• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಐಸಿಸ್ ಗೆ ಯುವತಿಯರ ಮಾರಾಟ ಕೇರಳದಿಂದ ಗಲ್ಫ್ ಮೂಲಕ ಸಿರಿಯಾಕ್ಕೆ ರವಾನೆ

June 17, 2022 by Deepika Leave a Comment

ಕಾಸರಗೋಡು : ವಿದೇಶದಲ್ಲಿ ಮನೆ ಕೆಲಸಕ್ಕಾಗಿ ಕಾಸರಗೋಡು ಜಿಲ್ಲೆಯ ಯುವತಿಯರನ್ನು ಕರೆದೊಯ್ದು, ಬಳಿಕ ಅವರನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಹಸ್ತಾಂತರಿಸುತ್ತಿರುವ ಬಗ್ಗೆ ರಾಷ್ಟಿçÃಯ ತನಿಖಾ ದಳ (ಎನ್.ಐ.ಎ) ಕೈ ಮಾಹಿತಿ ಲಭಿಸಿದ್ದು, ತನಿಖೆ ಆರಂಭಿಸಿದೆ.

ಗಲ್ಫ್ ರಾಷ್ಟç ಕೇಂದ್ರೀಕರಿಸಿ ಯುವತಿಯರನ್ನು ಮನೆಕೆಲಸಗಳಿಗೆ ರವಾನಿಸಲು ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಎನ್ ಐವಿಗೆ ಮಾಹಿತಿ ಲಭಿಸಿದ್ದು,

ಈತನ ಪತ್ತೆಗೆ ಬಲೆ ಬೀಸಿದೆ. ಎರ್ನಾಕುಳಂನ ನೇಮಕಾತಿ ಸಂಸ್ಥೆಯೊAದು ಮಾವೇಲಿಕ್ಕರ ನಿವಾಸಿ ಯುವತಿಯನ್ನು ಕುವೈತ್ ಗೆ ಕಳುಹಿಸಿದ್ದು, ಅಲ್ಲಿಂದ ಆಕೆಯನ್ನು ಸಿರಿಯಾಕ್ಕೆ ರವಾನಿಸೆದೆ. ತಂಡದ ವಶದಲ್ಲಿದ್ದ ಈ ಯುವತಿ ತಪ್ಪಿಸಿಕೊಂಡು ಊರಿಗೆ ಬಂದಿದ್ದು, ತನಿಖಾ ತಂಡಕ್ಕೆ ಮಾಹಿತಿ ನೀಡಿದ್ದಾಳೆ.

ವಿದೇಶದಲ್ಲಿ ಮನೆಕೆಲಸಕ್ಕೆ ಯುವತಿಯರು ಬೇಕಾಗಿದ್ದು, ೫೦ ಸಾವಿರ ರೂ ವರೆಗೆ ವೇತನ ನೀಡುವುದಾಗಿ ಜಾಹೀರಾತು ನೀಡುತ್ತಾರೆ. ಗಲ್ಫ್ ರಾಷ್ಟçಕ್ಕೆ ಯುವತಿಯರು ತಲುಪುತ್ತಿದ್ದಂತೆ ಅವರನ್ನು ೧೦ ಲಕ್ಷ ರೂ.ಗೂ ಹೆಚ್ಚಿನ ಮೊತ್ತಕ್ಕೆ ಸಿರಿಯಾದ ಐಸಿಸ್ ಕೇಂದ್ರಕ್ಕೆ ಮಾರಾಟ ಮಾಡಲಾಗುತ್ತಿದೆ. ಎಂದು ಯುವತಿ ತಿಳಿಸಿದ್ದಾಳೆ.

ಯುವತಿ ನೀಡಿದ ಮಾಹಿತಿ ಅನ್ವಯ ದೂರು ದಾಖಲಾಗಿದ್ದರೂ ಪ್ರಕರಣವನ್ನು ಎನ್ ಐಎಗೆ ವಹಿಸದಿರುವುದರಿಂದ ತನಿಖೆ ವಿಳಂಬವಾಗುತ್ತಿದೆ. ಈ ಕೃತ್ಯದಲ್ಲಿ ತಳಿಪರಂಬ ನಿವಾಸಿ ಮಜೀದ್ ಎಂಬಾತನ ಕೈವಾಡವಿರುವ ಬಗ್ಗೆ ಗುಮಾನಿ ವ್ಯಕ್ತವಾಗಿದ್ದು, ಆತನ ಪತ್ತೆಗೆ ತನಿಖಾ ಎಜೆನ್ಸಿ ಕ್ರಮ ಕೈಗೊಂಡಿದೆ.

Related Posts :

ವಿಶ್ವ ಭೂಮಿ ದಿನಾಚ...
Violence at Honnavar
CENTRAL RAILWAY OFFICER SURESH PRABHU VISITIN...
OFFENSIVE MESSAGES POSTED AGAINST SRI.NARENDR...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, National News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,398,525 visitors

Footer

JSW has proposed another port at Honavar

July 26, 2021 By Sachin Hegde

ಭಾವಕವಿ , ಸಾಹಿತಿ, ಭಟ್ಕಳದ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಘೋಷಣೆ

July 5, 2022 By Sachin Hegde

ಆರ್ತಿ ಬೈಲ್ ನಲ್ಲಿ ಪಲ್ಟಿಯಾಗಿದ್ದಟ್ಯಾಂಕ‌ರ ನ್ನು ಕ್ರೇನ್ ಮೂಲಕ ತೆರವು ಗೊಳಿಸಿ ಸಂಚಾರ ಸುಗಮ

July 5, 2022 By Jayaraj Govi

ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ 2022

July 5, 2022 By Deepika

ಪತಿಯಿಂದಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

July 4, 2022 By Deepika

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

July 4, 2022 By Deepika

ಜಿಮ್ ಸ್ಥಾಪನೆಗೆ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

July 4, 2022 By Deepika

© 2022 Canara Buzz · Contributors · Privacy Policy · Terms & Conditions

loading Cancel
Post was not sent - check your email addresses!
Email check failed, please try again
Sorry, your blog cannot share posts by email.