ಈ ಜಗತಿನಲ್ಲಿ ಕೆಟ್ಟ ಮಕ್ಕಳು ಇರಬಹುದು ಆದರೆ ಕೆಟ್ಟ ತಾಯಿ ಇರುವುದು ವಿರಳ. ಅಂದಹಾಗೆ ಇಲ್ಲೊಬ್ಬಳು ಮಗಳು ವಿಲಾಸಿ ಜೀವನ ನಡೆಸುವ ಉದ್ದೇಶದಿಂದ ನಡುರಸ್ತೆಯಲ್ಲೇ ಹೆತ್ತ ತಾಯಿಯನ್ನೇ ಕೊಂದು ಜೈಲಿಗೆ ಸೇರಿದ್ದಾಳೆ.ಮೊನ್ನೆ ಹೂಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದ್ದ ಅರ್ಚನಾ ರೆಡ್ಡಿ ಎಂಬ ಮಹಿಳೆಯ ಕೊಲೆ ಹಿಂದೆ ಮಗಳ ಯುವಿಕಾರೆಡ್ಡಿ ನೆರಳು ಇರುವುದು ಪೊಲೀಸರು ವಿಚಾರಣೆಯಿಂದ ತಿಳಿದುಬಂದಿದೆ. ಇದೇ ಪ್ರಕರಣದಲ್ಲಿ ಅರ್ಚನಾ … [Read more...] about ತಾಯಿ ಕೊಲೆಯಲ್ಲಿ ಮಗಳ ಕೈವಾಡ….
Crime
ಚಾಕುವಿನಿಂದ ಇರಿತ
ದಾಂಡೇಲಿ : ಅಂಬೇವಾಡಿ ನವಗ್ರಾಮದ ನಿವಾಸಿ ಗೌಸ್ ಖಾನ್ ಪಟೇಲ್ ಎಂಬುವವರು ತನ್ನ ಮನೆಯನ್ನು ಬಿಚ್ಚಿ ಹೊಸ ಮನೆ ಕಟ್ಟುತ್ತಿದ್ದಾಗ ನೆರೆ ಮನೆಯ ಕುಮಾರ್ ಎಂಬಾತ ಏಕಾಏಕಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ.ತಕ್ಷಣವೆ ಇರಿತಕ್ಕೊಳಗಾದ ಗೌಸ್ ಖಾನ್ ಪಡೇಲ್ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಹಲ್ಲೆಗೊಳಗಾದವನಿಂದ ಮಾಹಿತಿ … [Read more...] about ಚಾಕುವಿನಿಂದ ಇರಿತ
ಬಸ್ಸ್ಟ್ಯಾಂಡ್ನಲ್ಲಿ ಪಿಕ್ಪಾಕೆಟ್:ಅಂತರ್ ಜಿಲ್ಲಾ ಕಳ್ಳರ ಬಂಧನ
ಯಲ್ಲಾಪುರ : ಯಲ್ಲಾಪುರ ಬಸ್ಸ್ಟ್ಯಾಂಡ್ನಲ್ಲಿ ಪಿಕ್ಪಾಕೆಟ್ ಮಾಡಿ 30 ಸಾವಿರ ರೂ.ಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತರ್ ಜಿಲ್ಲಾ ಕಳ್ಳರನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದ ಅಶೋಕ ಹನುಮಂತಪ್ಪ ತಿಗಡಿ ಅಲಿಯಾಸ್ ಆಸ್ಯಾ, ಅನೀಲ್ ದಿಲೀಪ್ ಕಂಜರಬಾದ್ ಅಲಿಯಾಸ್ ಗಂಗ್ಯಾ, ಶೇಖಪ್ಪ ಬಸಪ್ಪ ಗುಳಗಣ್ಣನವರ ಬಂಧಿತ ಆರೋಪಿಗಳಾಗಿದ್ದು, ಡಿ.17 ರಂದು ಮದ್ಯಾಹ್ನ 2 ಗಂಟೆ ಸುಮಾರಿಗೆ … [Read more...] about ಬಸ್ಸ್ಟ್ಯಾಂಡ್ನಲ್ಲಿ ಪಿಕ್ಪಾಕೆಟ್:ಅಂತರ್ ಜಿಲ್ಲಾ ಕಳ್ಳರ ಬಂಧನ
ಗಾಂಜಾ ಇಟ್ಟುಕೊಂಡಿದ್ದವನ ಬಂಧನ
ಹೊನ್ನಾವರ : ಪಟ್ಟಣದ ಬಂದರ್ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅನಧಿಕೃತವಾಗಿ 75 ಗ್ರಾಂ ಗಾಂಜಾ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.ದಾಳಿ ವೇಳೆ 5 ಸಾವಿರ ಮೌಲ್ಯದ 75 ಗ್ರಾಂ ಗಾಂಜಾ ವಶಕ್ಕೆ ಪಡೆದು ಗುರುರಾಜು ಹರಿಜನನ್ನು ಬಂಧಿಸಿದ್ದಾರೆ. ದಾಳಿ ವೇಳೆ ಇನ್ನೋರ್ವ ಆರೋಪಿ ಪಟ್ಟಣದ ಲಕ್ಷೀನಾರಾಯಣ ನಗರದ ಪ್ರಾಶಾಂತ ಅಂಬಿಗ ಪರಾರಿಯಾಗಿದ್ದಾರೆ. … [Read more...] about ಗಾಂಜಾ ಇಟ್ಟುಕೊಂಡಿದ್ದವನ ಬಂಧನ
ಆಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಭಟ್ಕಳ: ಅಂಬುಲೆನ್ಸ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸರ್ಪನಕಟ್ಟೆ ಬಳಿ ನಡೆದಿದೆ. ಘಟನೆಯಲ್ಲಿ ಕೋಣಾರ ಬೇಸೆಯ ನಿವಾಸಿ ರಮೇಶ ಜೋಗಿ ಗೊಂಡ (41) ಸಾವನ್ನಪ್ಪಿದ್ದಾನೆ. ಬೈಕಿನಲ್ಲಿದ್ದ ಇನ್ನೋರ್ವ ನಾಗಪ್ಪ ನಾರಾಯಣ ನಾಯ್ಕ ಅಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ. ಕಾರವಾರ ಕಡೆಯಿಂದ ಮಂಗಳೂರು ಕಡೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಬೆಣಂದೂರು ರಸ್ತೆಯಿಂದ … [Read more...] about ಆಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು