ಪ್ರೇಮದ ರಂಪ ಚಾಕುವಿನಿಂದ ಹಲ್ಲೆ

ಶಿರಸಿ: ಬೇರೆಯವನನ್ನು ವಿವಾಹವಾದ ಸ್ತ್ರೀಯನ್ನು ಆಕೆಯ ಹಳೆಯ ಪ್ರೇಮಿ ಈಗಲೂ ಪ್ರೀತಿಸುತ್ತಿರುವ ವಿಷಯಕ್ಕೆ ಸಂಬಂಧಿಸಿ ಮನಸ್ತಾಪವಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಳಿದ್ದಕ್ಕೆ ಆ ಪ್ರೇಮಿ ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಬನವಾಸಿಯಲ್ಲಿ ಶುಕ್ರವಾರ ನಡೆದಿದೆ. ಮನ್ಸೂರ್ ಅಬ್ದುಲ್ ಕರೀಂ ಶೇಕ್ ಹಲ್ಲೆ ನಡೆಸಿದ ವ್ಯಕ್ತಿ. ವಿವಾಹಿತೆಯ ಸಹೋದರರಾದ ನದೀಂ ಮತ್ತು ಇಬ್ರಾಹಿಂ ಗಾಯಗೊಂಡಿದ್ದಾರೆ. ಆ ಮಹಿಳೆಯ ವಿವಾಹ ಆದ ಬಳಿಕವೂ ಮನ್ಸೂರ್ ಆಕೆಯೊಂದಿಗೆ ಪ್ರೀತಿ ಹೊಂದಿದ್ದ. ಈ ವಿಷಯಕ್ಕೆ ಸಂಬಂಧಿಸಿ ಹಲವು ಬಾರಿ … Continue reading ಪ್ರೇಮದ ರಂಪ ಚಾಕುವಿನಿಂದ ಹಲ್ಲೆ