• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ

October 28, 2022 by Sachin Hegde Leave a Comment




ಹೊನ್ನಾವರ: ಯುವಕರ ಮತ್ತು ಯುವತಿಯರ 20 ತಂಡಗಳು ಪಾಲ್ಗೊಳ್ಳುವ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ ಕಾಸರಕೋಡ ಇಕೋ ಬೀಚ್ ಬಳಿ ಅ.28ರಿಂದ 30ರವರೆಗೆ ಮೂರು ದಿನ ನಡೆಯಲಿದೆ. ಬೆಳಿಗ್ಗೆ ಮತ್ತು



ಮೂರು ದಿನ ನಡೆಯುವ ಈ ಪ೦ದ್ಯಾವಳಿಯನ್ನು ಅ.28ರಂದು ಸಂಜೆ 5.30ಕ್ಕೆ
ಗಣ್ಯರು ಉದ್ಘಾಟಿಸಲಿದ್ದಾರೆ. ಕ್ರೀಡಾಕೂಟಕ್ಕಾಗಿ ಮೂರು ಕ್ರೀಡಾಂಗಣವನ್ನು ಸಿದ್ಧಪಡಿಸ ಲಾಗಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಪೂಜಾರಿ, ಕ್ರೀಡಾ ಇಲಾಖೆಯ ಸಚಿವ ನಾರಾಯಣ ಗೌಡ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಮತ್ತು ಶಾಸಕರು, ಜನ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕ್ರೀಡಾಪಟುಗಳು, ನಿರ್ಣಾಯ ಕರುಗಳು, ಅಧಿ ಕಾರಿಗಳು ಸೇರಿ ನೂರು ಜನ ಜಿಲ್ಲೆಯ ಹೊರಗಿನಿಂದ ಆಗಮಿಸಲಿದ್ದು, ಅವರಿಗಾಗಿ ರೆಸಾರ್ಟ್‌ಗಳನ್ನು ಕಾದಿಡಲಾಗಿದೆ.

wp 1666925178527


ಸಂಜೆ, ರಾತ್ರಿಯ ತನಕ ನಡೆಯುವ ಈ ಪಂದ್ಯಾವಳಿಯಲ್ಲಿ ದೇಶದ ವಿವಿಧ ರಾಜ್ಯಗಳ ಯುವಕರ ಮತ್ತು ಯುವತಿಯರ ತಲಾ 10 ತಂಡಗಳು ಪಾಲ್ಗೊಳ್ಳಲಿವೆ.

ಜಿಲ್ಲಾಡಳಿತ, ಜಿಲ್ಲಾಪ೦ಚಾಯತ, ಯುವ ಸಬಲೀಕರಣ: ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಾಲಿಬಾಲ್ ಫೆಡರೇಶನ್ ಇದನ್ನು ಸಂಘಟಿಸಿದ್ದು, ಅಂದಾಜು 50 ಲಕ್ಷ ರೂಪಾಯಿ ವೆಚ್ಚವಾಗಲಿದೆ. ಜಿಲ್ಲೆಯ ಪ್ರವಾಸೋದ್ಯಮ ಆಕರ್ಷಣೆ ಹೆಚ್ಚಿಸಲು ಇದನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದು, 50ಕ್ಕೂ ಹೆಚ್ಚು ಅಧಿಕಾರಿಗಳು ತಿಂಗಳಿನಿಂದ ಇದಕ್ಕಾಗಿ ಸಿದ್ಧತೆ ನಡೆಸಿದ್ದಾರೆ.

ಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳಕೈದಿಗಳ ದಿನಗೂಲಿ ಭತ್ಯೆಯಲ್ಲಿ ಹೆಚ್ಚಳ
  • ಕರಾವಳಿ ಉತ್ಸವದ ಪೋಸ್ಟರ್‍ ಬಿಡುಗಡೆ
  • ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ
  • ಹಳಿಯಾಳದ‌ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ‌.

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Canara News, Honavar News

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

SSLC ITI ಆದವರಿಗೆ BSF ನೇಮಕಾತಿ 2023 BSF new Recruitment 2023 Apply Online for Constable posts

February 3, 2023 By Sachin Hegde

SSLC ಪದವಿ ಆದವರಿಗೆ ಕೆಎಂಎಫ್ ಶಿಮುಲ್ ನೇಮಕಾತಿ 2023 KMF SHIMUL new recruitment 2023 Apply Online

February 2, 2023 By Sachin Hegde

10th NTC ಆದವರಿಗೆ ರೈಲ್ ವೀಲ್ ಫ್ಯಾಕ್ಟರಿ ನೇಮಕಾತಿ 2023 Rail Wheel Factory new Recruitment 2023 Apply for apprentice Posts

February 2, 2023 By Sachin Hegde

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುತಾತ್ಮರ ದಿನಾಚರಣೆ ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ರಾಹುಲ್ ನೇತ್ರತ್ವದ ಭಾರತ್ ಜೋಡೋ ಯಶಸ್ವಿ -ಜಗದೀಪ್ ಎನ್ ತೆಂಗೇರಿ

January 31, 2023 By Sachin Hegde

SSLC ಆದವರಿಗೆ ಭಾರತೀಯ ನೌಕಾಪಡೆಯ ನೇಮಕಾತಿ 2023 Indian Navy new Recruitment 2023 Apply Online for Tradesman Skilled Posts

January 31, 2023 By Sachin Hegde

SSLC/PUC ಪದವಿ ಆದವರಿಗೆ ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2023 BDCCB new Recruitment 2023 Apply Online for Computer Operator/Stenographer/Driver/JA posts

January 30, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...