• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
    • Bank job
    • Government jobs
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಮಾಹಿತಿ
    • ಸೇವೆ
    • ಸಾಧನೆ
  • Entertainment
    • Kannada Movies
    • Hindi Movies
    • Telugu Movies
    • Movies

Sachin Hegde

ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನ ನಮ್ಮೇಲ್ಲರ ಹೆಮ್ಮೆ; ಜಗದೀಪ ತೆಂಗೇರಿ

April 15, 2022 by Sachin Hegde Leave a Comment

ಹೊನ್ನಾವರ : ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಾವಿರಾರು ಜಾತಿ, ಹತ್ತಾರು ಧರ್ಮಗಳು, ಅನೇಕ ಭಾಷೆಗಳ ನಡುವೆಯೂ ನಾವು ಸಮಾಜದಲ್ಲಿ ಪ್ರೀತಿ, ವಿಶ್ವಾಸ, ಶಾಂತಿ ಮತ್ತು ಸ್ನೇಹದಿಂದ ಬದುಕುತ್ತಿದ್ದರೆ ಅದು ಡಾ|| ಬಾಬಾ ಸಾಹೇಬ ಅಂಬೇಡ್ಕರ್‍ರವರು ಭಾರತಕ್ಕೆ ನೀಡಿದ ಸಂವಿಧಾನದ ಮೂಲಕ ಎನ್ನುವುದಕ್ಕೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು.ಇಂತಹ ಮಹಾನ್ ಚಿಂತಕನ ತತ್ವ, ಆದರ್ಶಗಳು ಈ … [Read more...] about ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನ ನಮ್ಮೇಲ್ಲರ ಹೆಮ್ಮೆ; ಜಗದೀಪ ತೆಂಗೇರಿ

ಕರ್ನಾಟಕ ಪ್ರೆಸ್ ಕ್ಲಬ್ (ರಿ), ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ ಆಯ್ಕೆ

March 20, 2022 by Sachin Hegde Leave a Comment

ಕಾರವಾರ-  ಕರ್ನಾಟಕ ಪ್ರೆಸ್ ಕ್ಲಬ್  (ರಿ) ಬೆಂಗಳೂರು ,  ಜರ್ನಲಿಸ್ಟ್  ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ   ಜಿಲ್ಲಾಧ್ಯಕ್ಷರಾಗಿ   ಭಟ್ಕಳದ ಪತ್ರಕರ್ತ , ಸಾಮಾಜಿಕ ಹೋರಾಟಗಾರ ಕುಮಾರ್ ನಾಯ್ಕ ಮುಂಡಳ್ಳಿ ಅವರನ್ನು   ರಾಜ್ಯ ಉಪಾಧ್ಯಕ್ಷ ಡಾ.ಎಸ್.ಎಸ್ ಪಾಟೀಲ್ ಹುಬ್ಬಳ್ಳಿ ಅವರ ಸೂಚನೆಯ ಮೇರೆಗೆ  ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು   ರಾಜ್ಯ ಅಧ್ಯಕ್ಷರಾದ ದಯಾನಂದ ಎಂ ಅವರು   ಕುಮಾರ ನಾಯ್ಕ ಅವರನ್ನು  ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ … [Read more...] about ಕರ್ನಾಟಕ ಪ್ರೆಸ್ ಕ್ಲಬ್ (ರಿ), ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ ಆಯ್ಕೆ

ಕಣ್ಮನ ಸೆಳೆದ ‘ ನೂಪುರ ನಾದ ‘

March 16, 2022 by Sachin Hegde Leave a Comment

ಶಿರಸಿಯ ಸುಪ್ರಸಿದ್ಧ  ನಾಟ್ಯಾಂಜಲಿ ಕಲಾಕೇಂದ್ರ  ಹೊನ್ನಾವರ ಶಾಖೆಯ ಮುಖ್ಯ ಗುರುಗಳಾದ  ವಿದುಷಿ ವಿನುತಾ ರಾಘವೇಂದ್ರ ಹೆಗಡೆ ಹಾಗೂ ಕೇಂದ್ರದ ವಿದ್ಯಾರ್ಥಿಗಳು, ಸಹಶಿಕ್ಷಕರು ಹಾಗೂ ಪಾಲಕ ವೃಂದದ ಸಹಕಾರದಲ್ಲಿ ' ನೂಪುರ ನಾದ ' ಹೆಸರಿನಲ್ಲಿ  ವಾರ್ಷಿಕೋತ್ಸವ ಬಹು ಸುಂದರವಾಗಿ ಸಂಪನ್ನಗೊಂಡಿತು. ಈ ಸಮಾರಂಭದಲ್ಲಿ ನಾಗರಿಕ ಪತ್ರಿಕೆಯ ಸಂಪಾದಕ ಕೃಷ್ಣಮೂರ್ತಿ ಹೆಬ್ಬಾರ್,  ಶಿವಾನಿ ಟ್ರೇಡರ್ಸ್ ಮಾಲಿಕ ಕೃಷ್ಣಮೂರ್ತಿ ಭಟ್ ಹಾಗೂ ನಿವೃತ್ತ ಪ್ರಿನ್ಸಿಪಾಲ ಎ.ವಿ. … [Read more...] about ಕಣ್ಮನ ಸೆಳೆದ ‘ ನೂಪುರ ನಾದ ‘

ಹೊನ್ನಾವರÀಕ್ಕೆ ಪ್ರಯೋಜನವಿಲ್ಲದ ನೀರಸÀ ಬಜೆಟ್-ಜಗದೀಪ. ಎನ್. ತೆಂಗೇರಿ

March 6, 2022 by Sachin Hegde Leave a Comment

ಹೊನ್ನಾವರ : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಹೊನ್ನಾವರ ಭಾಗಕ್ಕೆ ಈ ಬಾರಿಯ ಆಯ-ವ್ಯಯ ಪತ್ರದಲ್ಲಿ ರಾಜ್ಯದ ಬಿ.ಜೆ.ಪಿ ಸರಕಾರ ವಿಶೇಷ ಯೋಜನೆಗಳನ್ನು ಕೈಗೆತ್ತಿಕೊಳ್ಳಬಹುದೆಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ನುಡಿದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯದಿಕ ಬಹುಮತಗಳಿಂದ ಈ ಭಾಗದ ಜನ ಬಿ.ಜೆ.ಪಿ.ಯನ್ನು ಬೆಂಬಲಿಸಿದ್ದರೂ ಕೂಡ, ಈ ಹಿಂದಿನ ಬಜೆಟ್‍ನಂತೆ ಈ … [Read more...] about ಹೊನ್ನಾವರÀಕ್ಕೆ ಪ್ರಯೋಜನವಿಲ್ಲದ ನೀರಸÀ ಬಜೆಟ್-ಜಗದೀಪ. ಎನ್. ತೆಂಗೇರಿ

4 ಕಿ.ಮೀ.ಗೆ 20,000 ರೂಪಾಯಿ ಕೊಟ್ವಿ ಉಕ್ರೇನ್​ನಿಂದ ಬಂದ ಕನ್ನಡಿಗ ವಿದ್ಯಾರ್ಥಿನಿ

March 5, 2022 by Sachin Hegde Leave a Comment

… [Read more...] about 4 ಕಿ.ಮೀ.ಗೆ 20,000 ರೂಪಾಯಿ ಕೊಟ್ವಿ ಉಕ್ರೇನ್​ನಿಂದ ಬಂದ ಕನ್ನಡಿಗ ವಿದ್ಯಾರ್ಥಿನಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 1,368,353 visitors
SURE Card

Footer

JSW has proposed another port at Honavar

July 26, 2021 By Sachin Hegde

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ /KPSC Recruitment 2022

May 17, 2022 By Deepika

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

May 17, 2022 By Deepika

ಸಮುದ್ರ ಸುಳಿಗೆ ಸಿಲುಕಿ ಯುವಕ ಸಾವು

May 17, 2022 By Deepika

ಬದುಕಿಗೆ ಮತ್ತು ಬರವಣಿಗೆಗೆ ಸಾಮ್ಯತೆ ಇರಬೇಕು.

May 17, 2022 By Jayaraj Govi

ಪ್ರೇಕ್ಷಕರನ್ನು ರಂಜಿಸಿದ ರಾಜಾ ರುದ್ರಕೋಪ ಯಕ್ಷಗಾನ

May 17, 2022 By Jayaraj Govi

ಲಯನ್ಸ್ ಕಾರ್ಯ ಚುವಟಿಕೆಗಳ ಕುರಿತು ಆನ್ ಲೈನ್ ನಲ್ಲಿ ಮಾಹಿತಿ

May 17, 2022 By Jayaraj Govi

© 2022 Canara Buzz · Contributors · Privacy Policy · Terms & Conditions