ಭಟ್ಕಳ: ಅನಧಿಕೃತವಾಗಿ ಸಂಗ್ರಹಿಸಿಟ್ಟ ವಿದೇಶಿ ಸಿಗರೇಟಗೋದಾಮಿನ ಮೇಲೆ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 7 ಬಾಕ್ಸ್ ಸಿಗರೇಟನ್ನು ವಶಪಡಿಸಿಕೊಂಡ ಘಟನೆ ಚೌಕ್ ಬಜಾರ್ ನಲ್ಲಿ ನಡೆದಿದೆ ತಾಲೂಕಿನಲ್ಲಿ ವಿದೇಶಿ ಸಿಗರೇಟ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ತಾಲೂಕಿನ ಯುವಕರು ಇದರ ವ್ಯಸನಿಗಳಾಗುತ್ತಿದ್ದಾರೆ. ಈ ಹಿನ್ನೆಲೆ ನಗರ ಠಾಣೆಯ ಸಿ.ಪಿ.ಐ ದಿವಾಕರ ನೇತೃತ್ವದಲ್ಲಿ ತಾಲೂಕಿನ ಚೌಕ್ ಬಜಾರನಲ್ಲಿರುವ ಆರೋಪಿ ಮರಜುಕ್ ಅಹ್ಮದ್ ಎನ್ನುವವರ ಗೋದಾವೊಂದರಲ್ಲಿ … [Read more...] about ಅನಧಿಕೃತವಾಗಿ ಸಂಗ್ರಹಿಸಿಟ್ಟ ವಿದೇಶಿ ಸಿಗರೇಟ ಗೋದಾಮಿನ ಮೇಲೆ ದಾಳಿ
ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ
ಭಟ್ಕಳ: ಬ್ಯಾಂಕ ಮ್ಯಾನೇಜರೋರ್ವ ಬ್ಯಾಂಕಿನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸದ್ಯ ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಭಟ್ಕಳ ಇದರ ಬಜಾರ ಶಾಖೆಯ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂದಿದ್ದಾನೆ. ಆರೋಪಿ ಬ್ಯಾಂಕ್ ಮ್ಯಾನೇಜರ್ ಅನುಪ್ ಪೈ ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿ ಎಂದು ತಿಳಿದು ಬಂದಿದೆ. … [Read more...] about ಬ್ಯಾಂಕನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡ ಮ್ಯಾನೇಜರ್ ಪರಾರಿ
ಯಶಸ್ವಿಯಾಗಿ ನಡೆದ ಪಲ್ಲವಿ ಗಾಯತ್ರಿಯವರ ರಂಗ ಪ್ರವೇಶ ಕಾರ್ಯಕ್ರಮ
ಭಟ್ಕಳ: ಪಲ್ಲವಿ ಗಾಯತ್ರಿಯವರ ರಂಗ ಪ್ರವೇಶ ಕಾರ್ಯಕ್ರಮವನ್ನು ಕುಮಟಾ ನಾಮಧಾರಿ ಕಲ್ಯಾಣ ಮಂಟಪದಲ್ಲಿ ಗೋಕರ್ಣದ ವೇದಮೂರ್ತಿ ಗಜಾನನ ಕೃಷ್ಣ ಹಿರೇಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು ನಟರಾಜ ಪೂಜೆ, ಗೆಜ್ಜೆ ಪೂಜೆ, ಗುರು ವಂದನ ನಡೆಯಿತು. ಭರತನಾಟ್ಯ ಮಾರ್ಗಪದ್ಧತಿಯಂತೆ ಕ್ರಮವಾಗಿ ಪುಷ್ಪಾಂಜಲಿ, ಅಲರಿಪು, ದೇವಿಸ್ತುತಿ, ವರ್ಣಂ, ದೇವರನಾಮ, ಶಿವಸ್ತುತಿ, ಜಾವಳಿ, ತಿಲ್ಲಾನಗಳನ್ನು ಪಲ್ಲವಿ ಮನೋಜ್ಞವಾಗಿ … [Read more...] about ಯಶಸ್ವಿಯಾಗಿ ನಡೆದ ಪಲ್ಲವಿ ಗಾಯತ್ರಿಯವರ ರಂಗ ಪ್ರವೇಶ ಕಾರ್ಯಕ್ರಮ
ಮೀನುಗಾರಿಕೆ ತೆರಳಿದ ಬೋಟ್ ಭಟ್ಕಳ ಬಂದರ ಸಮೀಪದ ಮುಳುಗಡೆ:ಮೀನುಗಾರರ ರಕ್ಷಣೆ
ಭಟ್ಕಳ: ಮಲ್ಪೆಯಿಂದ ಮೀನುಗಾರಿಕೆ ತೆರಳಿದ ಬೋಟವೊಂದ ಭಟ್ಕಳ ಬಂದರ ಸಮೀಪದ ಕೋಟೆಗುಡ್ಡೆ ಸಮೀಪ ಮುಳುಗಡೆಯಾಗಿದ್ದು ಬೋಟ್ ನಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾಗಿದ್ದ ಮಲ್ಪೆಯ ತೊಟ್ಟಂ ನಿವಾಸಿ ದೀಕ್ಷಿತ್ ಸುಂದರ ಕೊಟ್ಯಾನ್ ಎನ್ನುವವರಿಗೆ ಸೇರಿದ ಸಿಹಾನ್ ಫಿಶರೀಸ್ ಬೋಟ್ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ಹಾನಿಯಾಗಿರುವ ಕುರಿತು ವರದಿಯಾಗಿದೆ. ಮಾ.3ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೋಗಿದ್ದ ಬೋಟು ಭಟ್ಕಳ ತಾಲೂಕಿನ … [Read more...] about ಮೀನುಗಾರಿಕೆ ತೆರಳಿದ ಬೋಟ್ ಭಟ್ಕಳ ಬಂದರ ಸಮೀಪದ ಮುಳುಗಡೆ:ಮೀನುಗಾರರ ರಕ್ಷಣೆ
ಗೂಡಂಗಡಿಗಳಲ್ಲಿ ಎಗ್ಗಿಲ್ಲದೆ ಸಾರಾಯಿ ಮಾರಾಟ : ಮೀನುಗಾರ ಸಾವು
ತಾಲೂಕಿನ ಮಾವಿನಕುರ್ವೆ ಪಂಚಾಯಿತಿ ವ್ಯಾಪ್ತಿಯ ಗೂಡಂಗಡಿಗಳಲ್ಲಿ ಎಗ್ಗಿಲ್ಲದೆ ಸರಾಯಿ ಮಾರಾಟ ನಡೆಯುತ್ತಿದ್ದು, ಸುಲಭವಾಗಿ ಸಿಗುವ ಮದ್ಯ ಕುಡಿದು ಅಮಲಿನಲ್ಲಿ ಪ್ರತಿವರ್ಷ ಹತ್ತಾರು ಮೀನುಗಾರರು ಸಾವನ್ನಪ್ಪುತ್ತಿದ್ದಾರೆ . ರಾತ್ರಿಯೂ ಇಂತುಹುದೆ ಘಟನೆ ನಡೆದು ನೂರಾರು ಸಂಖ್ಯೆಯ ಮೀನುಗಾರರು ಪ್ರತಿಭಟನೆ ನಡೆಸಿದರು. ಮುರ್ಡೇಶ್ವರ ಮೂಲದ ದಾಮೋದರ ಕುಪ್ಪಾ ನಾಯ್ಕ(೪೪) ಮೃತ ಮೀನುಗಾರ. ತಾಲೂಕಿನ ನೇತ್ರಾಣಿ ಸಮುದ್ರದ ಬಳಿ ಮೀನುಗಾರನ ಶವ ಪತ್ತೆಯಾಗುತ್ತಿರುವಂತೆ … [Read more...] about ಗೂಡಂಗಡಿಗಳಲ್ಲಿ ಎಗ್ಗಿಲ್ಲದೆ ಸಾರಾಯಿ ಮಾರಾಟ : ಮೀನುಗಾರ ಸಾವು