• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK
      • Notification

Crime

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 by Sachin Hegde Leave a Comment

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯ ಫಾರೆಸ್ಟ ಚೆಕ್ ಪೋಸ್ಟನ ಮಾರ್ಗದಲ್ಲಿ ಶನಿವಾರ ಬೆಳಗಿನ ಜಾವ (ಕೆ.ಎ.25 ಝಡ್ 9086) ರಿಡ್ಡ ಕಾರಿನಲ್ಲಿ 15 ಕೆಜಿಗಳಷ್ಟು ದನದ ಮಾಂಸವನ್ನು ಸಾಗಿಸುತ್ತಿರುವಾಗ ಹಠಾತ್ ದಾಳಿ ನಡೆಸಿದ ಸ್ಥಳೀಯ ಠಾಣೆಯ ಪೊಲೀಸರು ಭಟ್ಕಳ ಅಂಜುಮನ್ ಕಾಲೇಜಿನ ಪ್ರಾಚಾರ್ಯ ಮೊಹ್ಮದ್‌ಮೊಸಿನ್ ತಂದೆ ರಹಮುತಲ್ಲಾ ಕಂಚಿಕೇರಿ ಹಾಗೂ ಅದೇ ಕಾಲೇಜಿನ ಲೆಕ್ಚರರ್ ಮಹ್ಮದ್‌ ಯಾಸಿನ್ ತಂದೆ ಮಹ್ಮದ್ ಇರ್ಫಾನ್ … [Read more...] about ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

March 5, 2023 by Sachin Hegde Leave a Comment

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ ಶಿರಸಿ: ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ. ತೆರೆಯುವಂತೆ ಹೇಳಿ ಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

February 24, 2023 by Sachin Hegde Leave a Comment

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

 ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿ ಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿ ಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್ (60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್ (35) ಕೊಲೆಯಾದವರಾಗಿದ್ದಾರೆ.  ಒಂದೇ … [Read more...] about  ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023

ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ

January 18, 2023 by Deepika Leave a Comment

ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿಂದೂಪರ ಸಂಘಟನೆ ಮುಖಂಡ ಆರೋಪಿ ನಿತೇಶ್ ಹಾಗೂ ಆತನ ಪ್ರೇಯಸಿ ಇಬ್ಬರು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಜಗಳವಾಗಿ ಮನನೊಂದು ಅಪ್ರಾಪ್ತ ಯುವತಿ ಜನವರಿ 10 ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು. ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಈ ಕುರಿತು … [Read more...] about ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ

ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

January 17, 2023 by Deepika Leave a Comment

ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ ಬೆಂಗಳೂರು : ಜಾಲತಣಗಳಲ್ಲಿ ಜಾಹೀರಾತು ನೀಡಿ ಗ್ರಾಹಕರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮAಜುನಾಥ ಅಲಿಯಾಸ್ ಸಂಜು, ಮಂಜುನಾಥ ಅಲಿಯಾಸ್ ಬುಲೆಟ್, ಮಲ್ಲಿಕಾರ್ಜುನಯ್ಯ, ಹನುಮೇಶ್, ಮೋಹನ್ ಹಾಗೂ ರಾಜೇಶ್ ಬಂಧಿತರು. ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ನಗರಕ್ಕೆ ಯುವತಿಯರನ್ನು ಕರೆಸುತ್ತಿದ್ದ ಆರೋಪಿಗಳು, … [Read more...] about ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ

Next Page »

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ವೈಜ್ಞಾನಿಕ ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

June 4, 2023 By Sachin Hegde

ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

June 4, 2023 By Sachin Hegde

ವಿವಿಧ ಹುದ್ದೆಗಳಿಗೆ ನೇಮಕಾತಿ 

June 4, 2023 By Sachin Hegde

KRIDE ನೇಮಕಾತಿ 2023

June 2, 2023 By Sachin Hegde

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ2023 SBI New Recruitment 2023

May 30, 2023 By Sachin Hegde

 ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ MRPL Recruitment 2023 

May 29, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar