
ಯಲ್ಲಾಪುರ :ಪಟ್ಟಣದ ಕೋಡ್ಕಣಿ ಕಾಂಪ್ಲೆಕ್ಸ್ನಲ್ಲಿ ಮನು ವಿಕಾಸ ಸಂಸ್ಥೆ , ಸಾತಾರದ ಆತಿಥ್ಯ ನಿರ್ವಹಣಾ ಸೇವಾ ಸಂಸ್ಥೆಗಳು ಎಚ್ಡಿಎಫ್ಸಿ ಬ್ಯಾಂಕ್ ಸಹಕಾರದಲ್ಲಿ ಸಿದ್ದಿ ಯುವಕ-ಯುವತಿಯರಿಗೆ ನಡೆಯುತ್ತಿರುವ ಆತಿಥ್ಯ ನಿರ್ವಹಣೆ ತರಭೇತಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯಶಾಂತರಾಮ್ ಸಿದ್ದಿ ಭೇಟಿ ನೀಡಿದರು

ವಿದ್ಯಾರ್ಥಿಗಳಿಗೆ ಹುರಿದುಂಬಿಸಿ ಸಂಸ್ಥೆಯ ಈ ಉತ್ತಮ ಕಾರ್ಯಕ್ಕೆ ಸರ್ಕಾರದಿಂದ ಹಾಗೂ ವ್ಯಯಕ್ತಿಕ ಸಹಕಾರ ನೀಡುವ ಭರವಸೆ ನೀಡಿದರು

ಈ ಸಂದರ್ಭದಲ್ಲಿ ಮನು ವಿಕಾಸ ಸಂಸ್ಥೆಯ ಮೋಹನ್ ಸಿದ್ದಿ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿ
- ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023
- IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ
- ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job
- DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
- 450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
Leave a Comment