• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೂರು ನೀಡಲು ಬಂದಿದ್ದ ವ್ಯಕ್ತಿಗೆ ನಿನ್ನ ಇತಿಹಾಸ ಗೋತ್ತು ಎಂದ ಶಾಸಕ

April 30, 2022 by Deepika Leave a Comment

ಹೊನ್ನಾವರ : ತಾಲೂಕಿನ ಸಹಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳದ ಉದ್ಘಾಟನೆಯ ಬಂದಿದ್ದ ಶಾಸಕ ದಿನಕರ ಶೆಟ್ಟಿಗೆ, ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ದೂರು ನೀಡಲು ಬಂದಿದ್ದ ವ್ಯಕ್ತಿಗೆ ನಿನ್ನ ಇತಿಹಾಸ ನನಗೆ ಗೊತ್ತು ಎಂದು ಗದರಿಸಿರುವ ಘಟನೆ ನಡೆದಿದೆ.

ಇತ್ತೀಚಿಗೆ ತಾಲೂಕಾ ಆಸ್ಪತ್ರೆಯ ವೈದ್ಯ ಡಾ. ಮಂಜುನಾಥ ಶೆಟ್ಟಿ ವಿರುದ್ಧ ಹಳದೀಪುರ ಅಗ್ರಹಾರದ ಮಂಜುನಾಥ ಮುಕ್ರಿ ಎನ್ನುವವರು ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ತಾಲೂಕು ಆರೋಗ್ಯಾಧಿಕಾರಿಯವರಿಗೆ ದೂರು ನೀಡಿದ್ದರು. ಇದೇ ವಿಷಯಕ್ಕೆ ಸಂಬಧಪಟ್ಟAತೆ ಶಾಸಕರ ಗಮನಕ್ಕೆ ತರಲು ಮಾತನಾಡಿಸಿದಾಗ ಶಾಸಕ ಶೆಟ್ಟಿ ಸಿಟ್ಟಿನಿಂದ ದೂರುದಾರರಿಗೆ ಗದರಿಸಿದ್ದಾರೆ.

ಕ್ರಮಕ್ಕೆ ಆಗ್ರಹ : ಶಾಸಕರು ನನ್ನ ಮನವಿಗೆ ಸ್ಪಂದಿಸುವ ಬದಲು ನನಗೆ ಗದರಿಸಿದ್ದಾರೆ. ನನಗೆ ವಕೀಲ, ನಿನ್ನ ಇತಿಹಾಸ ಗೊತ್ತು ಎಂದು ಸಾರ್ವಜನಿಕವಾಗಿ ಹೇಳುತ್ತಾರೆ. ನಾನು ವಕೀಲನಾಗಿದ್ದರೆ ಕೋರ್ಟ್ ನಲ್ಲಿ ನೋಡಿಕೊಳ್ಳತ್ತಿದ್ದೆ. ಇವರ ಹತ್ತಿರ ಏಕೆ ಬರುತ್ತಿದೆ. ಇವರು ಶಾಸಕರಾಗಿದ್ದ ಕಾರಣ ನ್ಯಾಯಕ್ಕಾಗಿ ಇವರ ಹತ್ತಿರ ಬಂದರೆ, ಇವರು ಹೀಗೆ ಮಾತಾಡುತ್ತಾರೆ.

ನನಗೆ ಹೀಗೆ ಹೇಳಿದವರು ಇನ್ನು ನನಗಿಂತ ಕೆಳಗಿನವರಿಗೆ ಏನು ಹೇಳಬಹುದು ಇದು ಶಾಸಕರು ನಡೆದುಕೊಳ್ಳುವ ರೀತಿಯೇ ನನಗೆ ನ್ಯಾಯ ಸಿಗುವವರೆಗೆ ಸುಮ್ಮನಿರುವುದಿಲ್ಲ ಎಂದು ದೂರುದಾರ ಮಂಜುನಾಥ ಮುಕ್ರಿ ಹೇಳಿದ್ದಾರೆ. ಸರಕಾರಿ ವೈದ್ಯರು ಹಣಕ್ಕೆ ಬೇಡಿಕೆ ಇಡುತ್ತಾರೆ. ನಾನು ಬಡವರು ಆರೋಗ್ಯ ಕಾರ್ಡ್ ನಂಬಿ ಆಸ್ಪತ್ರೆಗೆ ಬರುತ್ತೇವೆ. ನಮಗೆ ಖಾಸಗಿ ಆಸ್ಪತ್ರೆಗೆ ಹೋಗಿ ಎಂದು ಹೇಳುತ್ತಾರೆ. ವೈದ್ಯರು, ಶಾಸಕರು ಇನ್ನುಳಿದವರಿಗೆ ಖಾಸಗಿ ಆಸ್ಪತ್ರೆಗೆಯೊಂದಿಗೆ ಹೊಂದಾಣಿಕೆ ಇದೆಯೇ ನನ್ನ ತಾಯಿಯ ಆರೋಗ್ಯ ಇನ್ನೂ ಕೂಡ ಸರಿಯಾಗಿಲ್ಲ. ನಾನು ಎಲ್ಲಿಂದ ಹಣ ತರಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar