• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಪರೇಶ ಮೆಸ್ತಾ ತನಿಖೆ ಸತ್ಯಕ್ಕೆ ಸಂದ ಜಯ. ಆರ್. ವಿ. ದೇಶಪಾಂಡೆ.

October 5, 2022 by manjunath maadaar Leave a Comment

ಹಳಿಯಾಳ : ದಿನಾಂಕ 06-12-2017 ರಂದು ಸಾವಿಗೀಡಾಗಿದ್ದ ಪರೇಶ ಮೇಸ್ತಾ ಸಾವಿನ ತನಿಖೆಯನ್ನು ಮಾಡಿದ ಸಿ.ಬಿ.ಐ, ಇದು ಸಾಮಾನ್ಯ ಮುಳುಗುವಿಕೆಯಿಂದ ಆದ ಸಾವು ಯಾವುದೇ ಕಿರುಕುಳವಾಗಿಲ್ಲ ಎಂದು ನೀಡಿದ ವರದಿ ಸತ್ಯಕ್ಕೆ ಸಂದ ಜಯವಾಗಿದೆ .

ಎಂದು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದ ಮಾಜಿ ಮಂತ್ರಿ ಹಾಗೂ ಹಳಿಯಾಳ ಜೋಯಿಡಾ ಶಾಸಕ ಆರ್. ವಿ. ದೇಶಪಾಂಡೆ ಹೇಳಿದರು. ಈ ಸಾವು ಆದಾಗ ನಾನು ರಾತ್ರೋರಾತ್ರಿ ಗೋವಾ ಮೂಲಕ ಹೊನ್ನಾವರ ತಲುಪಿದ್ದನ್ನು ವಿವರಿಸಿದರು. ಪರೇಶ್ ಮೆಸ್ತ ಒಬ್ಬ ಹಿಂದೂ ಕಾರ್ಯಕರ್ತನಾಗಿದ್ದು ಅವನನ್ನು ಅನ್ಯಧರ್ಮೀಯರು ಚಿತ್ರಹಿಂಸೆ ಮಾಡಿ ಕೊಂದಿದ್ದಾರೆ ಎಂದು ಬಿಜೆಪಿ ಮತ್ತು ಹಲವು ಹಿಂದೂ ಪರ ಸಂಘಟನೆಗಳು ಆರೋಪವನ್ನು ಮಾಡಿ ಕರಾವಳಿ ಪ್ರದೇಶದಲ್ಲಿ ಅರಾಜಕತೆಯನ್ನು ಉಂಟುಮಾಡಿ ಕಾನೂನು-ಸುವ್ಯವಸ್ಥೆಗೆ ಭಂಗವನ್ನು ತಂದಿದ್ದರು.

ಆ ಸಂದರ್ಭದಲ್ಲಿ ಬಿಜೆಪಿಯವರು ಎನ್. ಅಯ್.ಎ ತನಿಖೆಗೆ ಒತ್ತಾಯ ಮಾಡಿದ್ದರು. ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ನಮ್ಮೊಂದಿಗೆ ಚರ್ಚಿಸಿ ಕೂಡಲೇ ಸಿಬಿಐ ತನಿಖೆಗೆ ಆದೇಶವನ್ನು ಮಾಡಿದ್ದರು. ಈಗ ಸತ್ಯ ಹೊರಗೆ ಬಂದಿದ್ದು, ಸುಮಾರು ಐದು ವರ್ಷಗಳವರೆಗೆ ಅಮಾಯಕರು, ಆಪಾದಿತರಾಗಿ ಜೈಲು ಮತ್ತು ಕೋರ್ಟ್ ಅಲೆದು ತೊಂದರೆ ಪಟ್ಟಿದ್ದಾರೆ ಇದರ ಹೊಣೆಯನ್ನು ಈಗ ಯಾರು ಹೊರುತ್ತಾರೆ.

ಶಾಲಾ ವಿದ್ಯಾರ್ಥಿ &ಕಾಲೇಜು ವಿದ್ಯಾರ್ಥಿಗಳಿಗೆ 24,000- 60,000 ವಿದ್ಯಾರ್ಥಿವೇತನ/Aditya Birla Capital Scholarship for Students 2022

ಈ ರೀತಿಯ ರಾಜಕಾರಣವನ್ನು ಮಾಡುತ್ತಾ ಹೋದರೆ ಮುಂದೆ ಹೇಗೆ ಎಂದು ಪ್ರಶ್ನೆ ಮಾಡಿದರು. ಆ ಸಂದರ್ಭದಲ್ಲಿ ನಾನು ಹೋಗಿ ಮಾನವೀಯತೆ ದೃಷ್ಟಿಯಿಂದ ಆರ್ಥಿಕ ಸಹಾಯವನ್ನು ಮಾಡಿದ್ದೆ. ಇದು ನನ್ನ ಕರ್ತವ್ಯವಾಗಿತ್ತು.ಈ ವಿಷಯದ ಬಗ್ಗೆ ಅವರ ತಂದೆ ತಾಯಿಗಳಿಂದ ಪತ್ರಿಕಾಗೋಷ್ಠಿ ಮಾಡಿಸಲಾಯಿತು. ಇದರಿಂದಾಗಿ ಕರಾವಳಿ ಪ್ರದೇಶದಲ್ಲಿ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ ಹಲವಾರು ಸ್ಥಾನವನ್ನು ಕಳೆದು ಕೊಳ್ಳಬೇಕಾಯಿತು. ಈ ರೀತಿಯ ರಾಜಕಾರಣದಿಂದ ಯಾರಿಗೂ ಒಳಿತು ಆಗುವುದಿಲ್ಲ ಎಂದು ಹೇಳಿದರು.

ಹಳಿಯಾಳ
ವರದಿ : ಮಂಜುನಾಥ. ಹ. ಮಾದಾರ
04-10-2022

ಪೋಸ್ಟ ಮೂಲಕ ತಂದೆಗೆ ವರದಿಯ ಪ್ರತಿ ಕಳುಹಿಸಿದ ಸಿಬಿಐ;ಪರೇಶ್ ಮೇಸ್ತಾ ಪ್ರಕರಣ : ಸಿಬಿಐನಿಂದ ಬಿ ರಿಪೋರ್ಟ್…!

10 ನೇ, ಐಟಿಐ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ/Railway Recruitment 2022

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News

Explore More:

About manjunath maadaar

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023

September 26, 2023 By prakash naik

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar