• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಮಹಿಳೆ ಕೊಲೆ ಪ್ರಕರಣ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಡೆ ಬಂಧನ

May 28, 2022 by Deepika

ಭಟ್ಕಳ:  ತಲಾಂದ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 24 ಗಂಟೆಯೊಳಗಾಗಿ ಭಟ್ಕಳ ಗ್ರಾಮೀಣ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

  • WhatsApp Image 2022 05 28 at 2.45.22 AM
  • WhatsApp Image 2022 05 28 at 2.45.21 AM

ಬಂಧಿತ ಆರೋಪಿಗಳನ್ನು ನಾಗಪ್ಪ  ನಾಯ್ಕ ಹಾಗೂ ಮಾಸ್ತಪ್ಪ  ನಾಯ್ಕ ಎಂದು ತಿಳಿದು ಬಂದಿದೆ. ಆರೋಪಿ ನಾಗಪ್ಪ ನಾಯ್ಕ ಶನಿವಾರ ರಾತ್ರಿ ತಲಾಂದ ಗ್ರಾಮದ ತನ್ನ ಚಿಕ್ಕಪ್ಪನ ಮನೆಗೆ ಮೃತ ಮಹಿಳೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಯಾವುದೋ ಉದ್ದೇಶಕ್ಕೆ ರಾತ್ರಿ ಹೊತ್ತಿನಲ್ಲಿ ಇಬ್ಬರು ಸೇರಿ ಕೊಲೆ ಮಾಡಿ, ಬೆಳಗಾಗುದರೊಳಗಾಗಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಮಹಿಳೆಯ ಶವವನ್ನು ನಾಶ ಪಡಿಸುವ ಉದ್ದೇಶದಿಂದ ಹತ್ತಿರದ ಮಣ್ಣಿನ ಗುಡ್ಡದ ಮೇಲೆ ಎಸೆದು ಬಂದಿದ್ದಾರೆ. ನಂತರ ಮಂಗಳವಾರ ಬೆಳಿಗ್ಗೆ ಮಹಿಳೆಯ ಮೃತ ದೇಹವನ್ನು ಅಲ್ಲಿನ ಸ್ಥಳೀಯರು ನೋಡಿ ಮಾಹಿತಿ ನೀಡಿದ್ದರು

WhatsApp Image 2022 05 28 at 2.45.21 AM 1

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಪೊಲೀಸರು 24 ಗಂಟೆಯೊಳಗಾಗಿ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ಮೃತ ಮಹಿಳೆ ಗುರುತು ಪತ್ತೆಯಾಗಿಲ್ಲ: ಪ್ರಕರಣದಲ್ಲಿ ಮೃತ ಪಟ್ಟ ಮಹಿಳೆಯ ಹೆಸರು ವಿಳಾಸ ಈ ವರೆಗೂ ತಿಳಿದು ಬಂದಿಲ್ಲವಾಗಿದ್ದು  ಸಾರ್ವಜನಿಕರಿಗೆ  ಮೃತ ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ, ದೂರವಾಣಿಗೆ ಸಂಖ್ಯೆಗೆ  ಮಾಹಿತಿ ನೀಡಲು ತಿಳಿಸಲಾಗಿದೆ 9480805232, 9480805262

ಈ ಕಾರ್ಯಾಚರಣೆಯಲ್ಲಿ ಜಿಲ್ಲಾವರಿಷ್ಠಾಧಿಕಾರಿ ಸುಮನ್ ಪನ್ನೆಕರ್, ನಿರ್ದೇಶನದಂತೆ ಹೆಚ್ಚುವರಿ ಪೊಲೀಸ ಅಧೀಕ್ಷರು ಬದರಿನಾಥ ಹಾಗೂ , ಪೋಲೀಸ ಉಪಾಧೀಕ್ಷಕರು ಭಟ್ಕಳ ವಿಭಾಗದ ಬೆಳ್ಳಿಯಪ್ಪ, ಕೆ.ಯು
ಇವರ ಮಾರ್ಗದರ್ಶನದಲ್ಲಿ ಈ ಪ್ರಕರಣದ ತನಿಖಾಧಿಕಾರಿ ಮಹಾಬಲೇಶ್ವರ ಎಸ್ ಎನ್ , ಪಿ.ಎಸ್.ಐಗಳಾದ
ಭರತ ಕುಮಾರ ,ರತಾ ಎಸ್ ಕುರಿ ಹಾಗೂ ಸಿಬ್ಬಂದಿಗಳಾದ ವಿನಾಯಕ ಪಾಟೀಲ ಪಿ.ಹೆಚ್ ಮಹೇಶ ಪಟಗಾರ, ವಿನಾಯಕ ನಾಯ್ಕ ,ರೇಣುಕಾ ಸೊಬ್ಬಳ, ಸುನೀಲ ಬಿ,ವೈ ,ಮಂಜುನಾಥ ಪಾಟೀಲ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News, Crime

Explore More:

About Deepika

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023

March 19, 2023 By Sachin Hegde

ಕರ್ನಾಟಕ ಅರಣ್ಯ ಇಲಾಖೆ ಆನೆ ಕವಾಡಿಗ ನೇಮಕಾತಿ 2023 KFD New recruitment 2023 – Apply for Ane Kavadiga posts

March 18, 2023 By Sachin Hegde

MES ITI ಶಿರಸಿ ನೇಮಕಾತಿ 2023 

March 17, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...