• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅನ್ಯಧರ್ಮೀಯರಿಗೆ ಅವಕಾಶ ನೀಡದಂತೆ ಹಿಂಜಾವೇದಿಕೆ ಆಗ್ರಹ

March 29, 2022 by Deepika Leave a Comment

ಹೊನ್ನಾವರ : ತಾಲೂಕಿನಲ್ಲಿ ನಡೆಯುವ ಹಿಂದು ಉತ್ಸವ ಹಾಗೂ ಜಾತ್ರೆ ಸಂದರ್ಭದಲ್ಲಿ, ಹಿಂದುಯೇತರ ಯಾವುದೇ ಸಮಾಜದವರು ವ್ಯಾಪಾರ ಮಾಡಲು ಅನುಮತಿ ನೀಡಬಾರದು, ಭಾರತೀಯರಾದ ನಾವು ದೇಶ ಮೊದಲು, ಆನಂತರ ಧರ್ಮ ಎನ್ನುವ ಅರಿವು ಇರಬೇಕು. ಎಂದು ಹಿಂದು ಜಾಗರಣಾವೇದಿಕೆ ಪಟ್ಟಣ ಪಂಚಾಯಿತಿಗೆ ಮನವಿ ಮಾಡಿದೆ.

WhatsApp Image 2022 03 28 at 23.46.02

ಇತ್ತೀಚಿಗೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನ, ಅನಗತ್ಯ ಗೊಂದಲದಿAದ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದೆ. ಸಮಾಜದಲ್ಲಿ ಶಾಂತಿ ಕದಲಲು ಹಿಜಾಬ್ ಪ್ರಕರಣ ಉದ್ದೇಶಪೂರ್ವಕವಾಗಿ ಕೋಮು ಪ್ರಚೋದನೆ ಉಂಟುಮಾಡಿದೆ.

ಈ ಬಗ್ಗೆ ರಾಜ್ಯದ ಹೈಕೋರ್ಟ್ ತೀರ್ಪನ್ನು ಧಿಕ್ಕರಿಸಿ ರಾಜ್ಯದಲ್ಲಿ ಬಂದ್ ನಡೆಸುವ ಮೂಲಕ ದೇಶದ ಸಂವಿಧಾನ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ ಮಾಡಲಾಗಿದೆ. ಇದಕ್ಕಾಗಿ ರಾಮನವಮಿ ಅಂಗವಾಗಿ ಹೊನ್ನಾವರದಲ್ಲಿ ನಡೆಯುವ ಜಾತ್ರೆಯ ಪೂರ್ವದ ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಹಿಂದುಗಳಿಗೆ ಮಾತ್ರ ಅವಕಾಶ ನೀಡಬೇಕು’ ಎಂದು ಹಿಂದು ಜಾಗರಣಾ ವೇದಿಕೆ ಮನವಿ ಸಲ್ಲಿಸಿದ್ದು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಶಿವರಾಜ ಮೇಸ್ತ ಮನವಿ ಸ್ವೀಕರಿಸಿದರು.

ಹಿಂದು ಜಾಗರಣಾ ವೇದಿಕೆಯ ಕಾರ್ಯಕರ್ತ ಸಂಜು ಶೇಡ್ ಮಾತನಾಡಿ, ಹೈಕೊರ್ಟ್ ಆದೇಶ ಧಿಕ್ಕರಿಸಿ ಸಂವಿಧಾನ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಿದ್ದಾರೆ. ನಮ್ಮ ಸಮಾಜದ ಜಾತ್ರೆ ವ್ಯಾಪಾರ – ವಹಿವಾಟಿಗೆ ಅವಕಾಶ ನೀಡಬೇಕು. ಈ ಬಗ್ಗೆ 2002 ರ ಹಿಂದು ಧಾರ್ಮಿಕ ದತ್ತಿ ಕಾಯ್ದೆಯಲ್ಲಿ ಹಿಂದೂ ದೇವಾಲಯದ ಜಾತ್ರೆ ಹಾಗೂ ಉತ್ಸವದಲ್ಲಿ ಅನ್ಯಧರ್ಮದವರು ವ್ಯಾಪಾರ ನಡೆಸುವುದು ತಪ್ಪು ಎಂದು ಸರ್ಕಾರದ ಆದೇಶವಿದೆ.

ಇಂದು ಪಟ್ಟಣದ ಜಾತ್ರೆ ಹಾಗೂ ಮುಂದಿನ ದಿನಗಳಲ್ಲಿ ತಾಲ್ಲೂಕಿನನಲ್ಲಿ ನಡೆಯುವ ಉತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

ಮನವಿ ಸ್ವೀಕರಿಸಿದ ಪ.ಪಂ ಅಧ್ಯಕ್ಷ ಶಿವರಾಜ ಮೇಸ್ತ ಮಾತನಾಡಿ, ಏ. 10 ರಂದು ನಡೆಯುವ ಜಾತ್ರೆಗೆ ಏ. 4 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹಿನ್ನಲೆ ಏ. 1 ರಂದು ಸದಸ್ಯರು ವಿಶೇಷ ಸಭೆ ಕರೆದು ಚರ್ಚಿಸಿ ತೀಮಾನ ಕೈಗೊಳ್ಳಲಾಗುವುದು. ನಿಮ್ಮ ಮನವಿಯ ವಿಷಯವನ್ನು ಸಭೆಯ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ತಾಲ್ಲೂಕು ಸಂಚಾಲಕ ವಿರೇಂದ್ರ ಮೇಸ್ತ, ಪ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಭಟ್, ಬಿಜೆಪಿ ಮಂಡಲಾಧ್ಯಕ್ಷ ರಾಜು ಭಂಡಾರಿ, ಸದಸ್ಯರಾದ ವಿಜಯ ಕಾಮತ್, ಸುಬಾಷ ಹರಿಜನ, ಜಾಗರಣಾ ವೇದಿಕೆಯ ಕಾರ್ಯಕರ್ತರಾದ ಮುರಳೀಧರ ಗಾಯತೊಂಡೆ, ರಾಘು ಶೇಟ್, ಗಣಪತಿ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

  • 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023
  • Bihar Govt Content writing contest 2023#tourism.bihar.gov.inBihar
  • 10th ಆದವರಿಗೆ SSC ಕಾನ್ಸ್ಟೇಬಲ್ (GD) ನೇಮಕಾತಿ 2023-24
  • 7TH/ ಪದವಿಆದವರಿಗೆ ಆಯುಷ್ ಇಲಾಖೆ ನೇಮಕಾತಿ 2023 / Ayush Department  Yadgiri  Recruitment  2023
  • 12TH ಡಿಪ್ಲೋಮಾ ಆದವರಿಗೆ ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2023 Bidar District Court  Recruitment 2023

  • ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
  • May 8, 2017
  • ಅದ್ದೂರಿ ಶಿವಾಜಿ ಜಯಂತಿ
  • April 29, 2017
  • ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್‍ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
  • July 30, 2017

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Canara News, Honavar News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

December 1, 2023 By Sachin Hegde

Bihar Govt Content writing contest 2023#tourism.bihar.gov.inBihar

November 26, 2023 By Sachin Hegde

10th ಆದವರಿಗೆ SSC ಕಾನ್ಸ್ಟೇಬಲ್ (GD) ನೇಮಕಾತಿ 2023-24

November 26, 2023 By Sachin Hegde

7TH/ ಪದವಿಆದವರಿಗೆ ಆಯುಷ್ ಇಲಾಖೆ ನೇಮಕಾತಿ 2023 / Ayush Department  Yadgiri  Recruitment  2023

November 18, 2023 By prakash naik

12TH ಡಿಪ್ಲೋಮಾ ಆದವರಿಗೆ ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2023 Bidar District Court  Recruitment 2023

November 12, 2023 By prakash naik

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ|SBI Recruitment 2023

November 6, 2023 By prakash naik

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...