣ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷಿö್ಮÃ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ತಾಲೂಕಾ ಸ್ಪತ್ರೆಗೆ ಬೇಟಿ ನೀಡಿ ಮಕ್ಕಳಿಗೆ ಮತ್ತು ಪಾಲಕರಿಗೆ ಸಾಂತ್ವನ ಹೇಳಿದರು.

ವದರಿ ನೀಡಲು ಡಿಸಿ ಸೂಚನೆ

ಕಾರವಾರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಮಾಧ್ಯಾಮಗಳೊಂದಿಗೆ ಮಾತನಾಡಿರುವ ಅವರು. ಸ್ಕಾö್ಯನಿಂಗ್ ನಲ್ಲಿ ಯಾವುದೇ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿಲ್ಲ ಎನ್ನುವುದು ತಿಳಿದಿಬಂದಿದೆ. ಶಾಳೆ 25 ವರ್ಷಗಳಷ್ಟು ಹಳೆಯ ಕಟ್ಟಡವಾಗಿದ್ದು, ಘಟನೆ ಸಂಭAದ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇ ಊಟದ ಸಮಯವಾಗಿದರಿಂದ ಹೆಚ್ಚಿನ ಮಕ್ಕಳು ತರಗತಿಯಲ್ಲಿ ಇರಲಿಲ್ಲವಾದ್ದರಿಂದ ಅದೃಷ್ಟವಶಾತ್ ಹೆಚ್ಚಿನ ಅಪಘಡ ತಪ್ಪಿದಂತಾಗಿದೆ. ಎಂದಿದ್ದಾರೆ.

  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
  • ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Ankola, Canara News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...