• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

ಉಜ್ವಲ ಭಾರತ ಉಜ್ವಲ ಭವಿಷ್ಯ: ವಿದ್ಯುತ್ ಮಹೋತ್ಸವ

July 30, 2022 by Jayaraj Govi Leave a Comment

ಯಲ್ಲಾಪುರ :
ಪಟ್ಟಣದ ಎ.ಪಿ.ಎಮ್.ಸಿ. ರೈತ ಸಭಾಭವನದಲ್ಲಿ ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ .ಉದ್ಘಾಟಿಸಿದರು ಪಟ್ಟಣದ ಎ.ಪಿ.ಎಮ್.ಸಿ. ರೈತ ಸಭಾಭವನದಲ್ಲಿ ಸೋಮವಾರ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ “ಉಜ್ವಲ ಭಾರತ ಉಜ್ವಲ ಭವಿಷ್ಯ”‌ ಶೀರ್ಷಿಕೆಯಡಿ, ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ .ಉದ್ಘಾಟಿಸಿ ಮಾತನಾಡಿ ವಿದ್ಯುತ್‌ ಉತ್ಪಾದನಾ ಕ್ಷೇತ್ರದಲ್ಲಿ ಮಹತ್ತರವಾದ ತ್ಯಾಗವನ್ನು ಮಾಡಿರುವ ಜಿಲ್ಲೆ ನಮ್ಮದಾಗಿದೆ. ರಾಜ್ಯದ ವಿದ್ಯುತ್‌ ದಣಿವನ್ನು ನೀಗಿಸಿದ ಜಿಲ್ಲೆಯ ಪ್ರತಿ ಕಡೆಯ ಮನೆಯವರೆಗೂವಿದ್ಯುತ್‌ತಲುಪುವಂತಾಗಬೇಕುಉಳಿದೆಲ್ಲ ಇಲಾಖೆಗಳಂತೆ, ಇಂಧನ ಇಲಾಖೆಯಲ್ಲಿಯೂ ಸಹ ಬೃಹತ್‌ ಪ್ರಮಾಣದ ಅಭಿವೃದ್ದಿ ಕಾರ್ಯಗಳಾಗುತ್ತಿದ್ದರೂ, ಅವುಗಳ ಕುರಿತು ಮಾಹಿತಿ ಸಾಮಾನ್ಯ ಜನರನ್ನು ತಲುಪುವಲ್ಲಿ ವಿಫಲವಾಗುತ್ತಿದೆ ಎಂದರು.

ರಾಜ್ಯದ ಬೇಡಿಕೆ ಶೇ.22 ರಷ್ಟು ವಿದ್ಯುತ್‌ನ್ನು ನಮ್ಮ ಜಿಲ್ಲೆಯಲ್ಲಿ ಉತ್ಪಾದಿಸಲಾಗುತ್ತಿದ್ದು, ಕೇವಲ ಶೇ.1 ರಷ್ಟನ್ನು ನಾವು ಬಳಕೆ ಮಾಡುತ್ತಿದ್ದೇವೆ. ಹೀಗಾಗಿ ನಮ್ಮ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಬೆಳಕು ಯೋಜನೆಯಡಿ 9389 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಡಿಸೆಂಬರ್‌ ಅಂತ್ಯದೊಳಗೆ ವಿದ್ಯುತ್‌ ಸಂಪರ್ಕ ಒದಗಿಸಲಾಗುವುದು ಎಂದರು.

  • ಹೆಸ್ಕಾಂ ಶಿರಸಿ ವೃತ್ತದ ಅಧೀಕ್ಷಕ ಇಂಜಿನಿಯರ್‌ ದೀಪಕ ಕಾಮತ್‌, ಸಾಮಾಜಿಕ ಕಾರ್ಯಕರ್ತ ವಿಜಯ ಮಿರಾಶಿ,ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದಾ ದಾಸ್ , ಉಪಾಧ್ಯಕ್ಷೆ ಶ್ಯಾಮಿಲಿ ಪಾಠಣಕರ್,ಗ್ರಾಂಪಂ ಅಧ್ಯಕ್ಷರು,ಮುಂತಾದವರು ಉಪಸ್ಥಿತರಿದ್ದರು. ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ವಿನೋದ ಪೇಟ್ಕರ್‌ ಸ್ವಾಗತಿಸಿ, ನಿರ್ವಹಿಸಿದರು. ನೇತ್ರಾ ಪಾಟೀಲ್‌ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯುದೀಕರಣದ ಕುರಿತಾದ ಕಿರು ಚಿತ್ರ, ಹಾಗೂ ಫಲಾನುಭವಿಗಳ ಅನಿಸಿಕೆಯನ್ನು ಪ್ರದರ್ಶಿಸಲಾಯಿತು. ಜಯಕುಮಾರ ಹಾಗೂ ತಂಡದಿಂದ ಕಿರು ನಾಟಕ ಪ್ರದರ್ಶನ ನಡೆಯಿತು.

Related Posts :

3 kids drowned in kasarkod
ಮತಾಂತರಕ್ಕೆ ಪ್ರಚ...
ವಿಶ್ವದರ್ಶನ ಶಿಕ್...
MARRIED MAN SUICIDE, REASON IS HARASSMENT FRO...

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Crime, Other

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,470,267 visitors

Footer

JSW has proposed another port at Honavar

July 26, 2021 By Sachin Hegde

ಆದಾಯ ತೆರಿಗೆ ಇಲಾಖೆ ನೇಮಕಾತಿ 2022

August 11, 2022 By Deepika

ಸಾಗವಾನಿ ಕಟ್ಟಿಗೆ ಅಕ್ರಮ ಸಂಗ್ರಹ; ವುಡ್ ಮಿಲ್ ಜಪ್ತು

August 11, 2022 By Deepika

ಹಣಕ್ಕಾಗಿ ಹೊನ್ನಾವರದ ಉದ್ಯಮಿಗೆ ಬ್ಲ್ಯಾಕ್ ಮೇಲ್ : ಆರೋಪಿಗಳು ಪೊಲೀಸರ ವಶಕ್ಕೆ

August 11, 2022 By Deepika

ಕರಡಿ ದಾಳಿ; ವ್ಯಕ್ತಿ ಸ್ಥಳದಲ್ಲೇ ಸಾವು

August 11, 2022 By Deepika

ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ 2022

August 11, 2022 By Deepika

ಸ್ವಯಂ ಉದ್ಯೋಗ, ನೀರಾವರಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

August 10, 2022 By Deepika

© 2022 Canara Buzz · Contributors · Privacy Policy · Terms & Conditions

 

Loading Comments...
 

    loading Cancel
    Post was not sent - check your email addresses!
    Email check failed, please try again
    Sorry, your blog cannot share posts by email.