• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡದಲ್ಲಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆ

June 10, 2022 by Deepika Leave a Comment

ಭಟ್ಕಳ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರಸಾಸಕ್ಕೆ ಬಂದ ಪ್ರತ್ಯೇಕ ತಂಡಗಳಲ್ಲಿ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ  ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ ಹಾಗೂ, ಶಿವಮೊಗ್ಗ ಜಿಲ್ಲೆಯ ಆಗೊಂಬೆಯಿಂದ ತನ್ನ ತಂದೆ ತಾಯಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಮೂವರು ಸದಸ್ಯರಲ್ಲಿ ಸುಶಾಂತ ಎಂ.ಎಸ್.  ಎಂಬ ಯುವಕ ಸಮುದ್ರಪಾಲಾಗಿದ್ದಾನೆ ಎಂದು ಮುರುಡೇಶ್ವರ ಪೊಲೀಸರು ಮಾಹಿತಿ ನೀಡಿದ್ದಾರೆ.

ಶ್ರೀನಿವಾಸ್‌ಪುರದ ೧೨ಯುವಕರು  ಮುರುಡೇಶ್ವರ ಸಮುದ್ರದಲ್ಲಿ ಈಜುತ್ತಿದ್ದಾಗ ಇದ್ದಕ್ಕಿದ್ದಂತೆ ದೊಡ್ಡ ‌ಅಲೆಯೊಂದು ಬಂದು ಮೂವರನ್ನು ಸೆಳೆದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರಲ್ಲಿ ಇಬ್ಬರು ಯುವಕರನ್ನು ರಕ್ಷಿಸಿದ್ದು, ಅಬ್ರಾರ್ ಶೇಖ್ ಎಂಬಾತನು ಅಲೆಗಳ ನಡುವೆ ಕಣ್ಮರೆಯಾಗಿದ್ದಾನೆ. ಅದೇ ರೀತಿ ಆಗೊಂಬೆಯ ಒಂದೇ ಕುಟುಂಬದ ಮೂವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಸುಶಾಂತ್ ಮತ್ತು ಆತನ ಚಿಕ್ಕಪ್ಪ ಅಲೆಗಳಲ್ಲಿ ಮುಳುಗಲು ಆರಂಭಿಸಿದರು. ಈ ವೇಳೆ ಸ್ಥಳೀಯ ಮೀನುಗಾರರು ಸುಶಾಂತ್ನ ಚಿಕ್ಕಪ್ಪನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ,

ಆದರೆ ಸುಶಾಂತ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಇಬ್ಬರು ಯುವಕರಿಗಾಗಿ ಶೋಧ ಕಾರ‍್ಯ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಭಟ್ಕಳ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ ; https://chat.whatsapp.com/CCdLQvKCIHJFyLu2WpU4xI

Related Posts :

ಶಾಸಕ ದಿನಕರ ಪರ್ಸಟ...
ಈಶ್ವರಿ ವಿಶ್ವ ವಿದ...
 ಶ್ರೀ ಬಸವೇಶ್ವರ ದ...
ಬೆಚ್ಚಿಬಿದ್ದಿದೆ_...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,395,963 visitors

Footer

JSW has proposed another port at Honavar

July 26, 2021 By Sachin Hegde

4 ನೇ, 9ನೇ, 10ನೇ ತರಗತಿ ಪಾಸಾದವರಿಗೆ ಅಂಗನವಾಡಿ ನೇರ ನೇಮಕಾತಿ 2022

July 3, 2022 By Deepika

ಅಬ್ದುಲ್‌ ಅಜೀಜ್ ಅವರಿಗೆ ಬೀಳ್ಕೊಡುಗೆ

July 3, 2022 By Jayaraj Govi

ವಾರ್ಡ್ ಗಡಿ ನಿಗದಿ ಪಡಿಸುವಂತೆ ಸದಸ್ಯರ ಅಗ್ರಹ

July 3, 2022 By Jayaraj Govi

ಉತ್ತಮ ಆರೋಗ್ಯಕ್ಕೆ ಬೇಕು. ಹಣ್ಣು ತರಕಾರಿ

July 2, 2022 By Deepika

ದಿಢೀರ ದಾಳಿ : ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ

July 2, 2022 By Deepika

ಇಲಿ ಪಾಷಾಣ ಸೇವಿಸಿ ಯುವಕ ಆತ್ಮಹತ್ಯೆ

July 2, 2022 By Deepika

© 2022 Canara Buzz · Contributors · Privacy Policy · Terms & Conditions

 

Loading Comments...
 

    loading Cancel
    Post was not sent - check your email addresses!
    Email check failed, please try again
    Sorry, your blog cannot share posts by email.