• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ರೈತ ಕುಟುಂಬದ ಮಕ್ಕಳು ವಿದ್ಯಾನಿಧಿಗೆ ಅರ್ಹರು

September 22, 2022 by Deepika Leave a Comment

ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆ ಯುತ್ತಿದ್ದರೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಪಡೆಯಲು ಅರ್ಹರಾಗಿ ರುತ್ತಾರೆಂದು ಬೆಂಗಳೂರು ನಗರ ಜಿಲ್ಲೆಯ ಉಪ ಕೃಷಿ ನಿರ್ದೇಶಕಿ ಬಿ.ಟಿ. ವಿನುತ ಹೇಳಿದರು.

ಯಲಹಂಕ ತಾಲೂಕಿನ ಚಿಕ್ಕಜಾಲ ರೈತ ಸಂಪರ್ಕ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಯಲಹಂಕದ ಸಂಯುಕ್ತಾಶ್ರಯ ದಲ್ಲಿ ಸಿಂಗನಾಯಕನ ಹಳ್ಳಿಯ ಆರ್‌ಟಿ ನಗರ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ರೈತ ವಿದ್ಯಾನಿಧಿ ಹಾಗೂ ಮೊಬೈಲ್ ಆ್ಯಫ್‌ನಲ್ಲಿ ಬೆಳೆ ಸಮೀಕ್ಷೆ ಕುರಿತು ತರಬೇತಿ ಶಿಬಿರದಲ್ಲಿ ಮಾತನಾಡಿದ ಅವರು, ಸರ್ಕಾರವು ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಮುಖ್ಯಮಂತ್ರಿ ರೈತನಿಧಿ ಎಂಬ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತಂದಿದೆ ಎಂದರು.

ರಾಜ್ಯದಲ್ಲಿ 8 ರಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ 2000 ರೂ. ವಿದ್ಯಾರ್ಥಿವೇತನ ಸೇರಿದಂತೆ 10ನೇ ತರಗತಿ ಪೂರ್ಣಗೊಳಿಸಿ ಪಿಯುಸಿ, ಪದವಿ, ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶ ಪಡೆದಿರುವ ರೈತರ ಮಕ್ಕಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ 2500 ರಿಂದ 11000 ರೂ. ಗಳವರೆಗೆ ಶಿಷ್ಯವೇತನ ಒದಗಿಸುವ ಯೋಜನೆ ಇದಾಗಿದೆ ಎಂದರು.

ಬೆA. ಉತ್ತರ ಸಹಾಯಕ ಕೃಷಿ ನಿರ್ದೇಶಕಿ ವಿನೋದಮ್ಮ, ಯಲಹಂಕ ಲಯನ್ಸ್ ಅಧ್ಯಕ್ಷ ಅನಂತರಾಮು, ಪ್ರಾಂಶುಪಾಲರಾದ ಶೋಭಾ ಪಾಟೀಲ್, ತಾಂತ್ರಿಕ ಕೃಷಿ ಇಲಾಖೆ ಕೃಷಿ ಅಧಿಕಾರಿ ರುದ್ರಸ್ವಾಮಿ, ಎಚ್.ಎನ್.ಮಾನಸ, ಕಿರಣ್ ಮತ್ತಿತರರಿದ್ದರು.

ರೈತರು ಮೊಬೈಲ್ ಆ್ಯಫ್ ನಲ್ಲಿ ತಮ್ಮ ಜಮೀನುಗಳಲ್ಲಿ 2022 ರ ಮುಂಗಾರು ಬೆಳೆ ಸಮೀಕ್ಷೆ ಯನ್ನು ಕೈಗೊಳ್ಳಲು ಕೃಷಿ ಇಲಾಖೆಯು ಅವಕಾಶ ಕಲ್ಪಸಿದ್ದು ಜಿಲ್ಲೆಯ ರೈತರು ತಮ್ಮ ಮೊಬೈಲ್ ನಲ್ಲಿ ಆಪ್ ಲೋಡ್ ಮಾಡಲು ಅವಕಾಶ ಕಲ್ಪಸಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಿ.

ವಾಣಿಶ್ರಿ ವಿಶ್ವನಾಥ್ ಸಿಂಗನಾಯಕನಹಳ್ಳಿ ರೈತ ಸೇವಾ ಸಹಕಾರ ಸಂಘದ ಅಧ್ಯಕ್ಷೆ

ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Karnataka News

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇರ ಸಂದರ್ಶನ 20-9-2023 DHFWS Haveri Recruitment

September 13, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar