• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಸಾರ್ವಜನಿಕ ಗಣೇಶೋತ್ಸವ ಹಿಂದೂ ಸಮಾಜವನ್ನು ಒಗ್ಗೂಡಿಸಲು ಸಹಕಾರಿಯಾಗಿದೆ;ಗೋವಿಂದ ನಾಯ್ಕ

September 3, 2022 by bkl news Leave a Comment

ಭಟ್ಕಳ : ಅಂದು ಸಾತ್ವಂತ್ರö್ಯಕ್ಕಾಗಿ ರಾಷ್ಟಿçÃಯ ಏಕತೆಯ ಉದ್ದೇಶದಿಂದ ಆಚರಿಸಿದ ಸಾರ್ವಜನಿಕ ಗಣೇಶೋತ್ಸವ ಇಂದು ಹಿಂದೂ ಸಮಾಜವನ್ನು ಒಗ್ಗೂಡಿಸಲು ಸಹಕಾರಿಯಾಗಿದೆ ಎಂದು ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದರು.
 
ಅವರು ಪಟ್ಟಣದ ಮಣ್ಕುಳಿಯ ಮಿತ್ರಯುವಕ ಮಂಡಳಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಸಾಂಸ್ಕçತೀಕ ವೇದಿಕೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ಇಂದು ಎಲ್ಲಾ ರಂಗದಲ್ಲೂ ವೇಗವಾಗಿ ಬೆಳೆಯುತ್ತಿದೆ. ನಾವು ರಾಷ್ಟಿçÃಯತೆ ಮೈಗೂಡಿಸಿಕೊಡರೆ ಭಾರತ ವಿಶ್ವಗುರು ಆಗುತ್ತದೆ ಎಂದರು.

wp 1662197987089

ಉಪವಿಭಾಗಾಧಿಕಾರಿ ಮಮತಾ ದೇವಿ ಮಾತನಾಡಿ ಸ್ವಾತಂತ್ರ ವೀರರು ದೇಶವನ್ನು ಒಗ್ಗೂಡಿಸಲು ಆಚರಿಸಿಕೊಂಡು ಬಂದAತಹ ಗಣೇಶೋತ್ಸವ ಇಂದು ಸಂಭ್ರಮ ಸಡಗರದ ಊರ ಹಬ್ಬವಾಗಿದೆ. ಊರಿನ ಎಲ್ಲೆಡೆ ಈ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.

ಭಟ್ಕಳ ಕನ್ನಡ ಸಾಹಿತಿ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಗಣೇಶೋತ್ಸವ ಆಚರಣೆಯ ಮಹತ್ವವನ್ನು ತಿಳಿಸಿದರು.
 ಮಣ್ಕುಳಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶಕುಮಾರ ನಾಯ್ಕ ಮಾತನಾಡಿ ಮಣ್ಕುಳಿಯಲ್ಲಿ ಕಳೆದ 30 ವರ್ಷಗಳಿಂದ ಗಣೇಶೋತ್ಸವ ಸಾಗಿಬಂದ ಹಾದಿಯ ಬಗ್ಗೆ ತಿಳಿಸಿದರು. ಗುರುಕೃಪಾ ಕೋ.ಆಪರೇಟಿವ ಬ್ಯಾಂಕಿನ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿದರು.

 ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಉಪವಿಭಾಗಾಧಿಕಾರಿ ಮಮತಾ ದೇವಿ, ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ ಹಾಗೂ ಊರಿನ ದಾನಿಯಾದ ರಾಮಚಂದ್ರ ನಾಯ್ಕ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗುರುಕೃಪಾ ಬ್ಯಾಂಕಿನ ಉಪಾಧ್ಯಕ್ಷ ನಾರಾಯಣ ನಾಯ್ಕ, ಗರಡಿಮನೆ ಸಮಿತಿ ಅಧ್ಯಕ್ಷ ಸುರೇಶ ನಾಯ್ಕ ಕೊಣೆಮನೆ, ಮಿತ್ರಯುವಕ ಮಂಡಳಿ ಅಧ್ಯಕ್ಷ ಸತೀಶ ನಾಯ್ಕ, ಊರಿನ ಮುಖಂಡರಾದ ಯೊಗೇಶ ನಾಯ್ಕ, ಉಮೇಶ ನಾಯ್ಕ ನಾಗಪಾತ್ರಿ, ನಾರಾಯಣ ಶೆಟ್ಟಿ, ವೈದಿಕರಾದ ಕೃಷ್ಣ ಭಟ್ ಇದ್ದರು.

ಐಟಾ ದಿಂದ ಸೆ.೫ ರಂದು ರಾಜ್ಯಮಟ್ಟದ ಆನ್‌ಲೈನ್ ಶಿಕ್ಷಕ ದಿನಾಚರಣೆ

ವಿಷನ್ ಚಾರಿಟಬಲ್ ಟ್ರಸ್ಟ್ (ರಿ) ಭಟ್ಕಳ ವತಿಯಿಂದ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಶಾಲೆ ನೇಮಕಾತಿ 2023

March 19, 2023 By Sachin Hegde

ಕರ್ನಾಟಕ ಅರಣ್ಯ ಇಲಾಖೆ ಆನೆ ಕವಾಡಿಗ ನೇಮಕಾತಿ 2023 KFD New recruitment 2023 – Apply for Ane Kavadiga posts

March 18, 2023 By Sachin Hegde

MES ITI ಶಿರಸಿ ನೇಮಕಾತಿ 2023 

March 17, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...