ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ ಸಿದ್ದಾಪುರ: ತಾಲೂಕಿನ ಮಾವಿನಗುಂಡಿಯ ಫಾರೆಸ್ಟ ಚೆಕ್ ಪೋಸ್ಟನ ಮಾರ್ಗದಲ್ಲಿ ಶನಿವಾರ ಬೆಳಗಿನ ಜಾವ (ಕೆ.ಎ.25 ಝಡ್ 9086) ರಿಡ್ಡ ಕಾರಿನಲ್ಲಿ 15 ಕೆಜಿಗಳಷ್ಟು ದನದ ಮಾಂಸವನ್ನು ಸಾಗಿಸುತ್ತಿರುವಾಗ ಹಠಾತ್ ದಾಳಿ ನಡೆಸಿದ ಸ್ಥಳೀಯ ಠಾಣೆಯ ಪೊಲೀಸರು ಭಟ್ಕಳ ಅಂಜುಮನ್ ಕಾಲೇಜಿನ ಪ್ರಾಚಾರ್ಯ ಮೊಹ್ಮದ್ಮೊಸಿನ್ ತಂದೆ ರಹಮುತಲ್ಲಾ ಕಂಚಿಕೇರಿ ಹಾಗೂ ಅದೇ ಕಾಲೇಜಿನ ಲೆಕ್ಚರರ್ ಮಹ್ಮದ್ ಯಾಸಿನ್ ತಂದೆ ಮಹ್ಮದ್ ಇರ್ಫಾನ್ … [Read more...] about ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ
Crime
ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ ಶಿರಸಿ: ಮದುವೆಯ ಕರೆಯ ತಂದಿದ್ದು ಬಾಗಿಲು ಮನೆಯೊಳಗೆ ಕಾಲಿಟ್ಟು ಯಜಮಾನನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿ, ಪ್ರತಿರೋಧದ ವೇಳೆ ತಾನು ಅಪಾಯಕ್ಕೆ ಸಿಕ್ಕಿ ಬೀಳುವ ಭಯದಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಾಲೂಕಿನ ಮಂಡೆಮನೆಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ. ತೆರೆಯುವಂತೆ ಹೇಳಿ ಜಿ.ಆರ್. ಹೆಗಡೆ ಮಂಡೆಮನೆ ಚಾಕುಯಿರತಕ್ಕೆ ಒಳಗಾಗಿದ್ದು ಅಂಗೈ ಮೇಲೆ … [Read more...] about ಮದುವೆಗೆ ಆಹ್ವಾನ ನೀಡುವ ನೆಪದಲ್ಲಿಚಾಕುವಿನಿಂದ ಹಲ್ಲೆ
ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023
ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಭಟ್ಕಳ: ತಾಲ್ಲೂಕಿನ ಹಾಡುವಳ್ಳಿಯ ಓಣಿ ಬಾಗಿಲು ಗ್ರಾಮದಲ್ಲಿ ಸೊಸೆಯ ಕುಟುಂಬದಿಂದಲೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹಾಡುವಳ್ಳಿ ಒಣಿ ಬಾಗಿಲು ನಿವಾಸಿಗಳಾದ ಶಂಭು ಭಟ್ (70), ಅವರ ಪತ್ನಿ ಮಾದೇವಿ ಭಟ್ (60), ಅವರ ಮಗ ರಾಘು (ರಾಜು ಭಟ್) (40) ಹಾಗೂ ಸೊಸೆ ಕುಸುಮಾ ಭಟ್ (35) ಕೊಲೆಯಾದವರಾಗಿದ್ದಾರೆ. ಒಂದೇ … [Read more...] about ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ -2023
ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ
ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿಂದೂಪರ ಸಂಘಟನೆ ಮುಖಂಡ ಆರೋಪಿ ನಿತೇಶ್ ಹಾಗೂ ಆತನ ಪ್ರೇಯಸಿ ಇಬ್ಬರು ಪ್ರೀತಿಸುತ್ತಿದ್ದು, ಇಬ್ಬರ ನಡುವೆ ಜಗಳವಾಗಿ ಮನನೊಂದು ಅಪ್ರಾಪ್ತ ಯುವತಿ ಜನವರಿ 10 ರಂದು ಆತ್ಮಹತ್ಯೆಗೆ ಯತ್ನಿಸಿದ್ದಳು. ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಈ ಕುರಿತು … [Read more...] about ಪ್ರೇಮ ವೈಫಲ್ಯಕ್ಕೆ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ : ಹಿಂದೂ ಮುಖಂಡ ನಿತೇಶ್ ಬಂಧನ
ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ
ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ ಬೆಂಗಳೂರು : ಜಾಲತಣಗಳಲ್ಲಿ ಜಾಹೀರಾತು ನೀಡಿ ಗ್ರಾಹಕರನ್ನು ಸಂಪರ್ಕಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರು ಆರೋಪಿಗಳನ್ನು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮAಜುನಾಥ ಅಲಿಯಾಸ್ ಸಂಜು, ಮಂಜುನಾಥ ಅಲಿಯಾಸ್ ಬುಲೆಟ್, ಮಲ್ಲಿಕಾರ್ಜುನಯ್ಯ, ಹನುಮೇಶ್, ಮೋಹನ್ ಹಾಗೂ ರಾಜೇಶ್ ಬಂಧಿತರು. ಉದ್ಯೋಗ ಹಾಗೂ ಹಣದ ಆಮಿಷವೊಡ್ಡಿ ನಗರಕ್ಕೆ ಯುವತಿಯರನ್ನು ಕರೆಸುತ್ತಿದ್ದ ಆರೋಪಿಗಳು, … [Read more...] about ಜಾಲತಾಣದ ಮೂಲಕ ವೇಶ್ಯಾವಾಟಿಕೆ : ಬಂಧನ