ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ

ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ ಕಡೂರು : ಮಲೆನಾಡು ಭಾಗದಲ್ಲಿ ಅಡಿಕೆ ಎಲೆ ಚುಕ್ಕಿರೋಗದಿಂದಾಗಿ ಬೆಳೆಗಾರರು ಕಂಗಟ್ಟಿದ್ದು, ರೋಗ ನಿಯಂತ್ರಣ ಔಷಧಕ್ಕಾಗಿ ಸರ್ಕಾರ 10 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಮಲೆನಾಡು ಭಾಗದಲ್ಲಿ ಅಡಿಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡುತ್ತಿದೆ. ಈ ಸಂಬAಧ ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದು, ರೋಗದ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಹಲವು ವಿವಿಗಳ ತಜ್ಞರು ಸಂಶೋಧನೆ ನಡೆಸುತ್ತಿದ್ದಾರೆ. ವಿಜ್ಞಾನಿಗಳ ವರದಿ ಆಧರಿಸಿ ಸರಕಾರ … Continue reading ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ