• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಅಪಘಾತದಲ್ಲಿ ಮೃತ ಪಟ್ಟ ಪತ್ರಿಕೆ ವಿತರಕನ ಕುಟುಂಬಕ್ಕೆ ಆರ್ಥಿಕ ನೆರವು :ಸಚಿವಶಿವರಾಂ ಹೆಬ್ಬಾರ್ ಭರವಸೆ

July 6, 2022 by Jayaraj Govi Leave a Comment

ಯಲ್ಲಾಪುರ/ಬೆಂಗಳೂರು :ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್ ಭರವಸೆ ನೀಡಿದ್ದಾರೆ.

ಗಣೇಶ್ ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ವಿಕಾಸಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.

ಅಸಂಘಟಿತ ವಲಯದಲ್ಲಿ ಪತ್ರಿಕಾ ವಿತರಕರನ್ನು ಸೇರ್ಪಡೆ ಮಾಡಿದ್ದು, ಇ ಶ್ರಮ ಪೋರ್ಟ್ ನಲ್ಲಿ ನೋದಾಯಿಸಿಕೊಳ್ಳಲು ತಿಳಿಸಿದರು. ವಿತರಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕೆಯುಡಬ್ಲ್ಯೂಜೆ ಪದಾಧಿಕಾರಿಗಳಾದ ಅಶೋಕ ಕಾರಂಜಿ, ಶಿವಕುಮಾರ ಸ್ವಾಮಿ, ರವಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್ ಭರವಸೆ ನೀಡಿದ್ದಾರೆ.

ಗಣೇಶ್ ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ವಿಕಾಸಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.

ಅಸಂಘಟಿತ ವಲಯದಲ್ಲಿ ಪತ್ರಿಕಾ ವಿತರಕರನ್ನು ಸೇರ್ಪಡೆ ಮಾಡಿದ್ದು, ಇ ಶ್ರಮ ಪೋರ್ಟ್ ನಲ್ಲಿ ನೋದಾಯಿಸಿಕೊಳ್ಳಲು ತಿಳಿಸಿದರು. ವಿತರಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕೆಯುಡಬ್ಲ್ಯೂಜೆ ಪದಾಧಿಕಾರಿಗಳಾದ ಅಶೋಕ ಕಾರಂಜಿ, ಶಿವಕುಮಾರ ಸ್ವಾಮಿ, ರವಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,480,589 visitors

Footer

JSW has proposed another port at Honavar

July 26, 2021 By Sachin Hegde

ವಾಟ್ಸ್‌ಆ್ಯಪ್ ನಲ್ಲಿ ಅನ್‌ಡು ಆಯ್ಕೆ

August 19, 2022 By Deepika

L.I.C ನೂತನ ಅಭಿಯಾನ

August 19, 2022 By Deepika

ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

August 19, 2022 By bkl news

India Post Recruitment 2022/ 98000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

August 18, 2022 By Deepika

ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ; ದೂರು ದಾಖಲು

August 18, 2022 By Deepika

ESIC ಕರ್ನಾಟಕ ನೇಮಕಾತಿ 2022

August 18, 2022 By Deepika

© 2022 Canara Buzz · Contributors · Privacy Policy · Terms & Conditions

 

Loading Comments...
 

    loading Cancel
    Post was not sent - check your email addresses!
    Email check failed, please try again
    Sorry, your blog cannot share posts by email.