• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

ರಾಹುಲ್ ಗಾಂಧಿಯವರ ಭಾರತ ಜೋಡೋ ಪಾದಯಾತ್ರೆ ಕರ್ನಾಟಕ ಪ್ರವೇಶ- ಭಟ್ಕಳ ಬ್ಲಾಕ್ ಕಾಂಗ್ರೆಸನಿಂದ ಬೈಕ್ ಜಾಥಾ

October 1, 2022 by Sachin Hegde Leave a Comment



ಭಟ್ಕಳ- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂದಿಯವರ ಭಾರತ್ ಜೋಡೋ ಬ್ರಹತ್ 3570 ಕಿಲೋಮೀಟರ್ ಪಾದಾಯಾತ್ರೆ ಪ್ರವೇಶಿಸಿದರ ಪ್ರಯುಕ್ತ ರಾಹುಲ್ ಗಾಂಧಿಯವರಿಗೆ ಕರ್ನಾಟಕ ಪ್ರವೇಶಕ್ಕೆ ಸ್ವಾಗತ ಕೋರಿ ಶುಕ್ರವಾರ ಭಟ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ ನ ಕಾರ್ಯಕರ್ತರು ಮಾಜಿ ಶಾಸಕ ಜೆ.ಡಿ.ನಾಯ್ಕ್ ನೇತೃತ್ವದಲ್ಲಿ ಬ್ರಹತ್ ಬೈಕ್ ಜಾಥಾ ನಡೆಸಿದರು.

ಭಟ್ಕಳದ ಗೋರಟೆ ಕ್ರಾಸ್ ಇಂದ ಆರಂಭಗೊಂಡ ಬೈಕ ಜಾಥಾ ಭಟ್ಕಳದ ಸರ್ಕಲ್ನಲ್ಲಿ ಜಮಾಗೊಂಡು ಕಾಂಗ್ರೆಸ್ ಹಿರಿಯ ಮುಖಂಡ ರಾಮಾ ಮೊಗೇರ್ ಮಾತನಾಡಿ ದೇಶದಲ್ಲಿ ಮೋದಿ ನೇತೃತ್ವದ ಕೇದ್ರ ಸರಕಾರ ಜನರ ದಿನಬಳಕೆ ಸಾಮಾಗ್ರಿಗಳ ದರ ಹೆಚ್ಚಿಸಿದೆ, ಪೆಟ್ರೋಲ್ ದರ, ಡಿಸೇಲ್ ದರ ಹೆಚ್ಚಿಸಿದೆ.

ತಮ್ಮ ಸರ್ಕಾರದ ದುರಾಡಳಿತದಿಂದ ಜನರ ಗಮನ ಬೇರೆ ಕಡೆ ಸೆಳೆಯಲು ಈಗ ದೇಶದ ಜನರ ಮಧ್ಯೆ ಹಿಂದೂ ಮತ್ತು ಮುಸ್ಲಿಂ ಧರ್ಮದ ಆಧಾರದಲ್ಲಿ ಜನರ ಭಾವನೆ ಕೆರಳಿಸಿ ಈ ದೇಶದ ಜನರನ್ನು ವಿಭಜಿಸಿ ರಾಜಕಾರಣ ಮಾಡಿ ಜನರನ್ನು ಮೂರ್ಖರನ್ನಾಗಿಸಲು ಹೊರಟಿದೆ ಎಂದು ಗುಡುಗಿದರು.

ಈಗ ನಮ್ಮ ನಾಯಕ ರಾಹುಲ್ ಗಾಂಧಿಯವರು ತಮಿಳುನಾಡಿನ ಕನ್ಯಾಕುಮಾರಿ ಇಂದ ಬ್ರಹತ್ 3570 ಕಿಲೋಮೀಟರ್ ಪಾದಯಾತ್ರೆಮಾಡಿ
ದೇಶ ವಿವಿದೆಡೆ ಸಂಚರಿಸಿ ಈ ಜನರನ್ನು , ದೇಶವನ್ನು ಒಂದೂಗುಡಿಸಲು ಹೊರಟಿದ್ದಾರೆ ಎಂದು ತಿಳಿಸಿದರು.ನಂತರ ಜಾಥಾ ಬೈಲೂರು ಕ್ರಾಸ್ ವರೆಗೆ ಮುಂದುವರಿದು, ಬೈಲೂರು ಕ್ರಾಸ್ ಹತ್ತಿರ ಅಂತ್ಯಗೊಂಡಿತು.ಬೈಕ ಜಾಥದಲ್ಲಿ ನೂರಾರು ಬೈಕಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಎಸ್‌.ಬಿ.ಐನಿಂದ ವಿದ್ಯಾರ್ಥಿಗಳಿಗೆ ‘ 15 ಸಾವಿರ ವಿದ್ಯಾರ್ಥಿ ವೇತನ /SBI Asha Scholarship 2022

ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ.ಡಿ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಶ್ರೀಧರ್ ನಾಯ್ಕ್ ಕೈಕಿಣಿ, ಮಹೇಶ್ ನಾಯ್ಕ್, ನಾಗೇಶ್ ದೇವಾಡಿಗ, ವಿಷ್ಣು ದೇವಾಡಿಗ, ಮಂಜುನಾಥ್ ನಯ್ಕ್ ಮುಂಡಳ್ಳಿ , ಸಯ್ಯದ್ ಅಲಿ ಮಾಲಿಕೆ, ಲೋಕೇಶ್ ನಾಯ್ಕ್ , ಸಚಿನ್ ನಾಯ್ಕ್ ಬಸ್ತಿ, ನಾರಾಯಣ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.

ಕಾರ್ಮಿಕ ಇಲಾಖೆ ನೇಮಕಾತಿ / KPC Recruitment 2022

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bhatkal News, Canara News

Explore More:

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

ಮೇ 30 ರಂದು ಬೃಹತ್ ಉದ್ಯೋಗ ಮೇಳ 2023

May 28, 2023 By Sachin Hegde

ರಂಗ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ 2023

May 28, 2023 By Sachin Hegde

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 2023 PNB RECRUITMENT FOR 240 POSTS

May 27, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar