ಭಟ್ಕಳ: ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಈ ಸಂಧರ್ಭದಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಗಮನವನ್ನು ಕೊಡಬೇಕು” ಎಂದು ಭಟ್ಕಳ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸವಿತಾ ಕಾಮತ ಹೇಳಿದರು. ಪಟ್ಟಣದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಭಟ್ಕಳದ ರೋಟರಿ ಕ್ಲಬ್ ಮತ್ತು ರೋಟರಾಕ್ಟ್ ಕ್ಲಬ್ ಸಹಭಾಗಿತ್ವದಲ್ಲಿ ಆಯೋಜಿಸಲ್ಪಟ್ಟ ಸ್ಯಾನಿಟರಿ ನಾಪ್ಕಿನ್ ವಿಲೇವಾರಿ ಯಂತ್ರ ಸಮರ್ಪಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ … [Read more...] about ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗ;ಡಾ. ಸವಿತಾ ಕಾಮತ
ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಆಯ್ಕೆ
ತಾಲೂಕಿನ ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಮಣ್ಕುಳಿ ಹಾಗೂ ಉಪಾಧ್ಯಕ್ಷರಾಗಿ ನಾರಾಯಣ ಸಣ್ತಮ್ಮಾ ನಾಯ್ಕ ಮಣ್ಕುಳಿ ಇವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು. ಬ್ಯಾಂಕಿನ ಹೊಸ ಆಡಳಿತ ಕಮೀಟಿಯ ಸದಸ್ಯರ ಅಯ್ಕೆಗಾಗಿ ಫೆ.21ರಂದು ಚುಣಾವಣೆ ನಡೆದಿತ್ತು. ಮಂಗಳವಾರ ಬ್ಯಾಂಕಿನಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುಣಾವಣೆಯಲ್ಲಿ ಎರಡು ಹುದ್ದೆಗಳಿಗೆ ತಲಾ ಒಂದೊಂದೆ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ಎಂದು … [Read more...] about ಗುರುಕೃಪಾ ಸಹಕಾರಿ ಪತ್ತಿನ ಸಂಘದ ಆಡಳಿತ ಕಮೀಟಿಯ ಅಧ್ಯಕ್ಷರಾಗಿ ಮೋಹನ ನಾಯ್ಕ ಆಯ್ಕೆ
ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ ಯೋಜನೆಯ ಸದುಪಯೋಗ ಪಡೆದುಕೊಂಡು ನಿಮ್ಮ ವ್ಯಾಪಾರವನ್ನು ಇನ್ನಷ್ಟು ವೃದ್ಧಿಸಿ ಕೊಳ್ಳಿ ;ರಾಧಾಕೃಷ್ಣ ಭಟ್ಟ
ಭಟ್ಕಳ: ಕೇಂದ್ರ ಸರಕಾರದ ಆತ್ಮ ನಿರ್ಭರ ಯೋಜನೆಯಡಿಯಲ್ಲಿ ವ್ಯಾಪಾರ ವೃದ್ಧಿಗಾಗಿ ಸಾಲ ನೀಡುವ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ಹಾಗೂ ಸಾಲ ವಿತರಣಾ ಕಾರ್ಯಕ್ರಮ ಸ್ಥಳೀಯ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮುದಾಯ ಸಂಘಟನಾ ಅಧಿಕಾರಿ ವೇಣುಗೋಪಾಲ ಶಾಸ್ತ್ರಿಯವರು ಪುರಸಭೆಯ ವತಿಯಿಂದ ಈಗಾಗಲೇ ನಾವು ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರನ್ನು ಗುರುತಿಸಿ ಅವರಿಗೆ ಲೈಸನ್ಸ್ ಸೇರಿದಂತೆ ಅಗತ್ಯದ ದಾಖಲೆಗಳನ್ನು … [Read more...] about ಬೀದಿ ಬದಿ ವ್ಯಾಪಾರಿಗಳು ಆತ್ಮನಿರ್ಭರ ಯೋಜನೆಯ ಸದುಪಯೋಗ ಪಡೆದುಕೊಂಡು ನಿಮ್ಮ ವ್ಯಾಪಾರವನ್ನು ಇನ್ನಷ್ಟು ವೃದ್ಧಿಸಿ ಕೊಳ್ಳಿ ;ರಾಧಾಕೃಷ್ಣ ಭಟ್ಟ
ಅದ್ದೂರಿಯಿಂದ ನಡೆದ ಹನುಮಂತ ದೇವರ ಜಾತ್ರಾ ಮಹೋತ್ಸವ
ಭಟ್ಕಳ : ಚನ್ನಪಟ್ಟಣದ ಶ್ರೀ ಹನುಮಂತ ದೇವರ ಜಾತ್ರಾ ಮಹೋತ್ಸವ ಅದ್ದೂರಿಯಿಂದ ಜರುಗಿತು.ಕಳೆ ವರ್ಷ ಕೋವಿಡ್ 19 ಅಬ್ಬರದಿಂದ ಮುಂದೂಡಿದ್ದ ಜಾತ್ರೆ ಈ ಬಾರೀ ರಥಸಪ್ತಮಿಯಂದು ಆರಂಭಗೊಂಡಿತ್ತು. ಶುಕ್ರವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜ್ರಂಭಣೆಯಿಂದ ನಡೆಯಿತು.ರಥೋತ್ಸವ ಆರಂಭಕ್ಕೂ ಮುನ್ನ ಸಂಪ್ರದಾಯಂತೆ ಚಿರ್ಕಿನ್ ಶಾಬಾಂದ್ರಿ ಕುಟುಂಬದವರಿಗೆ ವೀಳ್ಯ ನೀಡುವ ಮೂಲಕ ಜಾತ್ರೆಗೆ ಆಹ್ವಾನಿಸಲಾಯಿತು. ಸಂಜೆ ದೇವಾಲಯದ ಎದುರು ದೇವರಿಗೆ ಈಡುಗಾಯಿ ಒಡೆಯುವ ಮೂಲಕ … [Read more...] about ಅದ್ದೂರಿಯಿಂದ ನಡೆದ ಹನುಮಂತ ದೇವರ ಜಾತ್ರಾ ಮಹೋತ್ಸವ
ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ
ಭಟ್ಕಳ: ಕಳೆದ ವರ್ಷ ಕೋರೊನಾ ಮಹಾಮಾರಿಯಿಂದಾಗಿ ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ, ರಥೋತ್ಸವವೂ ನಡೆದಿಲ್ಲವಾಗಿದ್ದರ ಹಿನ್ನೆಲೆ ಈ ವರ್ಷ ಸ್ಥಗಿತಗೊಂಡಿರುವ ಜಾತ್ರಾ ಮಹೋತ್ಸವವನ್ನು ಫೆ.26ರಂದು ನಡೆಸಲು ಎಲ್ಲಾ ತಯಾರಿಗಳು ನಡೆಸಲಾಗುತ್ತಿದ್ದು, ಇನ್ನೇನು ಒಂದೇ ದಿನ ಬಾಕಿ ಇದ್ದು ರಥ ಕಟ್ಟುವ ಕೆಲಸವೂ ಮುಕ್ತಾಯ ಹಂತಕ್ಕೆ ಬಂದಿದೆ. ಕೋವಿಡ್-19ನಿಂದ ಎಲ್ಲವೂ ಸ್ಥಬ್ಧವಾಗಿದ್ದವು. ದೇವಸ್ಥಾನ ಮಸೀದಿ ಚರ್ಚಗಳಲ್ಲಿ ಭಕ್ತರ ಪ್ರವೇಶ … [Read more...] about ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ