ಹಳಿಯಾಳ:- ನಮಗೆ ನಿಗಮ ಮಂಡಳಿ, ಪ್ರಾಧಿಕಾರ, ಅನುದಾನ ಬೇಡ, ಮುಂದಿನ ನಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಾಗೂ ಸಮಾಜದ ಅಭಿವೃದ್ಧಿಗೆ 2 ಎ ಮೀಸಲಾತಿ ಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಪೆÇೀಷಕರು ಹಾಗೂ ಪಂಚಮಸಾಲಿ ಸಮುದಾಯದ ಯುವ ಮುಖಂಡ ಆಕಾಶ ಉಪ್ಪಿನ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ವೀರಶೈವ ಲಿಂಗಾಯತ ರಾಷ್ಟ್ರೀಯ ವೇದಿಕೆ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯು ಆಗಿರುವ ಆಕಾಶ ಅವರು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ … [Read more...] about ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಿ – ಪಂಚಮಸಾಲಿ ಯುವ ಮುಖಂಡ ಆಕಾಶ ಉಪ್ಪಿನ ಆಗ್ರಹ.
ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ
ಹಳಿಯಾಳ:- ಹಿಂದೂಗಳ ಆರಾಧ್ಯ ದೈವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಹಳಿಯಾಳದ ಕಿಲ್ಲಾ ಕೋಟೆ ಬಳಿ ಹಾಗೂ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಹಳಿಯಾಳ ಕ್ಷೇತ್ರದ ಮಾಜಿ ಶಾಸಕರಾದ ಸುನೀಲ್ ಹೆಗಡೆ ಅವರು ಮಾಲಾರ್ಪಣೆ ಮಾಡಿ ಶಿವಾಜಿ ಜಯಂತಿ ಆಚರಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಬಿಜೆಪಿ ಘಟಕದ ಅಧ್ಯಕ್ಷ ಗಣಪತಿ ಕರಂಜೇಕರ, ಮುಖಂಡರಾದ ಶಿವಾಜಿ ನರಸಾನಿ, ಅನಿಲ್ ಮುತ್ನಾಳೆ, ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೋಜಿ, ಚಂದ್ರಕಾಂತ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆಯವರಿಂದ ಶಿವಾಜಿ ಜಯಂತಿ ಆಚರಣೆ
ಬಿಕೆ ಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ
ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹಾರಥೋತ್ಸವಕ್ಕೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜರು ಚಾಲನೆ ನೀಡಿದರು. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಮಂಜುನಾಥ ಮಹಾರಾಜರು ಹಾಗೂ ಶ್ರೀಕ್ಷೇತ್ರ ಕಾಶಿಯ ಸೋಹಂ ಚೈತನ್ಯ ಪುರಿ ಮಹಾರಾಜರು ವಿಶೇಷ ಪೂಜೆ ಸಲ್ಲಿಸಿ ಬಳಿಕ ರಿಬ್ಬನ್ ಕಟ್ ಮಾಡುವ ಮೂಲಕ ರಥಕ್ಕೆ ಚಾಲನೆ … [Read more...] about ಬಿಕೆ ಹಳ್ಳಿ ಗ್ರಾಮದಲ್ಲಿ ನಡೆದ ಲಕ್ಷ್ಮೀ ದೇವಿಯ ಮಹಾರಥೋತ್ಸವ
ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್
ಹಳಿಯಾಳ:- ತಂತ್ರಜ್ಞಾನದಿಂದ ಕೇವಲ ದೊಡ್ಡ ನಗರಗಳು ಅಭಿವೃದ್ದಿ ಸಾಧಿಸುತ್ತಿವೆ. ಆದರೆ ಹಳ್ಳಿಗಳ ಸರ್ವಾಂಗೀಣ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ. ಇಂದಿನ ದಿನಗಳಲ್ಲಿ ದುಡಿಯುವ ಪ್ರತಿ ಕೈಗೂ ಉದ್ಯೋಗ ನೀಡುವುದು ದುಸ್ತರವಾಗಿದ್ದು, ಸ್ವಯಂ ಉದ್ಯೋಗಗಳನ್ನು ಅವಲಂಬಿಸಬೇಕಾಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು. ಪಟ್ಟಣದ ಟೊಸುರ್ ಟವರ್ನಲ್ಲಿಯ ಆರ್ವೈಇ ಸ್ಕೀಲ್ ಸೆಂಟರ್ನ … [Read more...] about ಹಳ್ಳಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕೈ ಜೊಡಿಸಬೇಕಾಗಿದೆ – ಮಂಜುನಾಥ ಮಹಾರಾಜ್
ವೈದಿಕ ಕಾಲದಿಂದಲೂ ಮೂರ್ತಿ ಪ್ರತಿಷ್ಠಾಪನೆ ಪದ್ದತಿ ಇದೆ -ವೇದಾಂತಾಚಾರ್ಯ ಮಂಜುನಾಥ ಮಹಾರಾಜ್.
ಹಳಿಯಾಳ:- ವೈದಿಕ ಕಾಲದಿಂದಲೂ ಮೂರ್ತೀ ಪ್ರತಿಷ್ಠಾಪನೆ ಪದ್ದತಿ ಇದ್ದು ಮೂರ್ತಿ ಪೂಜೆಯು ಭಾರತೀಯ ಸಂಸ್ಕøತೀಯ ಪ್ರತೀಕವಾಗಿದೆ ಮತ್ತು ಸಂಸ್ಕøತೀಯ ಪೂಜೆಯು ಆಗಿದೆ ಎಂದು ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಭವಾನಿ ಪಿಠದ ಮರಾಠಾ ಜಗದ್ಗುರು, ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಅಭಿಪ್ರಾಯಪಟ್ಟರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ತಯಾರಿಸಿದ ಪಂಚಲೋಹದ ವಿಶೇಷ ಅಶ್ವಾರೂಢ ಛತ್ರಪತಿ … [Read more...] about ವೈದಿಕ ಕಾಲದಿಂದಲೂ ಮೂರ್ತಿ ಪ್ರತಿಷ್ಠಾಪನೆ ಪದ್ದತಿ ಇದೆ -ವೇದಾಂತಾಚಾರ್ಯ ಮಂಜುನಾಥ ಮಹಾರಾಜ್.