• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 by Sachin Hegde Leave a Comment

ರೈತರ ಮಕ್ಕಳಿಗೆ ಸುವರ್ಣಾವಕಾಶ

ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹೊಸೂರು ತರಬೇತಿ ಕೇಂದ್ರ- ಸಿದ್ದಾಪುರ (ಉ.ಕ) ಇಲ್ಲಿ 10-ತಿಂಗಳ ಉಚಿತ ವಸತಿ ಸಹಿತ ತರಭೇತಿ (02-05-2025 ರಿಂದ) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ತರಬೇತಿಯಿಂದ ಎನು ಲಾಭ:

1. ತೋಟಗಾರಿಕೆ ಇಲಾಖೆಯ “ಗಾರ್ಡನ್‌ರ” ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆಯಾಗಬಹುದು.

2. ಸ್ವಂತ ಜಮೀನಿನ ಅಭಿವೃದ್ಧಿ ಮಾಡಬಹುದು ಮತ್ತು ಕಸಿ ಕಟ್ಟುವುದು, ಕಟ್ಟಿಂಗ್ಸ್, ಗೂಟಿ ವಿಧಾನಗಳಿಂದ ಸಸ್ಯಾಭಿವೃದ್ಧಿ ನಡೆಸಿ ಖಾಸಗಿ ನರ್ಸರಿ ಮಾಡಬಹುದಾಗಿದೆ.

3. ಬೇರೆ ಬೇರೆ ತೋಟಗಾರಿಕೆ ಕ್ಷೇತ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸಬಹುದು.

4. ಖಾಸಗಿ ನರ್ಸರಿ, ಎಸ್ಟೇಟ್ ಗಳಲ್ಲಿ ಮೇಲ್ವಿಚಾರಕರ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಬಹುದು.

ಏನೆಲ್ಲಾ ಸೌಲಭ್ಯಗಳು…!

1) 10-ತಿಂಗಳ ಉಚಿತ ತರಬೇತಿ

2) ತರಭೇತಿ ಪಡೆಯುವವರಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ

3) ಪ್ರತಿ ತಿಂಗಳು “ಮಾಸಿಕ ಭತ್ಯೆ’

4) ನುರಿತ ಪರಿಣಿತರಿಂದ ಪ್ರಾಯೋಗಿಕ ತರಬೇತಿ

5) 5 ದಿನಗಳ ಶೈಕ್ಷಣಿಕ ಕರ್ನಾಟಕ ಪ್ರವಾಸ

6) ವಿವಿಧ ಕೆಂದ್ರಗಳಲ್ಲಿ, ಪೂರಕ ತರಬೇತಿ

ಅರ್ಹತೆಗಳು:

1. ರೈತರ ಮಕ್ಕಳಿಗೆ ಮಾತ್ರ ಅವಕಾಶ

2. SSLC ಪಾಸಾಗಿರಬೇಕು

ತಕ್ಷಣ ಸಂಪರ್ಕಿಸಿ:

1. ನಿಮ್ಮ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿ.ಪಂ) ಕಛೇರಿಗೆ ಭೇಟಿ ನೀಡಿ.

2. ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾ.ವ) ಹೊಸುರು ಕ್ಷೇತ್ರ ಮತ್ತು ತರಬೇತಿ ಕೇಂದ್ರ.ಸಿದ್ದಾಪುರ ರವರಿಗೆ ಸಂಪರ್ಕಿಸಿ, ಕಛೇರಿ ದೂರವಾಣಿ ಸಂಖ್ಯೆ: 9611227478 / 8971956318

(ವಿ.ಸೂ; 18-30 ವರ್ಷದವರೆಗಿನ ಯಾರೂ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ( ಪ.ಜಾ./ಪ.ಪಂ ಅಭ್ಯರ್ಥಿಗಳಿಗೆ 33 ವರ್ಷಗಳತನಕ, ಮಾಜಿ ಸೈನಿಕರಿಗೆ 33-65 ವರ್ಷತನಕ ಸಡಿಲಿಕೆ)

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, JOBS, SIDDAPURA Tagged With: ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಅರ್ಜಿ ಆಹ್ವಾನ 2025

February 4, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar