• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನಕಲಿ ದಾಖಲೆ ಪತ್ರ ಸೃಷ್ಟಿಸುತ್ತಿದ್ದ ಆರೋಪಿಯ ಬಂಧನ

September 18, 2022 by bkl news Leave a Comment

ಭಟ್ಕಳ: ತಾಲೂಕಿನ ಜಾಲಿರೋಡ್ ಅರ್ಶದ್
ಕ್ಯಾಶ್ಯೂ ಇಂಡಸ್ಟ್ರೀಯಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೋರ್ವನಿಗೆ ಪಿಎಫ್ (ಎಂಫ್ಲಾ ಯೀಸ್  ಪ್ರಾವಿ ಡೆಂಟ್ ಫಂಡ್) ಹಣವನ್ನು ದೊರ ಕಿಸಿ ಕೊಡಲು ನಕಲಿ ದಾಖಲೆ ಪತ್ರವನ್ನು ಸೃಷ್ಟಿಸಿದ್ದ ಆರೋಪದ ಮೇರೆಗೆ ಭಟ್ಕಳ ಶಹರ ಠಾಣಾ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು  ಮುಂಡಳ್ಳಿಯ ರಾಜೇಶ ದೇವಡಿಗ (30) ಎಂದು ಗುರುತಿಸಲಾಗಿದ್ದು, ಈತನಿಂದ ವಿವಿಧ ಪ್ರೌಢಶಾಲೆ, ಕಂಪನಿಗಳ ಸೀಲ್‌ಗಳನ್ನು ಜಪ್ತುಪಡಿಸಿಕೊಳ್ಳಲಾಗಿದೆ. ಅರೋಪಿಯು ಸಾಗರದ ವ್ಯಕ್ತಿಯೋರ್ವರಿಂದ ಸೀಲ್‌ಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳುತ್ತಿದ್ದ ಬಗ್ಗೆ ಮಾಹಿತಿ ಲಭಿಸಿದೆ.

ಹುಬ್ಬಳ್ಳಿಯ ಪಿಎಫ್ ಕಚೇರಿಗೆ ಸಲ್ಲಿಕೆಯಾಗಿದ್ದ ದಾಖಲೆಗಳಲ್ಲಿನ ಸಹಿ ಹೊಂದಾಣಿಕೆಯಾಗದೇ, ಕಂಪನಿಯ ಮಾಲಕರಿಗೆ ಕಳುಹಿಸಿದ್ದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.ಈ ಸಂಬಂಧ ಅರ್ಶದ್ ಕ್ಯಾಶ್ಯ ಇಂಡಸ್ಟ್ರೀ ಮಾಲಕ ರುಕ್ಕುದ್ದೀನ್ ಮಹ್ಮದ್ ಇಬ್ರಾಹಿಂ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

  • wp 1663507839954
  • wp 1663507839986


ಆರೋಪಿ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪೂರ, ಚಿಕ್ಕಮಂಗಳೂರು ಮುಂತಾದ ಕಡೆಯ ಸ್ಕೂಲ ಮತ್ತು ಇಂಡಸ್ಟ್ರಿಗೆ ಸಂಬಂದ ಪಟ್ಟ ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿದ್ದು ಆರೋಪಿ ರಾಜೇಶನ ಹಣಕಾಸು ವ್ಯವಹಾರದ ಬಗ್ಗೆ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಭಾರತೀಯ ಆಹಾರ ಇಲಾಖೆಯಲ್ಲಿ ಬೃಹತ್ ನೇಮಕಾತಿ / FCI Recruitment 2022

ಈ ಕುರಿತು ಉತ್ತರ ಕನ್ನಡ ಜಿಲ್ಲೆಯ ಪೊಲೀಸ ಅಧೀಕ್ಷಕರಾದ ಡಾ.ಸುಮನ್ ಪೆನ್ನೆಕರ್ ಹಾಗೂ
ಹೆಚ್ಚುವರಿ ಪೊಲೀಸ್ ಅಧೀಕ್ಷಕರು‌ ಎಸ್ ಬದ್ರೀನಾಥ್   ರವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು ಮುಂದಾಳತ್ವದಲ್ಲಿ ಪ್ರಕರಣದ ಪತ್ತೆಯ ಕುರಿತಂತೆ
ಸಿ.ಪಿ.ಐ ದಿವಾಕರ ಪಿ.ಎಮ್ ,ಪಿ.ಎಸ.ಐ ಸುಮ ಬಿ, ಯಲ್ಲಪ್ಪ ಹೆಚ ಮಾದರ, ಹೆಚ ಬಿ ಕುಡಗುಂಟಿ ಹಾಗೂ ಸಿಬ್ಬಂದಿಗಳಾದ, ಮದರಸಾಬ ಚಿಕ್ಕೇರಿ,  ದಿನೇಶ ನಾಯಕ, ಸಿದ್ದಪ್ಪ ಕಾಂಬಳೆ, ಲೋಕಪ್ಪ ಕತ್ತಿ,‌
ಮುಂತಾದವರು ಉಪಸ್ಥಿತಿ ಇದ್ದರು.

ಆಮ್ ಆದಮಿ ಪಾರ್ಟಿ (ಆಪ್) ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರಾಧ್ಯಕ್ಷರನ್ನಾಗಿ ಭಟ್ಕಳದ ಅಬ್ದುಲ್ ನಾಶೀರ್ ಶೈಖ್ ಆಯ್ಕೆ

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

About bkl news

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar

 

Loading Comments...