• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಜೂ.21ರಂದು ವಿಶ್ವ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ

June 16, 2022 by bkl news Leave a Comment

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಕಡೆಗಳಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಮುರ್ಡೇಶ್ವದಲ್ಲಿ ಯೋಗ ದಿನಾಚರಣೆ ಆಚರಿಸುವ ಕುರಿತು ಪೂರ್ವಭಾವಿ ಸಭೆ ಮುರ್ಡೇಶ್ವರ ಸಭಾ ಭವನದಲ್ಲಿ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ಮುರ್ಡೇಶ್ವರದಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು. ಎಲ್ಲಾ ಇಲಾಖೆಯ ಮುಖ್ಯಸ್ಥರು, ಸಂಘ ಸಂಸ್ಥೆಗಳ ಸಹಕಾರವನ್ನು ಕೋರಿದರು. ಪತಂಜಲಿ ಯೋಗ ಕೇಂದ್ರ, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಆರೋಗ್ಯ ಭಾರತಿ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ತಮ್ಮ ಸಹಕಾರವನ್ನು ನೀಡುವ ಭರವಸೆಯನ್ನು ನೀಡಿದ್ದು 500 ರಿಂದ 750 ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

WhatsApp Image 2022 06 16 at 1.23.53 AM

ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಲಲಿತಾ ಶೆಟ್ಟಿ ಅವರು ಮಾತನಾಡಿ ಆಜಾದಿಕಾ ಅಮೃತ್ ಮಹೋತ್ಸವದ ವರ್ಷವಾದ್ದರಿಂದ ಜಿಲ್ಲೆಯಲ್ಲಿ ಕಾರವಾರ, ಶಿರಸಿಯ ಸೋಂದಾ, ಮುರ್ಡೇಶ್ವರದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಮಾಡಲಾಗುತ್ತಿದ್ದು ಆಯುಷ್ ಇಲಾಖೆಯಿಂದ ಜಿಲ್ಲೆಯ ಪುರಾಣ ಪ್ರಸಿದ್ಧ ಮೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಮಾಹಿತಿ ಬಂದAತೆ ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಮುರ್ಡೇಶ್ವರವನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದರು. ಕಾರವಾರ, ಮುರ್ಡೇಶ್ವರ ಹಾಗೂ ಶಿರಸಿಯ ಪುರಾಣ ಪ್ರಸಿದ್ಧ ಸೋಂದಾದಲ್ಲಿ ಜಿಲ್ಲೆಯಲ್ಲಿ ಮೂರು ಕಡೆಗಳಲ್ಲಿ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದರು.


ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ. ಸುಮಂತ್ ಬಿ.ಇ., ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಾಸಂತಿ ದೈಮನೆ, ಲಯನ್ಸ್ ಕ್ಲಬ್ ವತಿಯಿಂದ ಎಂ.ವಿ.ಹೆಗಡೆ, ರಾಮದಾಶ ಶೇಟ್, ಡಾ. ರಾಘವೇಂದ್ರ ರಾವ್, ವಿಶ್ವನಾಥ ಕಾಮತ್, ಡಾ. ಕಿಣಿ, ಡಾ. ವಾದಿರಾಜ ಭಟ್ಟ, ಡಾ. ಕುಮಾರ ಹೆಬಳೆ, ನೇತ್ರಾಣಿ ಅಡ್ವಂಚರ್‌ನ ಗಣೇಶ ಹರಿಕಂತ್ರ, ಭಾರತ್ ಸ್ವಾಭಿಮಾನ್ ಸಂಘಟನೆಯ ದುರ್ಗಾದಾಸ ನಾಯ್ಕ, ಆರೋಗ್ಯ ಭಾರತಿಯ ದೇವೇಂದ್ರ, ಡಾ. ಭಾರತಿ, ಡಾ. ಪ್ರವೀಣ ಜಿ.ಎಸ್., ಪತಂಜಲಿ ಶಿರಾಲಿಯ ಮೋಹನ ದೇವಾಡಿಗ, ಯೋಗ ಗುರು ಗೋವಿಂದ ಎನ್. ಹೆಬಳೆ ಸೇರಿದಂತೆ ಅಧಿಕಾರಿಗಳು, ನಾಗರೀಕರು ಉಪಸ್ಥಿತರಿದ್ದರು.

ಭಟ್ಕಳ ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ ; https://chat.whatsapp.com/CCdLQvKCIHJFyLu2WpU4xI

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...