ಉದಯಪುರ ಪ್ರಕರಣ ; ರಾಜ್ಯದಲ್ಲೂ ಹೈ ಅಲರ್ಟ್

ಬೆಂಗಳೂರು : ಜಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದ ಉದಯಪುರ ಟ್ರೆöÊಲರ್ ಬರ್ಬರ ಹತ್ಯೆ ಬೆನ್ನಲೇ ಪ್ರತಿಭಟನೆಗಳು ಭುಗಿಲೇಳುತ್ತಿದ್ದು, ಮೂಂಜಾಗೃತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಟ್ಚೆಚ್ಚರ ವಹಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಬೀಟ್ ಪೊಲೀಸರು ಅಲರ್ಟ್ ಆಗಿರಬೇಕು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ. ಉದಯಪುರದಲ್ಲಿ … Continue reading ಉದಯಪುರ ಪ್ರಕರಣ ; ರಾಜ್ಯದಲ್ಲೂ ಹೈ ಅಲರ್ಟ್