• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಡ ಜನರ  ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಮುಂದಿದೆ :ಸಚಿವ ಹೆಬ್ಬಾರ್

June 24, 2022 by Jayaraj Govi Leave a Comment

IMG 20220620 WA0064

ಯಲ್ಲಾಪುರ : ಹೆಣ್ಣುಮಕ್ಕಳ ಜೀವನಕ್ಕೆ ಸಹಕಾರಿಯಾಗಲೆಂದು ಸುಕನ್ಯಾ ಸಮೃದ್ಧಿ ಯೋಜನೆ, ಭಾಗ್ಯಲಕ್ಷಿ ಬಾಂಡ್ ನೀಡಲಾಗುತ್ತಿದೆ. ಅರ್ಹರಿಗೆ ಸರ್ಕಾರದ ವತಿಯಿಂದ ಸೂರು ಕಟ್ಟಿಕೊಳ್ಳಲು ಸಹಾಯ ಮಾಡಲಾಗುತ್ತಿದೆ. ಈ ಮೂಲಕ ಬಡ ಜನರ  ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಸದಾ ಅವರ ಜೊತೆಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.


 ಅವರು ಪಟ್ಟಣದ ಗಾಂಧಿ ಕುಟೀರದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಾಗೂ ಸಾಧನಗಳನ್ನು ವಿತರಿಸಿ ಮಾತನಾಡಿದ ಅವರು, ಕಳೆದೆರಡು ವರ್ಷ ಕೊರೋನಾ ಕಾರಣದಿಂದಾಗಿ ಜನರ ಜೀವ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯಕ್ಕೆ ಸಂಬAಧಿಸಿದ ಮೂಲಭೂತ ಸೌಕರ್ಯಗಳನ್ನಷ್ಟೇ ಅಭಿವೃದ್ಧಿ ಪಡಿಸಲಾಯಿತೇ ಹೊರತು, ಬೇರೇನೂ ಸಾಧ್ಯವಾಗಲಿಲ್ಲ. ಈಗ ಉಳಿದ ಕ್ಷೇತ್ರಗಳ ಅಭಿವೃದ್ದಧಿಗೆ ಸನ್ನದ್ಧರಾಗಿದ್ದೇವೆ .


 ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ೩೪ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ, ಅಗತ್ಯವುಳ್ಳವರಿಗೆ ಶ್ರವಣ ಸಾಧನ, ಹೊಲಿಗೆ ಯಂತ್ರ, ವೀಲ್‌ಚೇರ್ ಅನ್ನು ವಿತರಿಸಿದರು. ತಾಲೂಕಿನ ೧೫ ಗ್ರಾಮ ಪಂಚಾಯತಿಗಳ ೪೬೦ ಹಾಗೂ ಪ.ಪಂ ವ್ಯಾಪ್ತಿಯ ೩೮ ಜನರಿಗೆ ಮನೆ ಹಕ್ಕುಪತ್ರವನ್ನು ನೀಡಲಾಯಿತು.

ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ,
ತಹಶಿಲ್ದಾರ್ ಶ್ರೀಕೃಷ್ಣ ಕಾಮಕರ್, ತಾ.ಪಂ. ಆಡಳಿತ ಅಧಿಕಾರಿ ನಟರಾಜ್, ಪ.ಪಂ. ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ, ಎಲ್ಲ ಗ್ರಾ.ಪಂ. ಅಧ್ಯಕ್ಷರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಸ್ವಾಗತಿಸಿದರು. ಶಿಕ್ಷಕ ಸುಧಾಕರ ನಾಯಕ ನಿರೂಪಿಸಿದರು.

ಮಹಿಳೆಯರ ಒಳ ‌ಉಡುಪಿನಲ್ಲಿ ಚಿನ್ನ ಸಾಗಾಟಕ್ಕೆ ಯತ್ನ ; ಕಸ್ಟಮ್ಸ್ ತಂಡದಿಂದ ಭಟ್ಕಳ ಮೂಲದ ವ್ಯಕ್ತಿ ಬಂಧನ


Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...