ಶಿರಸಿ : ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಶ್ರೀಮತಿ ಯಶೋದಾ ಬಂಗಾರ ಗೌಡ ಮೃತಪಟ್ಟ ಅಹಿತಕರ ಘಟನೆ ನಿನ್ನೆ ನಡೆದಿದ್ದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಭೇಟಿ ನೀಡಿ ಮುಂದಿನ 48 ಗಂಟೆಗಳ ಒಳಗಾಗಿ ಪರಿಹಾರಧನ್ನು ನೀಡುವುದಾಗಿ ಭರವಸೆ ನೀಡಿದರು. ಅದರಂತೆ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಘಟನೆ ನಡೆದ 16 ಗಂಟೆಗಳ ಒಳಗಾಗಿ ಖುದ್ದಾಗಿ ತಾವೇ ಮೃತರ ಮನೆಗೆ … [Read more...] about ಘಟನೆ ನಡೆದ 16 ಗಂಟೆಗಳ ಒಳಗಾಗಿ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ವಿತರಣೆ ಮಾಡಿದ ಸಚಿವರು
ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ!
ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ.ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸಲಿರುವ ಈ ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲು 44 ಆಸನ ಸಾಮರ್ಥ್ಯ ಹೊಂದಿದೆ. ಇನ್ನು ವಿಸ್ಟಾಡೋಮ್ ಕೋಚ್ನಲ್ಲಿ ಸಿಸಿಟಿವಿ ಕಣ್ಗಾವಲು, … [Read more...] about ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ!
ಅಸಹಾಯಕ ಸ್ಥಿತಿಯಲ್ಲಿದ್ದ ಅಜ್ಜನ ರಕ್ಷಣೆ
ಶಿರಸಿ ತಾಲೂಕಿನ RTO ಕಛೇರಿ ಬಳಿ ಅನಾಥ ವ್ರದ್ಧ ವ್ಯಕ್ತಿಯೊಬ್ಬರು ರಸ್ತೆಯ ಮೇಲೆ ಮಳೆಯಲ್ಲಿಯೇ ಅನಾಥ ಸ್ಥಿತಿಯಲ್ಲಿ ಇರುವ ಬಗ್ಗೆ ಸ್ಥಳೀಯರಾದ ರುದ್ರಗೌಡ್ ಪಾಟೀಲ್ ರವರು ನನಗೆ ಕರೆ ಮಾಡಿ ಮಾಹಿತಿ ನೀಡಿದರು. ನಾನು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿ ಎಸ್ ಐ ರವರಾದ ಭೀಮಾಶಂಕರ್ ರವರಿಗೆ ಕರೆಮಾಡಿ ಈ ಕುರಿತು ಮಾಹಿತಿ ನೀಡಿದೆ. ಇದಲ್ಲದೆ ಸ್ಥಳೀಯರಾದ ರುದ್ರಗೌಡ್ ಪಾಟೀಲ್ ರವರು ಹಾಗೂ ಬಿಜೆಪಿ ಮುಖಂಡರು ಹಾಗೂ ಶಿರಸಿ ನಗರಸಭೆ ಸದಸ್ಯರಾದ ಶ್ರೀಕಾಂತ … [Read more...] about ಅಸಹಾಯಕ ಸ್ಥಿತಿಯಲ್ಲಿದ್ದ ಅಜ್ಜನ ರಕ್ಷಣೆ
ಗೋವಾ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ; ಆರೋಪಿ ಬಂಧನ
ಬನವಾಸಿ: ಹಾನಗಲ್ ನಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೆಜಿ 47 ಗ್ರಾಂ ತೂಕದ ಗಾಂಜಾವನ್ನು ಬನವಾಸಿ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ. ಹಾನಗಲ್ ಶಿವಪುರದ ಅಬ್ದುಲ್ ಭಾಶಾ ಯೂಸುಫ್ ಸಾಬ್ (23) ಬಂಧಿತ ಆರೋಪಿ. ಸುಮಾರು 41 ಸಾವಿರ ರೂ. ಬೆಲೆಯ ಗಾಂಜಾ ವನ್ನು ಮಾರಾಟದ ಉದ್ದೇಶಕ್ಕಾಗಿ ಈತ ಬೈಕ್ ಮೇಲೆ ಸಾಗಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು … [Read more...] about ಗೋವಾ ರಾಜ್ಯಕ್ಕೆ ಅಕ್ರಮ ಗಾಂಜಾ ಸಾಗಾಟ; ಆರೋಪಿ ಬಂಧನ
ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ
ಶಿರಸಿ : ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ ಗುಡ್ನಾಪುರ ಗ್ರಾಮದಲ್ಲಿ ಗಿಡಗಳನ್ನು ನೆಟ್ಟು ನೀರುಣಿಸುವುದರ ಮೂಲಕವಾಗಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನಂತರ ಬನವಾಸಿಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಘನತಾಜ್ಯ ವಿಲೇವಾರಿ ಘಟಕದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ … [Read more...] about ಘನತಾಜ್ಯ ವಿಲೇವಾರಿ ಘಟಕಕ್ಕೆ ಸಚಿವ ಶಿವರಾಮ ಹೆಬ್ಬಾರ್ ಶಂಕುಸ್ಥಾಪನೆ