• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಮಹಿಳೆಯನ್ನು ನಂಬಿಸಿ ಕಾಡಿನಲ್ಲಿ ಕೈಬಿಟ್ಟ ಅರ್ಚಕ

June 24, 2022 by Deepika Leave a Comment

ನಂಜನಗೂಡು (ಮೈಸೂರು ಜಿ.): ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೆಲ್ಲೂಪುರ ಗ್ರಾಮದ 35 ವರ್ಷದ ಗೃಹಿಣಿ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ. 21 ವರ್ಷ ವಯಸ್ಸಿನ ಅರ್ಚಕ ಸಂತೋಷ್ ಎಂಬಾತನ ಜೊತೆ ಪರಾರಿಯಾಗಿದ್ದ ಈಕೆ ಎರಡು ಮಕ್ಕಳ ತಾಯಿಯೂ ಹೌದು.

ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದಿದ್ದ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನಗಳ ಒಡನಾಟ ಬೆಳೆಸಿ ಬಳಿಕ ಕಾಡಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸದ್ಯ ಗೃಹಿಣಿ ಈಗ ಅರ್ಚಕನ ಜೊತೆ ಇರಬೇಕೆಂದು ಪಟ್ಟುಹಿಡಿದಿದ್ದಾಳೆ. ಮಹದೇಶ್ವರನ ದೇವ ಸ್ಥಾನದ ಈ ಪೂಜಾರಿ ಗೃಹಿಣಿಯನ್ನು ನಂಬಿಸಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ.

ಮದುವೆ ಯಾಗುವುದಾಗಿ ನಂಬಿಸಿ ಕರೆದೊಯ್ದಿದ್ದ. ಹತ್ತು ದಿನಗಳ ಕಾಲ ಇಬ್ಬರೂ ಸುತ್ತಾಡಿದ ಬಳಿಕ, ಸಮಾಜ ತಮ್ಮ ಸಂಬಂಧವನ್ನು ಒಪ್ಪುವುದಿಲ್ಲ, ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ಈಕೆಯನ್ನು ಮಧ್ಯರಾತ್ರಿ ಸಮಯ ಕಾಡಿಗೆ ಕರೆತಂದು ಅಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.

ಕಂಗಾಲಾದ ಗೃಹಿಣಿ ಅರಣ್ಯದಲ್ಲಿ ನಡೆದು ಕಾಡಂಚಿನ ಗ್ರಾಮ ತಲುಪಿ ತನ್ನ ಕತೆ ಹೇಳಿಕೊಂಡ ಬಳಿಕ ಗ್ರಾಮಸ್ಥರು ಹುಲ್ಲಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸದ್ಯ ವಿವರ ಕಲೆ ಹಾಕಿದ್ದಾರೆ. ಮಹಿಳೆ ಸಂತೋಷ್ ಜೊತೆ ಬಾಳುತ್ತೇನೆಂದು ಹಠ ಹಿಡಿದಿದ್ದು, ಪೊಲೀಸರು ಈಗ ಪೂಜಾರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಜಾಕ್ವೆಲಿನ್ ಫೆರ್ನಾಂಡಿಸ್‌ ಜೊತೆ ರವಿಚಂದ್ರನ್‌ ರಾ ರಾ ರಕ್ಕಮ್ಮ ಡ್ಯಾನ್ಸ್‌

Related Posts :

23 ರಿಂದ ಶಾಲಾಕಾಲೇಜ...
ಅಪ್ರಾಪ್ತೆ ಮೇಲೆ ಸ...
ಲೈಲಾ ಶುಗರ್ಸ ಬಾಕಿ...
ಹವ್ಯಕ ವಿದ್ಯಾರ್ಥ...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karnataka News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,403,650 visitors

Footer

JSW has proposed another port at Honavar

July 26, 2021 By Sachin Hegde

ವಿದ್ಯುತ್ ಸ್ಪರ್ಶ ದಿಂದ ಮೃತಪಟ್ಟ ವೃದ್ಧ

July 7, 2022 By Jayaraj Govi

ತಾಲೂಕು ಪಂಚಾಯತಿ ಸಾಮಾನ್ಯ ಸಭೆ

July 7, 2022 By Jayaraj Govi

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆ ಯಾಗಿ ನೀಡಿದ ವಿವೇಕ್ ಹೆಬ್ಬಾರ

July 6, 2022 By Jayaraj Govi

ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ

July 6, 2022 By Jayaraj Govi

ಸೋಡಿಗದ್ದೆ ರಿಕ್ಷಾ ನಿಲ್ದಾಣ ಚಾವಣಿ ಉದ್ಘಾಟನೆಗೆ ಆಟೋ ಏರಿ ಬಂದ ಶಾಸಕ ಸುನೀಲ್ ನಾಯ್ಕ

July 6, 2022 By bkl news

ಕ್ರಿಪ್ಟೋ ಕರೆನ್ಸಿ ನಕಲಿ ಎಕ್ಸ್ ಚೇಂಜ್‌ಗಳು ; ಭಾರತೀಯ ಹೂಡಿಕೆದಾರರಿಗೆ 1000 ಕೋಟಿ ರೂ. ವಂಚನೆ !

July 6, 2022 By Deepika

© 2022 Canara Buzz · Contributors · Privacy Policy · Terms & Conditions

 

Loading Comments...
 

    loading Cancel
    Post was not sent - check your email addresses!
    Email check failed, please try again
    Sorry, your blog cannot share posts by email.