ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

ಕಾಯಿಲ್ ಸ್ಟರ್ಶಿಸಿ ಯುವತಿ ಸಾವು ಬೆಂಗಳೂರು : ನೀರು ಕಾಯಿಸುವ ಕಾಯಿಲ್ ಸ್ಪರ್ಶಿಸಿದ್ದರಿಂದ ವಿದ್ಯತ್ ತಗುಲಿ ಗಾಯಿತ್ರಿ ಹೆಗಡೆ (22) ಎಂಬುವರು ಮೃತಪಟ್ಟಿದ್ದು. ಈ ಸಂಬAಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಗಾಯತ್ರಿ ಲೆಕ್ಕ ಪರಿ ಶೋಧಕರ (ಸಿ.ಎ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಮರಿಯಪ್ಪನ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ಪೊಲೀಸರು ಹೇಳಿದರು. ಭಾನುವಾರ ಬೆಳ್ಳಿಗೆ ಸ್ನಾನಕ್ಕೆಂದು ಬಕೆಟ್‌ನಲ್ಲಿ ನೀರು ತುಂಬಿಟ್ಟಿದ್ದ ಅವರು, ಬಿಸಿ ಮಾಡಲು … Continue reading ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು