ಮಹಿಳೆಯ ಮೇಲೆ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ ಪ್ರಕಟ

ಹೊನ್ನಾವರ: ತಾಲೂಕಿನ ಕೆರೆಕೋಣ ಗ್ರಾಮದ ಭಾರತಿ ಶೆಟ್ಟಿ ಎನ್ನುವವರಿಗೆ ಹಲ್ಲೆ ಮಾಡಿದ್ದ ಆರೋಪಿ ಗಣೇಶ ಶೆಟ್ಟಿ ಎನ್ನುವಾತನಿಗೆ ಜೈಲು ಶಿಕ್ಷೆ ವಿಧಿಸಿ ಇಲ್ಲಿನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶ ಚಂದ್ರಶೇಖರ್ ಇ.ಬಣಕಾರ ರವರು ವಿಚಾರಣೆ ನಡೆಸಿ ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 341ಕ್ಕೆ 1 ತಿಂಗಳ ಸಾದಾ ಜೈಲುವಾಸ, ಕಲಂ 323ಕ್ಕೆ 6 ತಿಂಗಳ ಜೈಲುವಾಸ, ಕಲಂ 324 ಕ್ಕೆ 8 ತಿಂಗಳ ಜೈಲುವಾಸ, ಕಲಂ 504 ಕ್ಕೆ 6 ತಿಂಗಳ … Continue reading ಮಹಿಳೆಯ ಮೇಲೆ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ ಪ್ರಕಟ