ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ

ಭಟ್ಕಳ: ಬ್ಯಾಂಕ ಮ್ಯಾನೇಜರೋರ್ವ ಬ್ಯಾಂಕಿನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸದ್ಯ ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಭಟ್ಕಳ ಇದರ ಬಜಾರ  ಶಾಖೆಯ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂದಿದ್ದಾನೆ. ಆರೋಪಿ ಬ್ಯಾಂಕ್ ಮ್ಯಾನೇಜರ್ ಅನುಪ್ ಪೈ ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿ ಎಂದು ತಿಳಿದು ಬಂದಿದೆ. ಈತ ಬ್ಯಾಂಕಿಗೆ ಮೋಸ ಮಾಡುವ ಉದ್ದೇಶದಿಂದ ಬ್ಯಾಂಕ್ ಗ್ರಾಹಕರೊಂದಿಗೆ ಒಳ ಸಂಚು ಮಾಡಿಕೊಂಡು ಬ್ಯಾಂಕಿನ ಸಿಸ್ಟಮ್ … Continue reading ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ