
ಯಲ್ಲಾಪುರ :ಪಟ್ಟಣದ ಕೋಡ್ಕಣಿ ಕಾಂಪ್ಲೆಕ್ಸ್ನಲ್ಲಿ ಮನು ವಿಕಾಸ ಸಂಸ್ಥೆ , ಸಾತಾರದ ಆತಿಥ್ಯ ನಿರ್ವಹಣಾ ಸೇವಾ ಸಂಸ್ಥೆಗಳು ಎಚ್ಡಿಎಫ್ಸಿ ಬ್ಯಾಂಕ್ ಸಹಕಾರದಲ್ಲಿ ಸಿದ್ದಿ ಯುವಕ-ಯುವತಿಯರಿಗೆ ನಡೆಯುತ್ತಿರುವ ಆತಿಥ್ಯ ನಿರ್ವಹಣೆ ತರಭೇತಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯಶಾಂತರಾಮ್ ಸಿದ್ದಿ ಭೇಟಿ ನೀಡಿದರು

ವಿದ್ಯಾರ್ಥಿಗಳಿಗೆ ಹುರಿದುಂಬಿಸಿ ಸಂಸ್ಥೆಯ ಈ ಉತ್ತಮ ಕಾರ್ಯಕ್ಕೆ ಸರ್ಕಾರದಿಂದ ಹಾಗೂ ವ್ಯಯಕ್ತಿಕ ಸಹಕಾರ ನೀಡುವ ಭರವಸೆ ನೀಡಿದರು

ಈ ಸಂದರ್ಭದಲ್ಲಿ ಮನು ವಿಕಾಸ ಸಂಸ್ಥೆಯ ಮೋಹನ್ ಸಿದ್ದಿ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿ
- ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ BMRCL New Recruitment 2023 Apply Online for Security officer post
- ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts
- KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today
- ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ
Leave a Comment