• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಿದ್ಯಾರ್ಥಿಗಳು ಇಚ್ಚಾ ಮತ್ತು ಕ್ರಿಯಾ ಶಕ್ತಿಯೊಂದಿಗೆ ಯೋಜನೆ ರೂಪಿಸಬೇಕು:ಡಾ. ನಾಗರಾಜ್

June 10, 2022 by Jayaraj Govi Leave a Comment

1654883116708

ಯಲ್ಲಾಪುರ: ವಿದ್ಯಾರ್ಥಿಗಳು ಇಚ್ಚಾ ಶಕ್ತಿಯೊಂದಿಗೆ ಕ್ರಿಯಾ ಶಕ್ತಿಯನ್ನು  ಅಳವಡಿಸಿಕೊಂಡು ಯೋಜನೆ ರೂಪಿಸಬೇಕು. ಪಾಲಕರೂ ಕೂಡ ತಮ್ಮ ಮಕ್ಕಳ ಬಗೆಗೆ ಬಹು ನಿರೀಕ್ಷೆ ಹೊಂದಿರುತ್ತಾರೆ.
ಎಂದು ಬೆಂಗಳೂರು ಬೇಸ್ ಅಕಾಡೆಮಿಯ ಸಂಸ್ಥಾಪಕ ಡಾ.ಎಚ್.ಎಸ್. ನಾಗರಾಜ ಹೇಳಿದರು.ಅವರು ಪಟ್ಟಣದ ವಿಶ್ವದರ್ಶನ ಪಿ.ಯು.ಕಾಲೇಜಿನ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆ ಪ್ರಾರಂಭೋತ್ಸವ ಹಾಗೂ ಶಿಕ್ಷಕರೊಂದಿಗೆ ಶೈಕ್ಷಣಿಕ ಸಂವಾದ ಕಾರ್ಯಕ್ರಮ ಉದ್ಗಾಟಿಸಿ ಪಿ.ಯು. ತರಗತಿಗೆ ಚಾಲನೆ ನೀಡಿ ಮಾತನಾಡಿಆ ಗುರಿ ತಲುಪಲು ಧೈರ್ಯದೊಂದಿಗೆ , ಮಾನಸಿಕ ದೃಢತೆ ಯೊಂದಿಗೆ ಸಿಗುವ ಅವಕಾಶ ಮತ್ತು ಆಹ್ವಾನಗಳನ್ನು  ಸವಾಲಾಗಿ ಸ್ವೀಕರಿಸಬೇಕು. ಒಂದೊಂದೇ ಮೆಟ್ಟಿಲೇರುತ್ತಾ ಸಾಗಿದರೆ ನಮ್ಮ ಉದ್ದೇಶಿತ ಗುರಿ ತಲುಪಲು ಸಾಧ್ಯ. ಎಂದರು.

1654883116724

ಅಧ್ಯಕ್ಷತೆ ವಹಿಸಿದ್ದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ
ಹರಿಪ್ರಕಾಶ ಕೋಣೇಮನೆ ಮಾತನಾಡಿ ನಮ್ಮ ಸಂಸ್ಥೆ ಹೊಸ ಅಧ್ಯಾಯ ಬರೆಯುತ್ತಿದೆ. ಶೈಕ್ಷಣಿಕ ಕ್ಷೆತ್ರದಲ್ಲಿ ಹೊಸ ಶಿಕ್ಷಣ ನೀತಿ ಜಾರಿಯಾಗುತ್ತಿದೆ ಅದಕ್ಕೆ ಪೂರಕವಾಗಿಯೆ ಪಿ.ಯು. ತರಗತಿಯನ್ನು ಪ್ರಾರಂಭಿಸಿದ್ದೇವೆ, ಯಲ್ಲಾಪುರದಲ್ಲಿ ಅನೇಕ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿವೆ. ಆದರೆ ಯಾವುದೇ ಸಂಸ್ಥೆಗೆ ಸ್ಪರ್ಧೆ ಒಡ್ಡುವ ಉದ್ದೇಶ ನಮ್ಮದಲ್ಲ. ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆ ನಮ್ಮದು, ನಮ್ಮ ವಿದ್ಯಾರ್ಥಿಗಳು ರ‍್ಯಾಂಕ್ ಪಡೆಯುವುದೊಂದೇ ಪ್ರಮುಖವಾಗಿರದೇ, ಉತ್ತಮ ನಾಗರಿಕರನ್ನಾಗಿಸುವ ಮಹತ್ವದ ಉದ್ದೇಶ ಹೊಂದಿದ್ದೆವೆ. ಎಂದರು
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಹಾಗೂ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಸೇರಿದಂತೆ ಎಲ್ಲ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.
ಅಪೂರ್ವಾ ಕೆರೆತೋಟ ಪ್ರಾರ್ಥಿಸಿದಳು. ಪ್ರಾಚಾರ್ಯ ಡಾ.ಡಿ.ಕೆ.ಗಾಂವಕರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕರಮೇಶ ನಾಯ್ಕ ನಿರ್ವಹಿಸಿದರು.ಶಿಕ್ಷಕಿ ಕವಿತಾ ಹೆಬ್ಬಾರ ವಂದಿಸಿದರು.
ಎಲ್ಲ ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು .

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...