• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Nagaraj Naik

About Nagaraj Naik

ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು

April 28, 2019 by Nagaraj Naik Leave a Comment

Suṭṭu karakalāda sthitiya śava patte: Prakaraṇa dākhalu

ಶಿರಸಿ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ.                    ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.               ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು

ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

March 24, 2019 by Nagaraj Naik Leave a Comment

ಶಿರಸಿ: ಸಿದ್ದಾಪುರ ತಾಲೂಕಿನ ಮೊಗದೂರಿನಲ್ಲಿರುವ ನಾಗರಾಜ ನಾಯ್ಕ ನಡೆಸುತ್ತಿರುವ ಆಶ್ರಯಧಾಮ ಅನಾಥಾಶ್ರಮಕ್ಕೆ ರಾಜಕೀಯ ಪ್ರೇರಿತವಾಗಿ ಶಿರಳಗಿ ಗ್ರಾಮ ಪಂಚಾಯತದವರು ಕೊಡುತ್ತಿರುವ ತೊಂದರೆಯನ್ನು, ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಘಟಕ ತೀವೃವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಂಡುರಂಗ ಪಾಟೀಲ ತಿಳಿಸಿದ್ದಾರೆ.                  ಅವರು  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ಇಂದಿನ ದಿನಗಳಲ್ಲಿ ಸಾಮಾಜಿಕ ಸೇವೆಯನ್ನು ನಡೆಸುವವರು ಬಹಳ … [Read more...] about ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.

March 24, 2019 by Nagaraj Naik Leave a Comment

The statement against RV Deshpande has been stated by District Congress President Bhimanna Naik.

ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೆಳೆಸಿಲ್ಲ ಎಂಬ ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ.          ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಣ್ಣ, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಅವರ ವಿರುದ್ಧದ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ … [Read more...] about ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.

ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಮಾತೃವಿಯೋಗ

March 17, 2019 by Nagaraj Naik Leave a Comment

ಮೈಸೂರು ಮಾ.17: ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಎಚ್‌.ಆರ್‌. ರಂಗನಾಥ್‌ ಅವರ ತಾಯಿ ಲೀಲಾ ರಾಮಕೃಷ್ಣಯ್ಯ(86) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾದರು.                 ಲೀಲಾ ರಾಮಕೃಷ್ಣಯ್ಯ ಅವರಿಗೆ ರಂಗನಾಥ್‌ ಸೇರಿದಂತೆ ಮೂವರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಮೃತರ … [Read more...] about ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್‌.ಆರ್‌.ರಂಗನಾಥ್‌ಗೆ ಮಾತೃವಿಯೋಗ

ಪ್ರವಾಸಕ್ಕೆ ತೆರಳಿದ್ದ ಯುವಕರು ನೀರು ಪಾಲು.

March 9, 2019 by Nagaraj Naik Leave a Comment

The youth have a share of water, swim in water, three young men,

ಸಿದ್ದಾಪುರ (ಉಕ)9:ಈಜಲು ನೀರಿಗಿಳಿದ  ಮೂರು ಮಂದಿ ಯುವಕರು ನೀರುಪಾಲಾದ ಘಟನೆ ತಾಲೂಕಿನ ಬುರುಡೆ ಫಾಲ್ಸ್ ನಲ್ಲಿ ನಡೆದಿದೆ.           ಸಿದ್ದಾಪುರ ಮೂಲದ ಇಬ್ಬರು, ಶಿರಸಿಯ ಒಬ್ಬ ಯುವಕ ನೀರುಪಾಲಾಗಿರುವ ಮಾಹಿತಿ ಲಭ್ಯವಾಗಿದೆ. ಸತ್ತವರನ್ನು ಮುರಳಿ (24), ಅಭಿಷೇಕ್ , ಎಂದು ಗುರುತಿಸಲಾಗಿದೆ            ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ. … [Read more...] about ಪ್ರವಾಸಕ್ಕೆ ತೆರಳಿದ್ದ ಯುವಕರು ನೀರು ಪಾಲು.

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,480,092 visitors

Footer

JSW has proposed another port at Honavar

July 26, 2021 By Sachin Hegde

ವಾಟ್ಸ್‌ಆ್ಯಪ್ ನಲ್ಲಿ ಅನ್‌ಡು ಆಯ್ಕೆ

August 19, 2022 By Deepika

L.I.C ನೂತನ ಅಭಿಯಾನ

August 19, 2022 By Deepika

ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

August 19, 2022 By bkl news

India Post Recruitment 2022/ 98000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

August 18, 2022 By Deepika

ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ; ದೂರು ದಾಖಲು

August 18, 2022 By Deepika

ESIC ಕರ್ನಾಟಕ ನೇಮಕಾತಿ 2022

August 18, 2022 By Deepika

© 2022 Canara Buzz · Contributors · Privacy Policy · Terms & Conditions