• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ

April 20, 2022 by Deepika Leave a Comment

ಯಲ್ಲಾಪುರ: ತಾಲೂಕಿನ ನಂದೊಳ್ಳಿಯ ಶ್ರೀ ಸಿದ್ಧಿವಿನಾಯಕ ಗೆಳೆಯರ ಬಳಗ (ಕಬಡ್ಡಿ) ಸಮಿತಿಯ ಆಶ್ರಯದಲ್ಲಿ ಏ.25 ರಂದು ನಂದೊಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ ‘ಹೆಬ್ಬಾರ್‌ ಟ್ರೋಫಿ’ ನಡೆಯಲಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಗ್ರಾಮೀಣಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ನಂದೊಳ್ಳಿ ಗ್ರಾಪಂ ಅಧ್ಯಕ್ಷ ನರಸಿಂಹ ಕೋಣೆಮನೆ, ಎಲ್. ಎಸ್.ಎಂ.ಪಿ. ಅಧ್ಯಕ್ಷ ನಾಗರಾಜ ಕವಡಿಕೆರೆ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಆರ್‌.ಎಸ್.ಭಟ್ಟ, ಪ್ರಮುಖರಾದ ವಿವೇಕ ಹೆಬ್ಬಾರ, ಪ್ರಕಾಶ ಹೆಗಡೆ ಲಿಂಗದಬೈಲು, ವಿಜಯ ಮಿರಾಶಿ, ರವಿ ಕೆಟ್ಟರ್‌, ನ್ಯಾಯವಾದಿ ಜಯರಾಮ ಸಿದ್ದಿ, ಗ್ರಾಪಂ ಸದಸ್ಯರಾದ ಟಿ.ಆರ್.ಹೆಗಡೆ, ನಾಗರತ್ನಾ ನಾಯ್ಕ, ಭವಾನಿ ಸಿದ್ದಿ, ಕಮಲಾ ಸಿದ್ದಿ, ಗೋಪಾಲ ಸಿದ್ದಿ ಮತ್ತಿತರರು ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಕಮಲಾ ಸಿದ್ದಿ, ಜಿ.ಎಂ.ತಾಂಡೂರಾಯನ್, ಸಂಧ್ಯಾ ಹಂಗಾರಿ, ನಾರಾಯಣ ಶೇರೂಗಾರ, ಲಕ್ಷ್ಮೀ ಸಿದ್ದಿ, ಅಂತೋನಿ ರೋಡ್ರಿಗ್ಸ್, ಶಾರದಾ ಸಿದ್ದಿ, ಅನಿಲ ಸಿದ್ದಿ, ನಾಗರಾಜ ಸಿದ್ದಿ, ರೋಹನ ತತ್ವಣಗಿ, ಮಹಾಲಕ್ಷ್ಮೀ ಸಿದ್ದಿ, ಅರ್ಪಣಾ ಸಿದ್ದಿ, ಲೀನಾ ಸಿದ್ದಿ ಮುಂತಾದ 13 ವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.

  • ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022
  • ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
  • ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು
  • ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.
  • ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

Related Posts :

ಪ್ರತಿಯೊಂದುಕ್ಷೇತ...
ಫೆವಾರ್ಡ್ ಯು.ಕೆ ಅಧ...
ಎರಡು ಪ್ರತ್ಯೇಕ ಕಳ...
ಮಂಚಿಕೇರಿಯಲ್ಲಿ ಮ...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Yellapur

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,348 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.