• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಚಿಕನ್ ಸಾರು ಮಾಡದ ಪತ್ನಿ ಕೊಲೆ ಮಾಡಿದ ಪತಿ

June 10, 2022 by Deepika Leave a Comment

ಚಿಕನ್ ಸಾರು ಮಾಡದ ಕಾರಣ ವ್ಯಕ್ತಿಯೊಬ್ಬ ತನ್ನ ಪತ್ನಿಯನೇ ಕೊಲೆ ಮಾಡಿರುವ ಘಟನೆ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದೆ.

ಶೀಲಾ ಕೊಲೆಯಾದ ಮಹಿಳೆ. ಕೆಂಚಪ್ಪ ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ ರೋಡ್ ರೋಲರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಕೆಂಚಪ್ಪ ಪಕ್ಕದ ವಾಸನ ಗ್ರಾಮದ ಶೀಲಾಳನ್ನು ಪ್ರೀತಿಸಿ, ಕುಟುಂಬದವರ ವಿರೋಧದ ನಡುವೆಯೂ ಒಂಭತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿ ಒಂದು ಮಗುವಿದೆ. ಇದಕ್ಕೂ ಮೊದಲು ಕೆಂಚಪ್ಪನಿಗೆ ಮದುವೆಯಾಗಿದೆ.

ಮೊದಲ ಹೆಂಡತಿಗೆ ಮಕ್ಕಳಾಗದ ಕಾರಣ, ಇನ್ನೊಂದು ಮದುವೆಯಾಗಿರುವುದು ಶೀಲಾಗೆ ತಿಳಿದು ರಾದ್ಧಾಂತವಾಗಿತ್ತು. ನಂತರ ಚಿಕ್ಕಪುಟ್ಟ ವಿಚಾರಕ್ಕೂ ದಂಪತಿ ನಡುವೆ ಕಲಹ ನಡೆಯುತ್ತಿತ್ತೆನ್ನಲಾಗಿದೆ.

ಕೆಂಚಪ್ಪ ಕೂಡ ದಿನಂಪ್ರತಿ ಮಧ್ಯ ಸೇವನೆ ಮಾಡಿ ಗಲಾಟೆ ಮಾಡುತ್ತಿದ್ದ. ಇದರಿಂದ ಶೀಲಾ ತನ್ನ 4 ವರ್ಷದ ಮಗಳನ್ನು ವಾಸನದಲ್ಲಿರುವ ತಾಯಿ ಮನೆಯಲ್ಲಿಯೇ ಬಿಟ್ಟಿದ್ದಳು.

ಜೂ. 7 ರ ಮಂಗಳವಾರ ಮಗಳ ಜನ್ಮದಿನವನ್ನು ತವರು ಮನೆಯಲ್ಲಿಯೇ ಮಾಡಿ ಬುಧವಾರ ಬನ್ನಿಕೋಡಿಗೆ ವಾಪಸ್ಸಾಗಿದ್ದಳು. ಮಗಳ ಜನ್ಮದಿನದಲ್ಲೂ ಕೂಡ ಕೆಂಚಪ್ಪ ಪಾಲ್ಗೊಂಡಿರಲಿಲ್ಲ. ಬುಧವಾರ ರಾತ್ರಿ ಮತ್ತೆ ಮಧ್ಯಸೇವನೆ ಮಾಡಿ ಬಂದ ಕೆಂಚಪ್ಪ ಹೆಂಡತಿಗೆ ಚಿಕನ್ ಸಾರು ಮಾಡಿಲ್ಲ ಎಂದು ಜಗಳ ಶುರು ಮಾಡಿದ್ದಾನೆ. ಆ ಜಗಳ ತಾರಕಕ್ಕೇರಿದ ಪರಿಣಾಮ ಅಲ್ಲಿದ್ದ ಚಾಕು ತೆಗೆದುಕೊಂಡು ಹೆಂಡತಿಗೆ ಇರಿದು ಕೊಲೆ ಮಾಡಿದ್ದಾನೆ. ಈ ಸಂಬAಧ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts :

ಕೊರೋನಾ ಬಗ್ಗೆ ಸುಳ...
ವಾಹನ ಖರೀದಿ, ಡಿಎಲ್...
ರಾಷ್ಟ್ರಗೀತೆ ಹಾಡ...
ಸಿಸಿಬಿ ಪೊಲೀಸ್ ರಿ...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Crime, Karnataka News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,403,824 visitors

Footer

JSW has proposed another port at Honavar

July 26, 2021 By Sachin Hegde

ವಿದ್ಯುತ್ ಸ್ಪರ್ಶ ದಿಂದ ಮೃತಪಟ್ಟ ವೃದ್ಧ

July 7, 2022 By Jayaraj Govi

ತಾಲೂಕು ಪಂಚಾಯತಿ ಸಾಮಾನ್ಯ ಸಭೆ

July 7, 2022 By Jayaraj Govi

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ

July 6, 2022 By Jayaraj Govi

ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ

July 6, 2022 By Jayaraj Govi

ಸೋಡಿಗದ್ದೆ ರಿಕ್ಷಾ ನಿಲ್ದಾಣ ಚಾವಣಿ ಉದ್ಘಾಟನೆಗೆ ಆಟೋ ಏರಿ ಬಂದ ಶಾಸಕ ಸುನೀಲ್ ನಾಯ್ಕ

July 6, 2022 By bkl news

ಕ್ರಿಪ್ಟೋ ಕರೆನ್ಸಿ ನಕಲಿ ಎಕ್ಸ್ ಚೇಂಜ್‌ಗಳು ; ಭಾರತೀಯ ಹೂಡಿಕೆದಾರರಿಗೆ 1000 ಕೋಟಿ ರೂ. ವಂಚನೆ !

July 6, 2022 By Deepika

© 2022 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.