• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ಸ್ನೇಹಿತೆಯ ಪತಿಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಸೆರೆ

February 2, 2022 by Deepika Leave a Comment

ಬೆಂಗಳೂರು : ಸ್ನೇಹಿತೆಯ ಪತಿಗೆ ಚಾಕುನಿಂದ ಇರಿದು ಪರಾರಿಯಾಗಿದ್ದ ಆರೋಪಿ ಹಾಗೂ ಆತನ ಸ್ನೇಹಿತನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.ಶ್ರೀ ನಗರದ ಚಂದ್ರ (32) ಮತ್ತು ಕಿರಣ್ (34) ಬಂಧಿತರು. ನಾಗಮಂಗಲ ಮೂಲದ ನರಸಿಂಹ ಶೆಟ್ಟಿ (34) ಚಾಕು ಇರಿತಕ್ಕೆ ಒಳಗಾದವರು. ಮಂಡ್ಯ ನಾಗಮಂಗಲ ಮೂಲದ ನರಸಿಂಹ ಶೆಟ್ಟಿ ಊರಿನಲ್ಲಿ ವ್ಯವಸಾಯ ಮಾಡುತ್ತಾನೆ. ಈತನ ಪತ್ನಿ ವರಲಕ್ಷಿö್ಮ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ವಚ್ಛತಾ … [Read more...] about ಸ್ನೇಹಿತೆಯ ಪತಿಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿ ಸೆರೆ

ನಕಲಿ ವಿಳಾಸ ನೀಡಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದ 2ನೇ ಆರೋಪಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

January 30, 2022 by bkl news Leave a Comment

ಭಟ್ಕಳ: ಜಾಲಿ ಪಟ್ಟಣ ಪಂಚಾಯತ್‌ನಲ್ಲಿ ಜಾಲಿ ಜಂಗನಗದ್ದೆಯ ನಕಲಿ ವಿಳಾಸವನ್ನು ನೀಡಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದಿದ್ದ ಪ್ರಕರಣದಲ್ಲಿ ಎರಡನೇ ಆರೋಪಿ ಹಾಸನದ ಎಚ್.ವಿ. ಹರ್ಷವರ್ಧನ್ ಅವರನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆತನನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.ಜಾಲಿ ಪಟ್ಟಣ ಪಂಚಾಯತ್‌ನಲ್ಲಿ ಮೀನಾಕ್ಷಿ ಬಿ.ಎಚ್. ಎನ್ನುವವರು ತಾನು ಎಚ್.ವಿ. ಹರ್ಷವರ್ಧನ ಈತನ ತಾಯಿಯಾಗಿದ್ದು ಆತನು ಜಾಲಿಯ … [Read more...] about ನಕಲಿ ವಿಳಾಸ ನೀಡಿ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ಪಡೆದ 2ನೇ ಆರೋಪಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಎಮ್ಮೆ ಮಾಂಸ ವಶ : ಮೂವರ ಬಂಧನ

January 29, 2022 by Deepika Leave a Comment

ಶಿರಸಿ : 50 ಸಾವಿರ ರೂಪಾಯಿ ಮೌಲ್ಯದ 250 ಕೆ.ಜಿ ಎಮ್ಮೆಯ ಮಾಂಸ ಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಪೊಲೀಸರು ವಾಹನ ಸಮೇತ ಮಾಂಸ ಜಪ್ತುಪಡಿಸಿಕೊಂಡಿದ್ದಾರೆ.ಹಾವೇರಿ ಜಿಲ್ಲೆ ಅಕ್ಕಿಆಲೂರಿನಿಂದ ದಾಸನಕೊಪ್ಪ ಕೊರ್ಲಕಟ್ಟಾ ಮಾರ್ಗವಾಗಿ ಪ್ಯಾಸೆಂಜರ್ ರಿಕ್ಷಾದಲ್ಲಿ ಎಮ್ಮೆಯ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿತ್ತು. ಶಿರಸಿ ಹೊಸ ಮಾರುಕಟ್ಟೆ ಠಾಣೆ ಪಿಎಸ್‌ಐ ಭೀಮಾಶಂಕರ್, ತಮ್ಮ … [Read more...] about ಎಮ್ಮೆ ಮಾಂಸ ವಶ : ಮೂವರ ಬಂಧನ

ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿ ಢಿಕ್ಕಿ

January 28, 2022 by bkl news Leave a Comment

ತಾಲೂಕಿನ ಸರ್ಪನಕಟ್ಟೆ ಕೋಣಾರ ಬೀಳುರುಮನೆ ಕ್ರಾಸ್ ಸಮೀಪ ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿ ಢಿಕ್ಕಿಯಾಗಿರುವ ಘಟನೆ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಕೊಂಡಿದ್ದಾನೆ. ಗಂಭೀರವಾಗಿ ಗಾಯಕೊಂಡ ಬೈಕ್ ಸವಾರನನ್ನು ಸುಂದರ ನಾಗೇಂದ್ರ ಮೇಸ್ತ ಎಂದು ತಿಳಿದು ಬಂದಿದೆ.ಈತ ಸರ್ಪನಕಟ್ಟೆಯಿಂದ ಕುಂಟವಾಣಿಕಡೆಗೆ ಹೋಗಿತ್ತಿದ್ದ ವೇಳೆ ಬುಲೆರೋ ವಾಹಣವೊಂದು ಕುಂಟವಾಣಿಯಿಂದ ಸರ್ಪನಕಟ್ಟೆ ಕಡೆಗೆ ಅತಿ ವೇಗ ಹಾಗೂ ನಿಷ್ಕಾಳಜಿ ತನದಿಂದ ಚಲಾಯಿಸಿಕೊಂಡು … [Read more...] about ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿ ಢಿಕ್ಕಿ

ಮುರುಡೇಶ್ವರ ಬಸ್ತಿಮಕ್ಕಿಯ ನ್ಯಾಷನಲ್ ಕಾಲೊನಿಯಲ್ಲಿ ಮನೆಗೆ ಕನ್ನ; 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳವು

January 24, 2022 by Sachin Hegde Leave a Comment

ಭಟ್ಕಳ:  ಮುರುಡೇಶ್ವರ ಬಸ್ತಿಮಕ್ಕಿಯ ನ್ಯಾಷನಲ್ ಕಾಲೋನಿಯಲ್ಲಿರುವ ಮನೆಗೆ  ಕನ್ನ ಹಾಕಿದ ಕಳ್ಳರು ನಗದು ಚಿನ್ನಾಭರಣ ಸೇರಿದಂತೆ 1 ಲಕ್ಷದ 20 ಸಾವಿರ ಸ್ವತ್ತನ್ನು ಕದ್ದು ಪರಾರಿಯಾಗಿದ್ದಾರೆ. ಮುರುಡೇಶ್ವರ ನ್ಯಾಷನಲ್ ಕಾಲೋನಿ ನಿವಾಸಿ ಹಾಫಿಜಾಗುಲಶನ ಮೊಹಮ್ಮದ ಭಾಷಾ ಹಾಜಿ ಕೋಲಾ ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರುದಾರ ಮನೆಯ ಯಜಮಾನಿ ತನ್ನ ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ ಮಂಕಿಯ ತಾಯಿಯ ಮನೆಗೆ ತೆರಳಿದ್ದರು.‌ಮರುದಿನ … [Read more...] about ಮುರುಡೇಶ್ವರ ಬಸ್ತಿಮಕ್ಕಿಯ ನ್ಯಾಷನಲ್ ಕಾಲೊನಿಯಲ್ಲಿ ಮನೆಗೆ ಕನ್ನ; 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar