• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

Gaju Gokarna

ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

October 4, 2019 by Gaju Gokarna Leave a Comment

ಹೊನ್ನಾವರ ,ಅಂಕೋಲಾ ಸತ್ಯಾಗ್ರಹ ಸ್ಮಾರಕ ಕ್ರೀಡಾಂಗಣದಲ್ಲಿ ನಡೆದ 2019-20 ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ್ಮ ಜನತಾ ವಿದ್ಯಾಲಯ ಕಾಸರಕೋಡ ಶಾಲೆಯ ಬಾಲಕರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಮತ್ತು ಟಿ.ಜಿ.ಟಿ ವಿಭಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ ದರ್ಶನ ಚಂದ್ರು ಗೌಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ಎಲ್ಲಾ ವಿಜೇತ ಕ್ರೀಡಾಪಟುಗಳಿಗೆ ಆಡಳಿತ ಮಂಡಳಿ, … [Read more...] about ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ

September 30, 2019 by Gaju Gokarna Leave a Comment

ಹೊನ್ನಾವರ ,ಎಸ್.ಡಿ.ಎಂ. ಪ್ರಥಮ ದರ್ಜೆ ಮಹಾವಿದ್ಯಾಲಯ, ರೋಟರಿ ಸಂಸ್ಥೆ ಹೊನ್ನಾವರ ಮತ್ತು ಕಾಲೇಜಿನ ರೋಟ್ರ್ಯಾಕ್ಟ್ ಸಂಘಗಳ ಸಹಯೋಗದಲ್ಲಿ ಪ್ರಸ್ತುತ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹೊನ್ನಾವರದ ಆರ್.ಟಿ.ಓ. ವಾಸೀಂ ಬಾಬಾ ಮಾತನಾಡಿ ಮೋಟಾರು ವಾಹನ ಚಾಲನೆಯನ್ನು ಮಾಡುವವರು ಅನುಸರಿಸಬೇಕಾದ ನಿಯಮಗಳನ್ನು ಪ್ರಾತ್ಯಕ್ಷಿಕೆ ಮೂಲಕವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸರಕಾರ ಹೊಸದಾಗಿ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ … [Read more...] about ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೇಜಾ ಅವಧಾನಿ ಪ್ರಥಮ

September 29, 2019 by Gaju Gokarna Leave a Comment

ಹೊನ್ನಾವರ :À ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ್ಥಿತಿಗಾರ ಶಾಲೆಯ ವಿದ್ಯಾರ್ಥಿನಿ ತೇಜಾ ನಾರಾಯಣ ಅವಧಾನಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಎಸ್.ಡಿ. ಎಮ್.ಸಿ. ಅಧ್ಯಕ್ಷ ಕೃಷ್ಣ ಆಚಾರಿ ಉಪಾಧ್ಯಕ್ಷೆ ಸಂಧ್ಯಾ ಹೆಗಡೆ. ಶಾಲಾ ಮುಖ್ಯೋಪಾಧ್ಯಾಯಿನಿ ಪಾರ್ವತಿ ಹೆಗಡೆ, ಶಿಕ್ಷಕ ಎಮ್.ಎಸ್. ಹೆಗಡೆ, ಶಿಕ್ಷಕಿ ಸಾವಿತ್ರಿ ದೇವಾಡಿಗ ಹಾಗೂ ಸಿ.ಆರ್.ಪಿ. ವಿನಾಯಕ ಹೆಗಡೆ ಈ … [Read more...] about ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೇಜಾ ಅವಧಾನಿ ಪ್ರಥಮ

ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು’ ;ಸಚಿವ ಜಗದೀಶ ಶೆಟ್ಟರ್

September 29, 2019 by Gaju Gokarna Leave a Comment

ಹೊನ್ನಾವರ: `ಸಹಕಾರಿ ಬ್ಯಾಂಕುಗಳು ಯಾವುದೇ ಒತ್ತಡವಿಲ್ಲದೇ ಶಿಸ್ತು, ಬದ್ದತೆ ಮತ್ತು ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು' ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು ಹೊಸ ಉದ್ದಿಮೆದಾರರಿಗೆ, ಸಣ್ಣ ಕೈಕಾರಿಕೆ ಸ್ಥಾಪಿಸುವವರಿಗೆ ಬೆಂಬಲಿಸಿ ಸಾಲ … [Read more...] about ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು’ ;ಸಚಿವ ಜಗದೀಶ ಶೆಟ್ಟರ್

ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ

September 26, 2019 by Gaju Gokarna Leave a Comment

ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಈ ಸಾಧನೆ ಮಾಡಿದ ವಿದ್ಯಾರ್ಥಿನಿ. ಹೊನಾವರ , ತಾಲೂಕಿನ ಹೊಸಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಇವಳು 2019-20 ನೇ ಶೈಕ್ಷಣಿಕ ವರ್ಷದ 14 ವಯೋಮಾನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯಾಧ್ಯಪಾಕರು ಸಹಶಿಕ್ಷಕರು ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು … [Read more...] about ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 934,994 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಸಿ.ಎಂ. ಬಿ.ಎಸ್.ವೈ. ಜನಪರ ಬಜೆಟ್ ಮಂಡಿಸಲಿದ್ದಾರೆ ಎಂದು ಇಂಗಿತ ವ್ಯಕ್ತಪಡಿಸಿದ ಸಚೀವ ಬಿ.ಎ.ಬಸವರಾಜು.

March 3, 2021 By Vishwanath Shetty

ಶರಾವತಿ ಕುಡಿಯುವ ನೀರು ಯೋಜನೆ ಸಾಲ್ಕೋಡ್ ಗ್ರಾಮಕ್ಕೂ ವಿಸ್ತರಿಸುವಂತೆ ಸಚೀವರಿಗೆ ಮನವಿ ಸಲ್ಲಿಕೆ

March 3, 2021 By Vishwanath Shetty

ಹಳದೀಪುರ ದೇವಾಲಯದ ಬಂಗಾರ ಕಳುವು

March 3, 2021 By Vishwanath Shetty

ಕರುಣೆ ಇಲ್ಲದವನಿಗೆ ಕಾವ್ಯ ಒಲಿಯುವುದಿಲ್ಲ: ಮತ್ತಿಹಳ್ಳಿ

March 3, 2021 By Vishwanath Shetty

ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಸಚೀವ ಬಿ.ಎ.ಬಸವರಾಜು

March 3, 2021 By Vishwanath Shetty

ಋತುಚಕ್ರವು ಮಹಿಳೆಯರ ಜೀವನದ ಒಂದು ಅವಿಭಾಜ್ಯ ಅಂಗ;ಡಾ. ಸವಿತಾ ಕಾಮತ

March 3, 2021 By bkl news

© 2021 Canara Buzz · Contributors · Privacy Policy · Terms & Conditions