• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪ್ರವಾಹದ ವಿರುದ್ಧ ಈಜುವ ದಕ್ಕಿಂತ ಪ್ರವಾಹದ ಜೊತೆ ಹೊಂದಿಕೊಂಡರೆ ಬದುಕು ಸುಲಭವಾಗುತ್ತದೆ: ಕಳವೆ

July 30, 2022 by Jayaraj Govi Leave a Comment

IMG 20220728 105258

ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಪರಿಸರ ಸಂರಕ್ಷಣಾ ದಿನ:ಪರಿಸರ ತಜ್ಞ ಕಳವೆ ಅವರಿಂದ ಉಪನ್ಯಾಸ

ಪರಿಸರದಿಂದ ಬಹಳಷ್ಟು ಪಾಠಗಳನ್ನು ಕಲಿಯಬಹುದು ಬರದಲ್ಲೂ ಬದುಕುವ ತಾಕತ್ತು ಕೆಲವು ಮುಳ್ಳಿನ ಗಿಡಗಳಿವೆ.ಮಕ್ಕಳು ಬೆಳೆಯುವಾಗ ಪರಿಸರ ನೋಡುತ್ತ ಕಲಿಯುತ್ತಾರೆ. ಆದರೆ ನಂತರ ನಿಸರ್ಗವನ್ನು ಮರೆಯುವ ಪ್ರಸಂಗಗಳು ಎದುರಾಗುತ್ತವೆ. ಎಂದು ಖ್ಯಾತ ಪರಿಸರ ತಜ್ಞ, ಬರಹಗಾರ ಶಿವಾನಂದ ಕಳವೆ ಹೇಳಿದರು.

IMG 20220729 WA0047

ಅವರು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪರಿಸರ ಸಂರಕ್ಷಣಾ ದಿನದ ಪ್ರಯುಕ್ತ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿ
ಸಸಿ ನೆಟ್ಟು ನೀರಿನ ಕುರಿತು ಯೋಚಿಸುತ್ತೇವೆ.
ಗಿಡಮರಗಳು ತಮ್ಮ ತೋಗಟೆಗಳಲ್ಲಿ ನೀರನ್ನು ಬಹುಕಾಲದವರೆಗೆ ಸಂಗ್ರಹಿಸಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತವೆ. ಬೆಟ್ಟವನ್ನು ಏರಿದಾಗ ನಾನೆಷ್ಟು ಸಣ್ಣವ ಎಂಬ ಅರಿವಾಗುತ್ತದೆ. ಸಣ್ಣ ಸಂಗತಿಗಳನ್ನು ಪ್ರಶ್ನಿಸುತ್ತಾ ಹೋದಾಗ ಪರಿಸರದ ಕುರಿತು ಆಳವಾದ ಅರಿವು ಮೂಡಲು ಸಾಧ್ಯ. ಪ್ರವಾಹದ ವಿರುದ್ಧ ಈಜುವ ದಕ್ಕಿಂತ ಪ್ರವಾಹದ ಜೊತೆ ಹೊಂದಿಕೊಂಡರೆ ಬದುಕು ಸುಲಭವಾಗುತ್ತದೆ. ನಿಮ್ಮಲ್ಲಿ ಪರಿಸರ ಸಂರಕ್ಷಣೆಯ ಜವಾಬ್ದಾರಿ ನಿಜವಾದ ಅರ್ಥದಲ್ಲಿ ಮೂಡಿಬರಬೇಕು ಎಂದರಲ್ಲದೆ ಅನೇಕ ಸಾಕ್ಷ್ಯ ಚಿತ್ರಗಳ ಮೂಲಕ ಮಕ್ಕಳಿಗೆ ಪರಿಸರ ವೈವಿಧ್ಯತೆ ಕುರಿತು ತಿಳಿಸಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ
ನರಸಿಂಹ ಕೋಣೆಮನೆ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಾಧ್ಯಾಪಕಿಮುಕ್ತ ಶಂಕರ್ ಅಧ್ಯಕ್ಷತೆ ವಹಿಸಿದ್ದರು.

ಅನುಷಾ ಪ್ರಭಾತ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕಿ ಖೈರುನ್ ಶೈಖ್ ನಿರ್ವಹಿಸಿದರು. ಗೀತಾ ಹೆಚ್ ವಿ ಸ್ವಾಗತಿಸಿದರು. ಪ್ರೇಮಾ ಗಾಂವ್ಕರ್ ಪರಿಚಯಿಸಿದರು. ಮಹೇಶ ನಾಯ್ಕ ವಂದಿಸಿದರು ವಿವಿಧ ಅಂಗಸಂಸ್ಥೆಗಳ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ಸಂದರ್ಶನ 20-9-2023 DHFWS Haveri Recruitment

September 13, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...