• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ

May 28, 2022 by Deepika

ಭಟ್ಕಳ:  ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಾಗಿ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಬಂಧಿತ ಆರೋಪಿಗಳನ್ನು ನಾಗಪ್ಪ  ನಾಯ್ಕ ಹಾಗೂ ಮಾಸ್ತಪ್ಪ  ನಾಯ್ಕ ಎಂದು ತಿಳಿದು ಬಂದಿದೆ. ಆರೋಪಿ ನಾಗಪ್ಪ ನಾಯ್ಕ ಶನಿವಾರ ರಾತ್ರಿ ತಲಾಂದ ಗ್ರಾಮದ ತನ್ನ ಚಿಕ್ಕಪ್ಪನ ಮನೆಗೆ ಮೃತ ಮಹಿಳೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಯಾವುದೋ ಉದ್ದೇಶಕ್ಕೆ ರಾತ್ರಿ ಹೊತ್ತಿನಲ್ಲಿ ಇಬ್ಬರು ಸೇರಿ ಕೊಲೆ ಮಾಡಿ, ಬೆಳಗಾಗುದರೊಳಗಾಗಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಮಹಿಳೆಯ ಶವವನ್ನು ನಾಶ ಪಡಿಸುವ ಉದ್ದೇಶದಿಂದ ಹತ್ತಿರದ ಮಣ್ಣಿನ ಗುಡ್ಡದ ಮೇಲೆ ಎಸೆದು ಬಂದಿದ್ದಾರೆ. ನಂತರ ಮಂಗಳವಾರ ಬೆಳಿಗ್ಗೆ ಮಹಿಳೆಯ ಮೃತ ದೇಹವನ್ನು ಅಲ್ಲಿನ ಸ್ಥಳೀಯರು ನೋಡಿ ಮಾಹಿತಿ ನೀಡಿದ್ದರು

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪೊಲೀಸರು 24 ಗಂಟೆಯೊಳಗಾಗಿ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಮೃತ ಮಹಿಳೆ ಗುರುತು ಪತ್ತೆಯಾಗಿಲ್ಲ: ಪ್ರಕರಣದಲ್ಲಿ ಮೃತ ಪಟ್ಟ ಮಹಿಳೆಯ ಹೆಸರು ವಿಳಾಸ ಈ ವರೆಗೂ ತಿಳಿದು ಬಂದಿಲ್ಲವಾಗಿದ್ದು  ಸಾರ್ವಜನಿಕರಿಗೆ  ಮೃತ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ, ದೂರವಾಣಿಗೆ ಸಂಖ್ಯೆಗೆ  ಮಾಹಿತಿ ನೀಡಲು ತಿಳಿಸಲಾಗಿದೆ 9480805232, 9480805262

ಈ ಕಾರ್ಯಾಚರಣೆಯಲ್ಲಿ ಜಿಲ್ಲಾವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ನಿರ್ದೇಶನದಂತೆ ಹೆಚ್ಚುವರಿ ಪೊಲೀಸ ಅಧೀಕ್ಷರು ಬದರಿನಾಥ ಹಾಗೂ , ಪೋಲೀಸ ಉಪಾಧೀಕ್ಷಕರು ಭಟ್ಕಳ ವಿಭಾಗದ ಬೆಳ್ಳಿಯಪ್ಪ, ಕೆ.ಯು
ಇವರ ಮಾರ್ಗದರ್ಶನದಲ್ಲಿ ಈ ಪ್ರಕರಣದ ತನಿಖಾಧಿಕಾರಿ ಮಹಾಬಲೇಶ್ವರ ಎಸ್ ಎನ್ , ಪಿ.ಎಸ್.ಐಗಳಾದ
ಭರತ ಕುಮಾರ ,ರತಾ ಎಸ್ ಕುರಿ ಹಾಗೂ ಸಿಬ್ಬಂದಿಗಳಾದ ವಿನಾಯಕ ಪಾಟೀಲ ಪಿ.ಹೆಚ್ ಮಹೇಶ ಪಟಗಾರ, ವಿನಾಯಕ ನಾಯ್ಕ ,ರೇಣುಕಾ ಸೊಬ್ಬಳ, ಸುನೀಲ ಬಿ,ವೈ ,ಮಂಜುನಾಥ ಪಾಟೀಲ ಇದ್ದರು.

Related Posts :

ಎರಡೇ ದಿನದಲ್ಲಿ ಸಿ...
Robbery at sirsi , jewellery worth 2.5 lkhs r...
ASSUALT ON RICKSHAW DRIVER
ಅಕ್ರಮ ಕಳಬಟ್ಟಿ ಸರ...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News, Crime

Explore More:

About Deepika

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,403,739 visitors

Footer

JSW has proposed another port at Honavar

July 26, 2021 By Sachin Hegde

ವಿದ್ಯುತ್ ಸ್ಪರ್ಶ ದಿಂದ ಮೃತಪಟ್ಟ ವೃದ್ಧ

July 7, 2022 By Jayaraj Govi

ತಾಲೂಕು ಪಂಚಾಯತಿ ಸಾಮಾನ್ಯ ಸಭೆ

July 7, 2022 By Jayaraj Govi

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ

July 6, 2022 By Jayaraj Govi

ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ

July 6, 2022 By Jayaraj Govi

ಸೋಡಿಗದ್ದೆ ರಿಕ್ಷಾ ನಿಲ್ದಾಣ ಚಾವಣಿ ಉದ್ಘಾಟನೆಗೆ ಆಟೋ ಏರಿ ಬಂದ ಶಾಸಕ ಸುನೀಲ್ ನಾಯ್ಕ

July 6, 2022 By bkl news

ಕ್ರಿಪ್ಟೋ ಕರೆನ್ಸಿ ನಕಲಿ ಎಕ್ಸ್ ಚೇಂಜ್‌ಗಳು ; ಭಾರತೀಯ ಹೂಡಿಕೆದಾರರಿಗೆ 1000 ಕೋಟಿ ರೂ. ವಂಚನೆ !

July 6, 2022 By Deepika

© 2022 Canara Buzz · Contributors · Privacy Policy · Terms & Conditions

 

Loading Comments...
 

    loading Cancel
    Post was not sent - check your email addresses!
    Email check failed, please try again
    Sorry, your blog cannot share posts by email.