• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಕರ್ನಾಟಕ ಪ್ರೆಸ್ ಕ್ಲಬ್ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಭಟ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಆಚಾರ್ಯ ಶಿರಸಿ ಅವರಿಗೆ ಸನ್ಮಾನ

June 26, 2022 by Sachin Hegde Leave a Comment

ಕಾರವಾರ- ಶನಿವಾರ ಚಿತ್ರದುರ್ಗದ ಬಾಪೂಜಿ ಶಿಕ್ಷಣ ವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ನೇತೃತ್ವದಲ್ಲಿ ನಡೆದ ಪತ್ರಕರ್ತರ ರಾಜ್ಯ ಮಟ್ಟದ ಸಭೆ ಮತ್ತು ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಶ್ವದರ್ಶನ ಕನ್ನಡ ದಿನಪತ್ರಿಕೆ ಉತ್ತರ ಕನ್ನಡ ಜಿಲ್ಲಾ ವರದಿಗಾರರು, ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರು, ರಾಜ್ಯ ಕಾರ್ಯಕಾರಿಣಿ ಸಮಿತಿ ನಿರ್ದೇಶಕರು,ಅಂಬಿಗ ನ್ಯೂಸ್ ನ ಉಪಸಂಪಾದಕರು ಆದ ಪತ್ರಕರ್ತ ಕುಮಾರ ನಾಯ್ಕ ಭಟ್ಕಳ ಅವರ ಪ್ರತಿಕಾ ಮಾಧ್ಯಮದಲ್ಲಿ ಸಾಮಾಜಿಕ ಕಳಕಳಿಯ ಹೋರಾಟವನ್ನು ಗುರುತಿಸಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಅಧ್ಯಕ್ಷರು ಮತ್ತು ರಾಜ್ಯ ಸಮಿತಿಯವರು ಶಾಲು ಹೊದಿಸಿ, ಪೇಟ ತೊಡಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.

IMG 20220626 WA0059
IMG 20220626 WA0060
IMG 20220626 WA0061

ಇದೆ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಭ್ರಷ್ಟರ ಬೇಟೆ ಪತ್ರಿಕೆ ಶಿರಸಿ ತಾಲೂಕ ವರದಿಗಾರರು ಹಿರಿಯ ಪತ್ರಕರ್ತರ ಆದ ಸೀತಾರಾಮ ಆಚಾರ್ಯ ಶಿರಸಿ ಇವರನ್ನು ಕೂಡ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಮಿತಿಯ ಪದಾಧಿಕಾರಿಗಳು ಶಾಲು ಹೊದಿಸಿ ,ಪೇಟ ತೊಡಿಸಿ ಸನ್ಮಾನಿಸಿದರು. ನಂತರ ಮಾತನಾಡಿದ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಅಧ್ಯಕ್ಷರಾದ ರಮೇಶ್ ಅವರು ಕರಾವಳಿಯ ಕರ್ನಾಟಕ ಭಾಗದಲ್ಲಿ ಪತ್ರಕರ್ತರ ಸಮಸ್ಯೆಗಳಿಗೆ ಹೋರಾಟ ಮಾಡುವುದರ ಮೂಲಕ ಸರ್ಕಾರದ ಗಮನ ಸೆಳೆವುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಲಹಾ ಸಮಿತಿ ಅಧ್ಯಕ್ಷರಾದ ಡಾ.ಎಸ್.ಎಸ್ ಪಾಟೀಲ್ , ರಾಜ್ಯ ಉಪಾಧ್ಯಕ್ಷರು , ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೆ.ಎಂ. ಶಿವಸ್ವಾಮಿ ,ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಕೋಶಾಧ್ಯಕ್ಷರಾದ ನಾಗರಾಜ್ , ರಾಜ್ಯ ಕಾರ್ಯಾಧ್ಯಕ್ಷರಾದ ಖಜಾಹುಸೇನ್, ಯಲ್ಲಪ್ಪ ಕಟ್ಟಿಕಾರ ಬೆಳಗಾವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ದಯಾನಂದ ಮುತದವರು ಉಪಸ್ಥಿತರಿದ್ದರು.

ಕಳಪೆ ಬಾಳೆ ಸಸಿ ಪೂರೈಕೆ ರೈತನಿಗೆ 4 ಲಕ್ಷ ರೂ. ನಷ್ಟ ಪರಿಹಾರ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karwar News

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಕೇಂದ್ರೀಯ ವಿದ್ಯಾಲಯ ಕೊಡಗು ವಿವಿಧ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ 2023 Kendriya Vidyalaya Kodagu NEW Recruitment 2023 Walk-In Interview

February 4, 2023 By Sachin Hegde

SSLC ITI ಆದವರಿಗೆ BSF ನೇಮಕಾತಿ 2023 BSF new Recruitment 2023 Apply Online for Constable posts

February 3, 2023 By Sachin Hegde

SSLC ಪದವಿ ಆದವರಿಗೆ ಕೆಎಂಎಫ್ ಶಿಮುಲ್ ನೇಮಕಾತಿ 2023 KMF SHIMUL new recruitment 2023 Apply Online

February 2, 2023 By Sachin Hegde

10th NTC ಆದವರಿಗೆ ರೈಲ್ ವೀಲ್ ಫ್ಯಾಕ್ಟರಿ ನೇಮಕಾತಿ 2023 Rail Wheel Factory new Recruitment 2023 Apply for apprentice Posts

February 2, 2023 By Sachin Hegde

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ

January 31, 2023 By Sachin Hegde

SSLC ಆದವರಿಗೆ ಭಾರತೀಯ ನೌಕಾಪಡೆಯ ನೇಮಕಾತಿ 2023 Indian Navy new Recruitment 2023 Apply Online for Tradesman Skilled Posts

January 31, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...