• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆಗಳು ಮತ್ತು ರೈತ ಉತ್ಪಾದಕರ ಸಂಸ್ಥೆಯ ಕುರಿತು ಮಾಹಿತಿ ಶಿಬಿರ

April 27, 2022 by Jayaraj Govi Leave a Comment

IMG 20220426 WA0076

ಯಲ್ಲಾಪುರ:ರೈತರ ನೆರವಿಗೆ ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಶ್ರೀದೇವಿ ರೈತ ಉತ್ಪಾದಕರ ಸಂಸ್ಥೆಯು ನೆರವಾಗಲಿದ್ದು ಕೃಷಿಕರ ಮನೆ ಬಾಗಿಲಿಗೆ ಸೇವೆಯನ್ನು ನೀಡಲಿದೆ. . ಎಂದು ಸಂಸ್ಥೆಯ ನಿರ್ದೇಶಕಗಜಾನನ ಭಟ್ಟ, ಕಳಚೆ ಹೇಳಿದರು.ಅವರು ವಜ್ರಳ್ಳಿಯ ಗ್ರಾಮ ಪಂಚಾಯತ ಸಭಾಭವನದಲ್ಲಿ ಯಲ್ಲಾಪುರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಮತ್ತು ಶ್ರೀದೇವಿ ರೈತ ಉತ್ಪಾದಕರ ಕಂಪನಿ ಕಳಚೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತೋಟಗಾರಿಕೆ ಇಲಾಖೆಯಲ್ಲಿರುವ ಯೋಜನೆಗಳು ಮತ್ತು ರೈತ ಉತ್ಪಾದಕರ ಸಂಸ್ಥೆಯ ಕುರಿತು ಮಾಹಿತಿ ಶಿಬಿರದಲ್ಲಿ ಮಾತನಾಡಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಹೆಗಡೆ .ಮಾತನಾಡಿ ರೈತರ ಒಕ್ಕೂಟವು ಕಂಪನಿಯ ಕಾಯಿದೆಯ ಅಡಿಯಲ್ಲಿ ಬರುವುದರಿಂದ ಸರ್ಕಾರೇತರ ಸಂಸ್ಥೆಯಾಗಿ ಬೆಳೆಯಲಿದೆ ಎಂದರು.
ಸಂಘದ ಶೇರನ್ನು ಕಂಪನಿ ಮೂಲಕ ರೈತರು ತೊಡಗಿಸಿದ ಹಣವು ಕಂಪನಿಯ ಲಾಭಾಂಶವು ರೈತರಿಗೆ ನೇರವಾಗಿ ಸಿಗಲಿದೆ. ಹೆಚ್ಚಿನ ನಷ್ಟವನ್ನು ರೈತರ ಮೇಲೆ ಹೊರಿಸದೇ ಕೇವಲ ನಿರ್ದೇಶಕರು ಮಾತ್ರ ಭರಿಸಬೇಕು.
ಮುಂದಿನ ದಿನಗಳಲ್ಲಿ ತೋಟಗಾರಿಕೆ ಇಲಾಖೆ ಯ ಯೋಜನೆಯ ಸಹಾಯಧನದ ಲಾಭ ಪಡೆದುಕೊಳ್ಳಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಯ ಸದಸ್ಯರಾಗಬೇಕು ಎಂದರು
ಸಭೆಯ ಅಧ್ಯಕ್ಷೆತೆವಹಿಸಿದ್ದ ಶ್ರೀದೇವಿ ರೈತ ಉತ್ಪಾದಕರ ಕಂಪನಿ ಯ ಅಧ್ಯಕ್ಷಸುಬ್ರಹ್ಮಣ್ಯ ಬಾಗಿನಕಟ್ಟಾ ರೈತರ ‌ ಸಲಹೆ ಸೂಚನೆಯೊಂದಿಗೆ ಸಂಸ್ಥೆಯನ್ನು ಬೆಳಸಬೇಕಿದೆ. ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಎಂದರು.
ಅತಿಥಿಗಳಾಗಿ ಗ್ರಾಮ ಪಂಚಾಯತ ಉಪಾಧ್ಯಕ್ಷ ರತ್ನಾ ಬಾಂದೇಕರ್ ಉಪಸ್ಥಿತರಿದ್ದರು.

ಮಾಹಿತಿ ಶಿಬಿರದಲ್ಲಿ ತೋಟಗಾರಿಕೆ ಇಲಾಖೆ ಯ ಅಧಿಕಾರಿಗಳಾದ ವೇದಾವತಿ ನಾಯ್ಕ,ಹೀನಾ ಅಬ್ಧುಲ್ ಗನಿ, ಕೀರ್ತಿ ಮಲಮರಡಿ ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ಸಂದರ್ಶನ 20-9-2023 DHFWS Haveri Recruitment

September 13, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...