• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಾಳೆ ಯಲ್ಲಾಪುರ ಕಾನಿಪ ಸಂಘ ದಿಂದ ಪತ್ರಿಕಾ ದಿನಾಚರಣೆ

July 14, 2022 by Jayaraj Govi Leave a Comment

SAVE 20220712 162011

ಯಲ್ಲಾಪುರ: :ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಪಟ್ಟಣದ ಅರಣ್ಯಭವನದಲ್ಲಿ ಜು ೧೫ ರಂದು ಮಧ್ಯಾಹ್ನ ೩ ಗಂಟೆಗೆ ಪತ್ರಿಕಾ ದಿನಾಚರಣೆ ,ಸನ್ಮಾನ – ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಕಾನಿಪ ಸಂಘದ ಅಧ್ಯಕ್ಷ ಕೆ.ಎಸ್ ಭಟ್ಟ ಹೇಳಿದರು ಪತ್ರಿಕಾ ದಿನಾಚರಣೆಯ ಕುರಿತು ಮಾಹಿತಿ ನೀಡಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಲಾವಿದ ,ಶಿಕ್ಷಕಸತೀಶ ಯಲ್ಲಾಪುರ ಪರಿಸರ ಮತ್ತು ಮಾಧ್ಯಮ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅಥಿತಿಗಳಾಗಿ ವಿಧಾನ ಪರಿಷತ ಸದಸ್ಯ ಶಾಂತರಾಮ ಸಿದ್ದಿ , ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ವಿ. ಎಸ್. ಪಾಟೀಲ, ರಾ.ವಿ.ಯೋಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಹಳಿಯಾಳ ದಪ್ರಶಾಂತ ದೇಶಪಾಂಡೆ ,ಉಪಅರಣ್ಯ ಸಂರಕ್ಷಣಾಧಿಕಾರಿ ಶಶಿಧರ ಹೆಗಡೆ , ತಹಶೀಲ್ದಾರ ಶ್ರೀಕೃಷ್ಣ ಕಾಮಕರ, ತಾಪಂ ಸಿಓ ಜಗದೀಶ ಕಮ್ಮಾರ, ಧಾತ್ರಿ ಫೌಂಡೇಶನ್ ಶ್ರೀನಿವಾಸ ಭಟ್ಟ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಎಸ್. ಭಟ್ಟ, ಕಾನಿಪ ಜಿಲ್ಲಾಧ್ಯಕ್ಷ ಸುಬ್ರಾಯ ಬಕ್ಕಳ,ಉಪಸ್ಥಿತರಿರುವರು ಎಂದರು.ಕಾರ್ಯದರ್ಶಿ ಶ್ರೀಧರ ಅಣಲಗಾರ ಮಾತನಾಡಿ ಹಿರಿಯ ಪತ್ರಕರ್ತರಾದ
ಸತೀಶ ಯಲ್ಲಾಪುರ, ಉಮಾಮಹೇಶ್ವರ ಭಟ್ಟ ಮೊಳೆಮನೆ, ಬಿ. ಜಿ. ಹೆಗಡೆ ಗೇರಾಳ, ಪತ್ರಕೆ ವಿತರಕ ರಾಜು ಉಡುಪಿಕರ ಅವರಿಗೆ ಸನ್ಮಾನಿಸಲಾಗುವದು ಹಾಗೂ À ಎಸ್.ಎಸ್.ಎಲ್.ಸಿ. ಹೆಚ್ಚಿನ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ,ಜಿ. ಎನ್. ಭಟ್ಟ ಟ್ಟಿಗದ್ದೆ , ದತ್ತಾತ್ರಯ ಭಟ್ಟ ಕಣ್ಣಿಪಾಲ,ಜಿಲ್ಲಾ ಕಾರ್ಯದರ್ಶಿ ನರಸಿಂಹ ಸಾತೊಡ್ಡಿ,ಜಿಲ್ಲಾ ಕಾರ್ಯಕಾರಣಿ ಸದಸ್ಯೆ ಪ್ರಭಾವತಿÀ ಗೋವಿ , ಸದಸ್ಯರಾದ ಸುಬ್ರಾಯ ಬಿದ್ರೆಮನೆ, ಜಯರಾಜಗೋವಿ ಇದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

December 1, 2023 By Sachin Hegde

Bihar Govt Content writing contest 2023#tourism.bihar.gov.inBihar

November 26, 2023 By Sachin Hegde

10th ಆದವರಿಗೆ SSC ಕಾನ್ಸ್ಟೇಬಲ್ (GD) ನೇಮಕಾತಿ 2023-24

November 26, 2023 By Sachin Hegde

7TH/ ಪದವಿಆದವರಿಗೆ ಆಯುಷ್ ಇಲಾಖೆ ನೇಮಕಾತಿ 2023 / Ayush Department  Yadgiri  Recruitment  2023

November 18, 2023 By prakash naik

12TH ಡಿಪ್ಲೋಮಾ ಆದವರಿಗೆ ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2023 Bidar District Court  Recruitment 2023

November 12, 2023 By prakash naik

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ|SBI Recruitment 2023

November 6, 2023 By prakash naik

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...