ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಕಾರವಾರ : ತೋಟಗಾರಿಕೆ ಇಲಾಖೆಯು ಎನ್ ಬಿಎಚ್ ಎಂ ನ್ಯಾಷನಲ್ ಬೀ ಕೀಪಿಂಗ್ ಆ್ಯಂಡ್ ಹನಿ ಮಿಷನ್ ಅಡಿ ಪ್ರತಿಪರ ಜೇನು ಕೃಷಿಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಯು ಜೇನು ಸಾಕಣೆ, ಜೇನು ಕೃಷಿಯಲ್ಲಿ ನೂತನ ಆವಿಷ್ಕಾರಗಳ ಅಳವಡಿಕೆ ಮತ್ತು ಜೇನು ಕೃಷಿಯಲ್ಲಿ ಮೌಲ್ಯವರ್ಧನೆ ಈ ಮೂರು ವಭಾಗಗಳಲ್ಲಿ ನೀಡಲಾಗುತ್ತದೆ. ಆಸಕ್ತರು ಅರ್ಜಿ ನಮೂನೆಗಳನ್ನು ತಾಲೂಕಿನ ತೋಟಗಾರಿಕಾ ಕಛೇರಿಯಿಂದ ಪಡೆದು ಭರ್ತಿ ಮಾಡಿ ಪೂರಕ ದಾಖಲಾತಿಗಳೊಂದಿಗೆ … Continue reading ಪ್ರಗತಿಪರ ಜೇನು ಕೃಷಿಕರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed