• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಲಾರಿ

July 14, 2022 by Deepika Leave a Comment

ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪಟ್ಟಣದ ಗೇರುಸೊಪ್ಪಾ ವೃತ್ತದಲ್ಲಿ ರಾಷ್ಟಿçÃಯ ಹೆದ್ದಾರಿಯಲ್ಲೆ ಪಲ್ಟಿಯಾದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

WhatsApp Image 2022 07 13 at 10.36.57 PM

ಮಹಾರಾಷ್ಟç ನೋಂದಣಿಯ ಲಾರಿಯು ಮಂಗಳೂರು ಕಡೆ ಸಕ್ಕರೆ ತುಂಬಿಕೊAಡು ಸಾಗುತ್ತಿದ್ದಾಗ ಪಟ್ಟಣದ ಗೇರುಸೊಪ್ಪಾ ಸರ್ಕಲ್ ತಿರುವಿನಲ್ಲಿ ಪಲ್ಟಿಯಾಗಿದೆ. ನಿಯಂತ್ರಣ ತಪ್ಪಿದ ಲಾರಿಯು ತಿರುವಿನಲ್ಲಿರುವ ವಿದ್ಯತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದಿದ್ದು, ಒಂದು ವಿದ್ಯತ್ ಕಂಬ ಮುರಿದು ಬಿದ್ದು ಟ್ರಾನ್ಸ್ ಫಾರ್ಮರ್ ಸುಟ್ಟುಹೋಗಿದೆ.

WhatsApp Image 2022 07 13 at 10.39.29 PM

ಅಪಘಾತದಲ್ಲಿ ಚಾಲಕ ಮತ್ತು ನಿರ್ವಾಹಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಕ್ಕೆ ಬಿದ್ದಿದ್ದ ಸಕ್ಕರೆ ಚೀಲಗಳನ್ನು ಬೇರೆ ಲಾರಿಗೆ ಶಿಷ್ಟ್ ಮಾಡಿ ನಂತರ ಕ್ರೇನ್ ಮೂಲಕ ಲಾರಿ ತೆರವು ಮಾಡುವ ಮೂಲಕ ರಸ್ತೆ ಸಂಚಾರಕ್ಕೆ ಪೊಲೀಸರು ಸುಗಮಗೊಳಿಸಿದರು. ಮಧ್ಯರಾತ್ರಿಯಿಂದ ವಿದ್ಯತ್ ಸಂಪರ್ಕ ಕೈಕೊಟ್ಟ ಕಾರಣದಿಂದ ಪಟ್ಟಣದ ನಿವಾಸಿಗಳಿಗೆ ಕಹಿ ಅನುಭವವಾಯಿತು.

ವಿದ್ಯತ್ ಕಂಬ ಹಾಗೂ ಟ್ರಾನ್ಸ್ಫಾರ್ಮರ್ ಸರಿಪಡಿಸುವಲ್ಲಿ ಹೆಸ್ಕಾಂ ಸಿಬ್ಬಂದಿ ಶ್ರಮವಹಿಸಿ ಮಧ್ಯಾಹ್ನದ ವೇಳೆಗೆ ಸಂಪರ್ಕ ಕಲ್ಪಸಿದ್ದಾರೆ.

ಐಆರ್‌ಬಿ ಅವೈಜ್ಞಾನಿಕ ಕಾಮಗಾರಿ ಕಾರಣ

ಸರ್ಕಲ್ ಭಾಗ ಅಪಘಾತ ವಲಯವಾಗಿ ಮಾರ್ಪಟ್ಟಿದ್ದರು. ಐಆರ್‌ಬಿಯವರು ಮುಖ್ಯಮಂತ್ರಿ ಆಗಮನದ ಹಿನ್ನಲೆ ತರಾತುರಿಯಲ್ಲಿ ಹೆದ್ದಾರಿ ಹೊಂಡ ಮಚ್ಚಲು ಮುಂದಾಗಿದ್ದರು. ಇದರಿಂದ ಸರ್ಕಲ್ ಬಳಿ ಜಲ್ಲಿ ರಾಶಿ ಸರಿದಿರುವುದರಿಂದ ರಸ್ತೆ ಕಿರಿದಾಗಿತ್ತು. ಈ ಕಾರಣದಿಂದಲೆ ಲಾರಿ ಪಲ್ಟಿಯಾಗಿದೆ ಎಂದು ಕನ್ನಡಪರ ಸಂಗಟನೆಯವರು ಆಕ್ರೋಶ ವ್ಯಕ್ತಪಡಿಸಿ, ತಿರುವಿನಲ್ಲಿರುವ ಜಲ್ಲಿಗಳನ್ನು ತೆಗೆಯುವಂತೆ ಆಗ್ರಹಿಸಿ ತರಾಟೆಗೆ ತೆಗೆದುಕೊಂಡರು.

WhatsApp Image 2022 07 13 at 10.40.19 PM

ಅಧಿಕಾರಿಗಳ ಭರವಸೆಯ ಬಳಿಕ ಪ್ರತಿಭಟನೆ ವಾಪಸ್ಸು ಪಡೆದರು. ಕರುನಾಡು ವಿಜಯಸೇನೆಯ ಜಿಲ್ಲಾಧ್ಯಕ್ಷ ವಿನಾಯಕ ಆಚಾರಿ, ಜಿಲ್ಲಾ ವಕ್ತಾರ ಶ್ರಿರಾಮ, ಕರವೇ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಸದಸ್ಯರು, ಸಾರ್ವಜನಿಕರು ಹೆದ್ದಾರಿ ಕಾಮಗಾರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Honavar News

Explore More:

About Deepika

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ BMRCL New Recruitment 2023 Apply Online for Security officer post

March 27, 2023 By Sachin Hegde

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant

March 24, 2023 By Sachin Hegde

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts

March 23, 2023 By Sachin Hegde

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...